Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ನ್ಯೂಸ್ ವೆಬ್‌ಸೈಟ್ ತಪ್ಪನ್ನು ಹುಡುಕಲು...

ನ್ಯೂಸ್ ವೆಬ್‌ಸೈಟ್ ತಪ್ಪನ್ನು ಹುಡುಕಲು ಹೋಗಿ ತಾನೆ ತಪ್ಪು ಮಾಡಿದ ಸೆಹ್ವಾಗ್!

ವಾರ್ತಾಭಾರತಿವಾರ್ತಾಭಾರತಿ8 Jan 2017 8:54 PM IST
share
ನ್ಯೂಸ್ ವೆಬ್‌ಸೈಟ್ ತಪ್ಪನ್ನು ಹುಡುಕಲು ಹೋಗಿ ತಾನೆ ತಪ್ಪು ಮಾಡಿದ ಸೆಹ್ವಾಗ್!

ಹೊಸದಿಲ್ಲಿ, ಜ.8: ಭಾರತದ ಮಾಜಿ ಆರಂಭಿಕ ಬ್ಯಾಟ್ಸ್‌ಮನ್ ವೀರೇಂದ್ರ ಸೆಹ್ವಾಗ್ ಮತ್ತೊಮ್ಮೆ ಸಾಮಾಜಿಕ ಜಾಲತಾಣ ಟ್ವಿಟರ್‌ನ ಮೂಲಕ ಸುದ್ದಿಯಾಗಿದ್ದಾರೆ.

ನ್ಯೂಸ್ ವೆಬ್‌ಸೈಟ್ ಎಮಿರೇಟ್ಸ್ 2/47ಡಾಟ್‌ಕಾಮ್ ತನ್ನ ಟ್ವಿಟರ್ ಖಾತೆಯಲ್ಲಿ ಮಹೇಂದ್ರ ಸಿಂಗ್ ಧೋನಿಯ ನಿವೃತ್ತಿ ಕುರಿತ ಪ್ರತಿಕ್ರಿಯೆ ವೇಳೆ ಧೋನಿಯ ಬದಲಿಗೆ ಬಾಲಿವುಡ್ ನಟ ಸುಶಾಂತ್ ಸಿಂಗ್ ರಾಜ್‌ಪೂತ್ ಚಿತ್ರವನ್ನು ಹಾಕಿತ್ತು. ಇದನ್ನು ಗಮನಿಸಿದ ಸೆಹ್ವಾಗ್ ನ್ಯೂಸ್ ವೆಬ್‌ಸೈಟ್‌ನ ಟ್ವಿಟರ್ ಖಾತೆ ಎಮಿರೇಟ್ಸ್ ಏರ್‌ಲೈನ್‌ಗೆ ಸೇರಿದ್ದೆಂದು ತಪ್ಪಾಗಿ ಭಾವಿಸಿ ತನ್ನ ಟ್ವಿಟರ್‌ನಲ್ಲಿ ವೆಬ್‌ಸೈಟ್ ಸುದ್ದಿಯನ್ನು ಉಲ್ಲೇಖಿಸಿದ್ದರು.

ಎಮಿರೇಟ್ಸ್ 2/47ಡಾಟ್‌ಕಾಮ್ ವೆಬ್‌ಸೈಟ್ ವಿರಾಟ್ ಕೊಹ್ಲಿ ಅವರು ಧೋನಿಯ ಉತ್ತರಾಧಿಕಾರಿಯಾಗಿ ಆಯ್ಕೆಯಾಗಿರುವುದನ್ನು ಕುರಿತ ಸುದ್ದಿಯನ್ನು ಹಾಕಿದ್ದಾಗ ಕೊಹ್ಲಿ ಹಾಗೂ ರಾಜ್‌ಪೂತ್ ಫೋಟೊವನ್ನು ಹಾಕಿತ್ತು. ರಾಜ್‌ಪೂತ್ ಧೋನಿಯ ಜೀವನಾಧಾರಿತ ಬಾಲಿವುಡ್ ಸಿನೆಮಾ ‘ಎಂ.ಎಸ್. ಧೋನಿ-ಅನ್‌ಟೋಲ್ಡ್ ಸ್ಟೋರಿ’ಯಲ್ಲಿ ಧೋನಿಯ ಪಾತ್ರ ನಿರ್ವಹಿಸಿದ್ದರು.

ಸೆಹ್ವಾಗ್ ನ್ಯೂಸ್ ವೆಬ್‌ಸೈಟ್‌ನ ಈ ತಪ್ಪನ್ನು ಎತ್ತಿ ಹಿಡಿದು ತನ್ನನ್ನು ಹೋಲುವ ವ್ಯಕ್ತಿಯ ಚಿತ್ರವನ್ನು ಹಾಕಿ ‘‘ನಾನು ನಿಮ್ಮೊಂದಿಗೆ ವಿಮಾನ ಯಾನ ಮಾಡಬೇಕೆಂದು ಯೋಚಿಸಿರುವೆ. ನನ್ನ ಬದಲಿಗೆ ಈ ವ್ಯಕ್ತಿಯನ್ನು ಕರೆದುಕೊಂಡು ಹೋಗುವುದಿಲ್ಲ ಎಂಬ ವಿಶ್ವಾಸದಲ್ಲಿರುವೆ’’ ಎಂದು ಟ್ವೀಟ್ ಮಾಡಿದ್ದರು.

ಈ ತಮಾಷೆ ಇಲ್ಲಿಗೆ ನಿಲ್ಲಲಿಲ್ಲ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಎಮಿರೇಟ್ಸ್ ಏರ್‌ಲೈನ್ ಅಧಿಕಾರಿಗಳು ‘‘ವೀರೇಂದ್ರ ಸೆಹ್ವಾಗ್‌ರೇ  ಚಿಂತೆ ಮಾಡಬೇಡಿ. ನಾವು ನಿಮ್ಮ ಬೆನ್ನಿಗಿದ್ದೇವೆ. ನೀವು ಮುಂದಿನ ದಿನಗಳಲ್ಲಿ ನಮ್ಮ ವಿಮಾನದಲ್ಲೇ ಬರುವ ನಿರೀಕ್ಷೆಯಲ್ಲಿದ್ದೇವೆ’’ ಎಂದು ಟ್ವೀಟ್ ಮಾಡಿದ್ದಾರೆ.

 ಸೆಹ್ವಾಗ್ ಅವರು ವೆಬ್‌ಸೈಟ್ ಯಾರಿಗೆ ಸೇರಿದ್ದು ಎಂಬ ಮುಖ್ಯ ಅಂಶವನ್ನೇ ತಪ್ಪಾಗಿ ತಿಳಿದುಕೊಂಡಿದ್ದರು. ಟ್ವಿಟರ್ ಖಾತೆ ಏರ್‌ಲೈನ್‌ಗೆ ಸಂಬಂಧಿಸಿದ್ದು ಎಂದು ಅವರು ಭಾವಿಸಿದ್ದರು. ಆದರೆ ಅದು ನಿಜವಾಗಿಯೂ ಎಮಿರೇಟ್ಸ್ ಏರ್‌ಲೈನ್ಸ್‌ಗೆ ಸಂಬಂಧಿಸಿದ್ದಾಗಿರಲಿಲ್ಲ.

.@Emirates247 I am flying with you in a while , hope you don't allow him to board instead of me. pic.twitter.com/arF5WZ7qEf

— Virender Sehwag (@virendersehwag) January 7, 2017

@virendersehwag No worries, we've got your back. We look forward to your next flight with us. @Emirates247 pic.twitter.com/lTzWQWeYFZ

— Emirates airline (@emirates) January 8, 2017
share
ವಾರ್ತಾಭಾರತಿ
ವಾರ್ತಾಭಾರತಿ
Next Story
X