Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಜ್ಯದಲ್ಲಿ ಯುಎಪಿಎ ಅಗತ್ಯವಿಲ್ಲ:...

ರಾಜ್ಯದಲ್ಲಿ ಯುಎಪಿಎ ಅಗತ್ಯವಿಲ್ಲ: ಪಿಣರಾಯಿ

ವಾರ್ತಾಭಾರತಿವಾರ್ತಾಭಾರತಿ8 Jan 2017 4:09 PM IST
share
ರಾಜ್ಯದಲ್ಲಿ ಯುಎಪಿಎ ಅಗತ್ಯವಿಲ್ಲ: ಪಿಣರಾಯಿ

ತಿರುವನಂತಪುರಂ,ಜ.8: ಕೇರಳದಲ್ಲಿ ಯುಎಪಿಎ ಹೇರುವ ಅಗತ್ಯವಿಲ್ಲ. ಕೆಲವು ಪ್ರಕರಣದಲ್ಲಿ ಅದನ್ನು ಹೇರಿರುವುದು ತಪ್ಪು ಎನ್ನುವ ವಾದಕ್ಕೆ ತನ್ನ ಸಹಮತ ಇದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ. ಸಿಪಿಐಎಂ ಕೇಂದ್ರ ಸಮಿತಿ ಸಭೆಯ ಪ್ರಯುಕ್ತ ಪುತ್ತರಿಕಂಡಂ ಮೈದಾನದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಅವರು ಮಾತಾಡುತ್ತಿದ್ದರು.

ಭಯೋತ್ಪಾದನೆಗೆ ಸಂಬಂಧಿಸಿದ ಕೃತ್ಯಗಳು ಕೇರಳದಲ್ಲಿ ನಡೆಯುತ್ತಿದೆ. ಅಂತಹ ಪ್ರಕರಣಗಳಲ್ಲಿ ಯುಎಪಿಎ ಹೇರಲೇ ಬೇಕಾಗುತ್ತದೆ. ಅದರಲ್ಲಿ ನಿರ್ಲಕ್ಷ್ಯವಹಿಸುವಂತಿಲ್ಲ. ಈ ವಿಷಯದಲ್ಲಿ ಮುಸ್ಲಿಂ ಲೀಗ್, ಅಲ್ಲಸಂಖ್ಯಾತ ವಿಭಾಗದ ಜಾತ್ಯತೀತ ಚಿಂತನೆಯುಳ್ಳ ಜನರು ಸರಕಾರದೊಂದಿಗೆ ಕೈಜೋಡಿಸಬೇಕಾಗಿದೆ. ಯಾವುದಾದರೂ ಧಾರ್ಮಿಕ ಅಲ್ಪಸಂಖ್ಯಾತರಲ್ಲಿ ಸೇರಿದ ಕಾರಣಕ್ಕೆ ಕೇರಳದಲ್ಲಿ ಯಾರಿಗೂ ಯಾವುದೇ ದೌರ್ಜನ್ಯ ಅನುಭವಿಸುವ ಸ್ಥಿತಿ ಬರುವುದಿಲ್ಲ. ಇದಕ್ಕೆ ವಿರುದ್ಧವಾಗಿ ಯಾವನೇ ಪೊಲೀಸ್ ಅಧಿಕಾರಿ ವರ್ತಿಸಿದರೆ ಅವರನ್ನು ತಿದ್ದುವ ಸರಕಾರ ಈಗಿದೆ. ಅಲ್ಪಸಂಖ್ಯಾತರನ್ನು ಸರಕಾರ ವಿರುದ್ಧ ಎತ್ತಿಕಟ್ಟುವ ಪ್ರಯತ್ನ ಆಡನ್ನು ನಾಯಿಮಾಡುವಂತಿದೆ ಎಂದು ಪಿಣರಾಯಿ ವಿಜಯನ್ ಟೀಕಿಸಿದರು.

  ಮಕ್ಕಳು ಹೇಗೆ ಮತಾಂತರಗೊಳಿಸಬೇಕೆಂದು ಕಲಿಸುವ ಕೋರ್ಸ್‌ಗೆ ಕೇರಳದಲ್ಲಿ ಅನುಮತಿ ನೀಡಲಾಗದು. ಇಂತಹ ದೂರುಗಳು ಬರುತ್ತಿವೆ. ಅವುಗಳನ್ನು ಪರಿಶೀಲಿಸಲು ಅಡಿಶನಲ್ ಚೀಫ್ ಸೆಕ್ರಟರಿಗೆ ಹೊಣೆ ನೀಡಲಾಗಿದೆ. ಧ್ವನಿ ಹೊರಡದಂತೆ ಮನುಷ್ಯರನ್ನು ಹೇಗೆ ಕೊಲ್ಲಬಹುದೆಂಬುದನ್ನು ಆರೆಸ್ಸೆಸ್ ಕಾರ್ಯಕರ್ತರಿಗೆ ಕಲಿಸುತ್ತಿದೆ. ಹಲವು ಜಿಲ್ಲೆಗಳಲ್ಲಿ ಆರೆಸ್ಸೆಸ್ ದಾಂಧಲೆ ನಡೆಸುತ್ತಿದೆ. ದುಷ್ಕರ್ಮಿಗಳಿಗೆ ಯಾವುದೇ ರೀತಿ ರಕ್ಷಣೆ ಸಿಗಲಿದೆ ಎಂದು ಯಾರೂ ಭಾವಿಸುವುದು ಬೇಡ.

ರಾಜ್ಯದೊಂದಿಗೆ ಕೇಂದ್ರ ಸರಕಾರ ವೈರಿಯಂತೆ ವರ್ತಿಸುತ್ತಿದೆ. ಪಡಿತರ ಸಮಸ್ಯೆ, ಸಹಕಾರಿ ಕ್ಷೇತ್ರದ ಧ್ವಂಸ ಇದರ ಅಂಗವಾಗಿ ನಡೆದಿದೆ. ಪಡಿತರ ಸಮಸ್ಯೆ ಚರ್ಚಿಸಲು ಸರ್ವಪಕ್ಷ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು ಎಂದು ವರದಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X