Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೋಟು ರದ್ದತಿ: ಆರ್‌ಬಿಐ ಗವರ್ನರ್ ಉತ್ತರ...

ನೋಟು ರದ್ದತಿ: ಆರ್‌ಬಿಐ ಗವರ್ನರ್ ಉತ್ತರ ತೃಪ್ತಿ ನೀಡದಿದ್ದರೆ ಪ್ರಧಾನಿ ಮೋದಿಯನ್ನೂ ಕರೆಸಬಹುದು - ಪಿಎಸಿ

ವಾರ್ತಾಭಾರತಿವಾರ್ತಾಭಾರತಿ9 Jan 2017 4:49 PM IST
share
ನೋಟು ರದ್ದತಿ: ಆರ್‌ಬಿಐ ಗವರ್ನರ್ ಉತ್ತರ ತೃಪ್ತಿ ನೀಡದಿದ್ದರೆ ಪ್ರಧಾನಿ ಮೋದಿಯನ್ನೂ ಕರೆಸಬಹುದು - ಪಿಎಸಿ

ಹೊಸದಿಲ್ಲಿ,ಜ.9: ಸಾರ್ವಜನಿಕ ಲೆಕ್ಕಪತ್ರಗಳ ಕುರಿತ ಸಂಸದೀಯ ಸಮಿತಿ(ಪಿಎಸಿ)ಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಯಾರನ್ನಾದರೂ ತನ್ನೆದುರು ಕರೆಸುವ ಅಧಿಕಾರ ವಿದೆ ಎಂದು ಸಮಿತಿಯ ಅಧ್ಯಕ್ಷ ಕೆ.ವಿ.ಥಾಮಸ್ ಅವರು ಸ್ಪಷ್ಟಪಡಿಸಿದ್ದಾರೆ.

ರವಿವಾರ ಸುದ್ದಿಸಂಸ್ಥೆಯೊಂದಿಗೆ ಮಾತನಾಡುತ್ತಿದ್ದ ಥಾಮಸ್, ನೋಟು ರದ್ದತಿ ಕುರಿತಂತೆ ಸಮಿತಿಯ ಪ್ರಶ್ನೆಗಳಿಗೆ ಆರ್‌ಬಿಐ ಗವರ್ನರ್ ಊರ್ಜಿತ್ ಪಟೇಲ್ ಅವರ ಉತ್ತರಗಳು ತೃಪ್ತಿಕರವಾಗಿರದಿದ್ದಲ್ಲಿ ಅದು ಪ್ರಧಾನಿಯನ್ನು ತನ್ನೆದುರು ಕರೆಸಬಹುದು ಎಂದು ತಿಳಿಸಿದರು. ಪಿಎಸಿಯು ರವಿವಾರ ವಿತ್ತ ಸಚಿವಾಲಯದ ಹಲವಾರು ಅಧಿಕಾರಿಗಳನ್ನು ಕರೆಸಿಕೊಂಡು ನೋಟು ರದ್ದತಿ ಕುರಿತು ಅವರನ್ನು ಪ್ರಶ್ನಿಸಿತ್ತು.

ಮೋದಿ ಅವರು ತನ್ನ ಅಹಮಿಕೆಯನ್ನು ತೃಪ್ತಿಪಡಿಸಿಕೊಳ್ಳಲು ದೇಶವನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದ ಥಾಮಸ್, ಅವರು ತನ್ನ ತಪ್ಪು ನಿರ್ಧಾರಗಳನ್ನು ಸಮರ್ಥಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ನೋಟು ರದ್ದತಿಯ ಬಳಿಕ ಉಂಟಾದ ನಗದು ಕೊರತೆಯು 50 ದಿನಗಳಲ್ಲಿ ನೀಗಲಿದೆ ಎಂದು ಅವರು ಈ ದೇಶದ ಜನತೆಗೆ ಭರವಸೆ ನೀಡಿದ್ದರು ಎಂದು ಬೆಟ್ಟು ಮಾಡಿದರು.

ದೇಶಾದ್ಯಂತ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಲು ವಿಫಲಗೊಂಡಿರುವ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳನ್ನು ಕರೆಸಲು ಸಮಿತಿಯು ನಿರ್ಧರಿಸಿತ್ತು ಎಂದು ಹಿರಿಯ ಕಾಂಗ್ರೆಸ ನಾಯಕರೂ ಆಗಿರುವ ಥಾಮಸ್ ತಿಳಿಸಿದರು.

ಮೋದಿಯವರ ಡಿಜಿಟಲ್ ಯೋಜನೆಯನ್ನು ಬೆಂಬಲಿಸುವ ಮೂಲಸೌಕರ್ಯ ಭಾರತದಲ್ಲಿಲ್ಲ ಎಂದ ಅವರು, ಕಾಲ್ ಡ್ರಾಪ್ ಸಮಸ್ಯೆಗಳಿರುವ ಮತ್ತು ದೂರಸಂಪರ್ಕ ಸೌಲಭ್ಯಗಳು ಕಳಪೆಯಾಗಿರುವ ಈ ದೇಶದಲ್ಲಿ ಮೊಬೈಲ್‌ಗಳಲ್ಲಿ ಇ-ವಹಿವಾಟುಗಳು ನಡೆಯುತ್ತವೆ ಎಂದು ಮೋದಿಯವರು ನಿರೀಕ್ಷಿಸುತ್ತಿರುವುದಾದರೂ ಹೇಗೆ ಎಂದು ಪ್ರಶ್ನಿಸಿದರು.

ನೋಟು ರದ್ದತಿಯ ನಿರ್ಧಾರವನ್ನು ಹೇಗೆ ಮತ್ತು ಯಾರು ತೆಗೆದುಕೊಂಡಿದ್ದರು ಎನ್ನುವುದನ್ನು ವಿವರಿಸುವಂತೆ ಪಿಎಸಿಯು ಪಟೇಲ್‌ಗೆ ಸೂಚಿಸಿದೆ. ಆರ್ಥಿಕತೆಯ ಮೇಲೆ ನೋಟು ರದ್ದತಿಯ ಪರಿಣಾಮವನ್ನು ವಿವರಿಸುವಂತೆ ಮತ್ತು ನಿರ್ಧಾರವನ್ನು ಅಂತಿಮಗೊಳಿಸುವ ಮುನ್ನ ವಿಶ್ವಾಸಕ್ಕೆ ತೆಗೆದುಕೊಳ್ಳಲಾಗಿದ್ದ ಅಧಿಕಾರಿಗಳ ಹೆಸರುಗಳನ್ನು ಸಲ್ಲಿಸುವಂತೆಯೂ ಪಟೇಲ್ ಅವರಿಗೆ ತಿಳಿಸಲಾಗಿದೆ. ಸಮಿತಿಯು ಕೇಳಿರುವ 10 ಪ್ರಶ್ನಗಳಿಗೆ ಉತ್ತರಿಸಲು ಪಟೇಲ್‌ಗೆ ಜ.20ರವರೆಗೆ ಕಾಲಾವಕಾಶವನ್ನು ನೀಡಲಾಗಿದೆ.

ನೀವು ಉಲ್ಲೇಖಿಸಬಹುದಾದ ಯಾವುದೇ ಕಾನೂನುಗಳಿರದಿದ್ದರೆ ನಿಮ್ಮ ವಿರುದ್ಧ ಕಾನೂನು ಕ್ರಮವನ್ನೇಕೆ ತೆಗೆದುಕೊಳ್ಳಬಾರದು ಎಂದೂ ಸಮಿತಿಯು ಪಟೇಲ್ ಅವರಿಗೆ ಡಿ.30ರಂದು ರವಾನಿಸಿರುವ ಪ್ರಶ್ನಾವಳಿಯಲ್ಲಿ ಕೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X