Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತರಕಾರಿ ಮುಂದಿಟ್ಟು ತಟ್ಟೆ ಬಾರಿಸಿ ಮೋದಿ...

ತರಕಾರಿ ಮುಂದಿಟ್ಟು ತಟ್ಟೆ ಬಾರಿಸಿ ಮೋದಿ ವಿರುದ್ಧ ಆಕ್ರೋಶ ತೋರ್ಪಡಿಸಿದ ಮಹಿಳೆಯರು

ಕೇಂದ್ರದ ವಿರುದ್ಧ ಮಹಿಳಾ ಕಾಂಗ್ರೆಸ್ ವಿನೂತನ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ9 Jan 2017 5:12 PM IST
share
ತರಕಾರಿ ಮುಂದಿಟ್ಟು ತಟ್ಟೆ ಬಾರಿಸಿ ಮೋದಿ ವಿರುದ್ಧ ಆಕ್ರೋಶ ತೋರ್ಪಡಿಸಿದ ಮಹಿಳೆಯರು

ಉಡುಪಿ, ಜ.9 : ನೋಟು ಅಮಾನ್ಯದಿಂದ ಜನಸಾಮಾನ್ಯರಿಗೆ ಆಗಿರುವ ತೊಂದರೆ ವಿರೋಧಿಸಿ ಕೇಂದ್ರ ಬಿಜೆಪಿ ಸರಕಾರದ ವಿರುದ್ಧ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ಸೋಮವಾರ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಲಾಯಿತು.

ಧರಣಿ ನಿರತ ಮಹಿಳೆಯರು ಹಣ ಇಲ್ಲದೆ ತರಕಾರಿ ಖರೀದಿಸಲೂ ಸಾಧ್ಯವಾಗುತ್ತಿಲ್ಲ ಎಂಬ ಸಂದೇಶವನ್ನು ಬಿಂಬಿಸುವ ರೀತಿಯಲ್ಲಿ ತಮ್ಮ ಮುಂದೆ ವಿವಿಧ ಬಗೆಯ ತರಕಾರಿಗಳನ್ನು ಇಟ್ಟು ತಟ್ಟೆಯನ್ನು ಬಡಿಯುತ್ತ ಮೋದಿ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಧರಣಿಯನ್ನುದ್ದೇಶಿಸಿ ಮಾತನಾಡಿದ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ವರೋನಿಕಾ ಕರ್ನೆಲಿಯೋ, ನೋಟು ಅಮಾನ್ಯದ ಬಿಸಿ ಮಹಿಳೆಯರಿಗೆ ಸಾಕಷ್ಟು ಪ್ರಮಾಣದಲ್ಲಿ ತಟ್ಟಿದೆ. 50ದಿನಗಳಲ್ಲಿ ಎಲ್ಲವೂ ಸರಿಯಾಗುತ್ತದೆ ಎಂದು ನಂಬಿ ತಾಳ್ಮೆಯಿಂದ ಕಾದಿದ್ದೇವೆ. ಆದರೆ ಈವರೆಗೆ ಯಾವುದೇ ಬದ ಲಾವಣೆಯಾಗಿಲ್ಲ. ಅದೇ ಪರಿಸ್ಥಿತಿ ಮುಂದುವರೆಯುತ್ತಿದೆಂದು ದೂರಿದರು.

ಕಾಂಗ್ರೆಸ್ ನಾಯಕಿ ಜ್ಯೋತಿ ಹೆಬ್ಬಾರ್ ಮಾತನಾಡಿ, ಮೋದಿ ಸರಕಾರ ಈವರೆಗೆ ಜನರ ನಿರೀಕ್ಷೆಯನ್ನು ಈಡೇರಿಸಿಲ್ಲ. ಬಿಜೆಪಿ ಜನರ ಭಾವನೆಯನ್ನು ಕೆರಳಿಸಿ ಅಧಿಕಾರ ಬಂದು ಆಡಳಿತ ನಡೆಸಿದರೆ, ಕಾಂಗ್ರೆಸ್ ಅಭಿವೃದ್ಧಿಯ ಆಧಾರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿದೆ. ನೋಟು ರದ್ಧತಿಯಿಂದ ದೇಶ ಇದೀಗ ದಿವಾಳಿಯತ್ತ ಸಾಗುತ್ತಿದೆ. ಮತ್ತೆ ಐದು ವರ್ಷ ಮೋದಿ ಸರಕಾರ ಬಂದರೆ ಈ ದೇಶದ ಜನ ಭಿಕ್ಷೆ ಬೇಡಬೇಕಾಗುತ್ತದೆ ಎಂದರು.

ಕಪ್ಪು ಹಣವನ್ನು ವಾಪಾಸ್ಸು ತರಿಸಿ ಬ್ಯಾಂಕ್ ಖಾತೆಗೆ ಹಾಕುವುದು ಬಿಡಿ, ನಮ್ಮ ಹಣವನ್ನು ನಾವು ತೆಗೆಯುವ ಸ್ವಾತಂತ್ರವನ್ನೇ ಕಸಿಯಲಾಗಿದೆ. ನೋಟು ಅಮಾನ್ಯದ 50 ದಿನಗಳಲ್ಲಿ ದೇಶದಾದ್ಯಂತ ಭಾರೀ ಭ್ರಷ್ಟಾಚಾರ ಗಳು ನಡೆದಿವೆ. ಒಟ್ಟಾರೆಯಾಗಿ ಕೇಂದ್ರ ಸರಕಾರ ಜನಸಾಮಾನ್ಯರನ್ನು ಮೋಸ ಮಾಡಲು ಹೊರಟಿದೆ. ಸಾಮಾಜಿಕ ಜಾಲತಾಣಗಳಲ್ಲಿ ಮೋದಿ ಭಕ್ತರು ಸುಳ್ಳನ್ನು ಪ್ರತಿಬಾರಿ ಹೇಳುತ್ತ ಸತ್ಯವನ್ನಾಗಿಸುವ ಕೆಲಸ ಮಾಡುತ್ತಿದೆ ಎಂದು ಅವರು ಕಟುವಾಗಿ ಟೀಕಿಸಿದರು.

ಧರಣಿಯಲ್ಲಿ ಕೆಪಿಸಿಸಿ ಸದಸ್ಯರಾದ ಎಂ.ಎ.ಗಫೂರ್, ದಿನೇಶ್ ಪುತ್ರನ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನರಸಿಂಹಮೂರ್ತಿ, ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಉಪಾಧ್ಯಕ್ಷೆ ಸಂಧ್ಯಾ, ಮುಖಂಡರಾದ ಶ್ಯಾಮಲಾ ಭಂಡಾರಿ, ಸರಳಾ ಕಾಂಚನ್, ಅಮೃತ್ ಶೆಣೈ, ಚಂದ್ರಿಕಾ ಶೆಟ್ಟಿ, ಗೋಪಿ ನಾಯ್ಕಿ, ಶೋಭಾ, ಸರಸು ಡಿ.ಬಂಗೇರ, ಲಕ್ಷ್ಮಿ ಭಟ್, ಗೀತಾ ವಾಗ್ಳೆ, ಮಮತಾ ಶೆಟ್ಟಿ, ಸುಜಾತ ಆಚಾರ್ಯ, ಸತೀಶ್ ಅಮೀನ್ ಪಡು ಕೆರೆ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X