Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಸ್ಟೇಡಿಯಮ್ ಹೊರಗಿನ ಹೊಟೇಲ್ ತಟ್ಟೆಗೆ...

ಸ್ಟೇಡಿಯಮ್ ಹೊರಗಿನ ಹೊಟೇಲ್ ತಟ್ಟೆಗೆ ಬಾಲ್ ತಲುಪಿಸಿದ ಸಿಕ್ಸರ್!

ವಾರ್ತಾಭಾರತಿವಾರ್ತಾಭಾರತಿ8 Jan 2017 4:25 PM IST
share
ಸ್ಟೇಡಿಯಮ್ ಹೊರಗಿನ ಹೊಟೇಲ್ ತಟ್ಟೆಗೆ ಬಾಲ್ ತಲುಪಿಸಿದ ಸಿಕ್ಸರ್!

  ಬೇ ಓವಲ್(ನ್ಯೂಝಿಲೆಂಡ್), ಜ.8: ನ್ಯೂಝಿಲೆಂಡ್ ಆಲ್‌ರೌಂಡರ್ ಕೋರಿ ಆ್ಯಂಡರ್ಸನ್ ಬಾಂಗ್ಲಾದೇಶದ ಬೌಲರ್‌ವೊಬ್ಬ ಎಸೆದ ಚೆಂಡನ್ನು ಸಿಕ್ಸರ್‌ಗೆ ಅಟ್ಟಿದರು. ಆದರೆ, ಆ ಚೆಂಡು ಸ್ಟೇಡಿಯಂ ಹೊರಗೆ ನಿಂತಿದ್ದ ಹೊಟೇಲ್‌ನ ತಟ್ಟೆಯ ಮೇಲೆ ಬಿತ್ತು. ಆಗ ಹೊಟೇಲ್‌ನ ಮಾಲಕ, ಗ್ರಾಹಕ ಒಂದುಕ್ಷಣ ಬೆಚ್ಚು ಬಿದ್ದಿದ್ದರು.

ಈ ಘಟನೆ ನಡೆದಿದ್ದು ನ್ಯೂಝಿಲೆಂಡ್ ಹಾಗೂ ಬಾಂಗ್ಲಾದೇಶದ ನಡುವೆ ರವಿವಾರ ಇಲ್ಲಿ ನಡೆದ ಮೂರನೆ ಹಾಗೂ ಅಂತಿಮ ಟ್ವೆಂಟಿ-20 ಕ್ರಿಕೆಟ್‌ನಲ್ಲಿ.

ಆ್ಯಂಡರ್ಸನ್ ಮಿಡ್‌ವಿಕೆಟ್‌ನತ್ತ ಬಾರಿಸಿದ ಶಾರ್ಟ್ ಎಸೆತವೊಂದು ಮೇಲಕ್ಕೆ ಚಿಮ್ಮಿ ಸ್ಟೇಡಿಯಂ ಸಮೀಪವೇ ಸ್ಥಳೀಯ ಥಾಯ್ ಫುಡ್ ಮಾರುತ್ತಿದ್ದ ವ್ಯಾನ್ ಬಳಿ ಆಹಾರ ಸೇವಿಸುತ್ತಿದ್ದ ವ್ಯಕ್ತಿಯೊಬ್ಬರ ತಟ್ಟೆಯ ಮೇಲೆ ಬಿದ್ದಿದೆ.

ಸ್ಫೋಟಕ ಬ್ಯಾಟ್ಸ್‌ಮನ್ ಆ್ಯಂಡರ್ಸನ್ ಬಾರಿಸಿದ ಈ ಆಕರ್ಷಕ ಸಿಕ್ಸರ್‌ನಿಂದ ನೆರೆದಿದ್ದ ಪ್ರೇಕ್ಷಕರು ಸಂಭ್ರಮಪಟ್ಟರು. ಆದರೆ, ತಿನ್ನುವ ತಟ್ಟೆಯ ಮೇಲೆ ಚೆಂಡು ಬಿದ್ದ ಕಾರಣ ಆ ವ್ಯಕ್ತಿಯ ಮುಖದಲ್ಲಿ ಮಾತ್ರ ಸಂಭ್ರಮಕಂಡುಬರಲಿಲ್ಲ.

ಬಾಂಗ್ಲಾದೇಶದ ವಿರುದ್ದ ಅಜೇಯ 94 ರನ್ ಬಾರಿಸಿರುವ ಆ್ಯಂಡರ್ಸನ್ 10 ಸಿಕ್ಸರ್‌ಗಳನ್ನು ಬಾರಿಸಿದ್ದು ಆ ಪೈಕಿ ಈ ಸಿಕ್ಸರ್ ಕೂಡ ಒಂದಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X