Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು ಧರ್ಮ ಪ್ರಾಂತ: ಪರಮ ಪ್ರಸಾದ...

ಮಂಗಳೂರು ಧರ್ಮ ಪ್ರಾಂತ: ಪರಮ ಪ್ರಸಾದ ಮೆರವಣಿಗೆ

ವಾರ್ತಾಭಾರತಿವಾರ್ತಾಭಾರತಿ8 Jan 2017 10:19 PM IST
share
ಮಂಗಳೂರು ಧರ್ಮ ಪ್ರಾಂತ: ಪರಮ ಪ್ರಸಾದ ಮೆರವಣಿಗೆ

ಮಂಗಳೂರು, ಜ. 8: ಮಂಗಳೂರು ಧರ್ಮ ಪ್ರಾಂತದ ವಾರ್ಷಿಕ ಪರಮ ಪ್ರಸಾದ ಮೆರವಣಿಗೆ ಹಾಗೂ ಕಿರು ಕ್ರೈಸ್ತ ಸಮುದಾಯ ಸಂಘಟನೆಗೆ ಸಮರ್ಪಿಸಿದ ವರ್ಷಾಚರಣೆಯ ಉದ್ಘಾಟನೆಯು ಬಿಷಪ್ ರೆ.ಡಾ.ಅಲೋಶಿಯಸ್ ಪಾವ್ಲ್ ಡಿಸೋಜಾ ಅವರ ನೇತೃತ್ವದಲ್ಲಿ ರವಿವಾರ ನೆರವೇರಿತು.

ಮಿಲಾಗ್ರಿಸ್ ಚರ್ಚ್‌ನಲ್ಲಿ ಬಲಿ ಪೂಜೆಯ ಬಳಿಕ ರೊಜಾರಿಯೊ ಕೆಥೆಡ್ರಲ್ ತನಕ ನಡೆದ ಮೆರವಣಿಗೆಯಲ್ಲಿ ಮಂಗಳೂರು ನಗರ ಮತ್ತು ಹೊರ ವಲಯದ ಕೆಥೋಲಿಕ್ ಕ್ರೈಸ್ತರು, ಧರ್ಮ ಗುರುಗಳು, ಧರ್ಮ ಭಗಿನಿಯರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ಮೆರವಣಿಗೆಯ ಬಳಿಕ ರೊಜಾರಿಯೋ ಕೆಥೆಡ್ರಲ್ ಆವರಣದಲ್ಲಿ ಪರಮ ಪ್ರಸಾದದ ಆರಾಧನೆ ನಡೆಯಿತು. ಸುರತ್ಕಲ್ ಚರ್ಚ್‌ನ ಧರ್ಮಗುರು ಹಾಗೂ ಸುರತ್ಕಲ್ ವಲಯದ ಮುಖ್ಯ ಗುರು ಫಾ. ಪಾವ್ಲ್ ಪಿಂಟೊ ಅವರು ಪ್ರವಚನ ನೀಡಿದರು.

ಕಿರು ಕ್ರೈಸ್ತ ಸಮುದಾಯ ಸಂಘಟನೆಯ ವರ್ಷಾಚರಣೆ
 

ಪೋಪ್ ಫ್ರಾನ್ಸಿಸ್ ಅವರು 2017ನೆ ವರ್ಷವನ್ನು ಕಿರು ಕ್ರೈಸ್ತ ಸಮುದಾಯ ಸಂಘಟನೆಯ ವರ್ಷವನ್ನಾಗಿ ಘೋಷಿಸಿದ್ದು, ಬಿಷಪ್ ಅಲೋಶಿಯಸ್ ಪಾವ್ಲ್ ಡಿೞಸೋಜಾ ಅವರು ಪರಮ ಪ್ರಸಾದದ ಆಶೀರ್ವಚನದ ಬಳಿಕ ಕಿರು ಕ್ರೈಸ್ತ ಸಮುದಾಯ ಸಂಘಟನೆಯ ವರ್ಷಾಚರಣೆಯ ಲಾಂಛನವನ್ನು ಅನಾವರಣ ಮಾಡುವ ಮೂಲಕ ಇದಕ್ಕೆ ಚಾಲನೆ ನೀಡಿದರು. 

ಕಿರು ಕ್ರೈಸ್ತ ಸಮದಾಯ ಘಟಕಗಳು ಸಮಾಜದ ಜನರಿಗೆ ಪ್ರಾರ್ಥನೆಯ ಮಹತ್ವ ಮತ್ತು ಶಕ್ತಿಯನ್ನು ತಿಳಿಯ ಪಡಿಸಿ ದೇವರ ಮೇಲಣ ವಿಶ್ವಾಸವನ್ನು ಬಲ ಪಡಿಸಲು, ಸಮಾಜದಲ್ಲಿ ಸೇವೆಯ ಮನೋಭಾವವನ್ನು ಉದ್ದೀಪಿಸಲು, ಸಂಬಂಧವನ್ನು ಬಲಗೊಳಿಸಲು ಒಂದು ಅಸವಾಗಿ ಪರಿಣಮಿಸಿವೆ. ಭಾರತದಲ್ಲಿ ಕಿರು ಕ್ರೈಸತಿ ಸಮುದಾಯ ಸಂಘಟನೆಯಲ್ಲಿ ಮಂಗಳೂರು ಧರ್ಮ ಪ್ರಾಂತ ಮುಂಚೂಣಿಯಲ್ಲಿದೆ. ಈ ವರ್ಷಾಚರಣೆಯು ಸಂಘಟನೆಯನ್ನು ಮತ್ತಷ್ಟು ಸಕ್ರಿಯಗೊಳಿಸಲು ಸಹಾಯಕವಾಗಲಿ ಎಂದು ಬಿಷಪ್ ಅಲೋಶಿಯಸ್ ಆಶಿಸಿದರು.

ಕೆಥೋಲಿಕ್ ಕ್ರೈಸ್ತ ಸಭೆಯು ಫಾತಿಮಾ ಮಾತೆಯ ಶತಾಬ್ದ ಆಚರಣೆಯ ಹೊಸ್ತಿಲಲ್ಲಿದ್ದು, 2017 ಮೇ ತಿಂಗಳಲ್ಲಿ ಶತಾಬ್ದ ಸಮಾರಂಭ ನಡೆಯಲಿದೆ. ಈ ಬಗ್ಗೆ ಜಾಗೃತಿ ಮೂಢಿಸಲಾಗುವುದು ಎಂದು ಬಿಷಪ್ ಹೇಳಿದರು. ಕ್ರೈಸ್ತ ಸಭೆಗಾಗಿ 2016ರಲ್ಲಿ ಅತ್ಯಧಿಕ ಧನ ಸಂಗ್ರಹ ಮಾಡಿದ ಧರ್ಮ ಪ್ರಾಂತದ ಚರ್ಚ್‌ಗಳ ಮುಖ್ಯಸ್ಥರನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು.

ಧರ್ಮ ಪ್ರಾಂತದ ಪ್ರಧಾನ ಗುರು ಮೊ.ಡೆನಿಸ್ ಮೊರಾಸ್ ಪ್ರಭು, ಪಾಲನಾ ಪರಿಷತ್‌ನ ಕಾರ್ಯದರ್ಶಿ ಎಂ.ಪಿ. ನೊರೋನ್ಹಾ, ರೊಜಾರಿಯೋ ಕೆಥೆಡ್ರಲ್‌ನ ಧರ್ಮಗುರು ಫಾ.ಜೆ.ಬಿ. ಕ್ರಾಸ್ತಾ, ಫಾ.ಪಾವ್ಲ್ ಡಿಸೋಜಾ, ಫಾ.ವಿನ್ಸೆಂಟ್ ಡಿಸೋಜಾ, ಫಾ.ರೋಕಿ ಡಿಸೋಜಾ, ಉಪಾಧ್ಯಕ್ಷ ಟಿ.ಜೆ. ಸೈಮನ್, ಮಿಲಾಗ್ರಿಸ್ ಚರ್ಚ್‌ನ ಧರ್ಮಗುರು ಫಾ.ವಲೇರಿಯನ್ ಡಿಸೋಜಾ, ಉಪಾಧ್ಯಕ್ಷ ಐವನ್ ಡಿಸೋಜಾ ಮುಂತಾದ ಗಣ್ಯರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X