Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪೆಟ್ರೋಲ್ ಪಂಪ್‌ಗಳಲ್ಲಿ ಕಾರ್ಡ್‌ಗಳಿಗೆ...

ಪೆಟ್ರೋಲ್ ಪಂಪ್‌ಗಳಲ್ಲಿ ಕಾರ್ಡ್‌ಗಳಿಗೆ ವಹಿವಾಟು ಶುಲ್ಕ ಇಲ್ಲ : ಕೇಂದ್ರ ನಿರ್ಧಾರ

ವಾರ್ತಾಭಾರತಿವಾರ್ತಾಭಾರತಿ9 Jan 2017 8:51 PM IST
share
ಪೆಟ್ರೋಲ್ ಪಂಪ್‌ಗಳಲ್ಲಿ ಕಾರ್ಡ್‌ಗಳಿಗೆ ವಹಿವಾಟು ಶುಲ್ಕ ಇಲ್ಲ : ಕೇಂದ್ರ ನಿರ್ಧಾರ

ಹೈದರಾಬಾದ್,ಜ.9: ಪೆಟ್ರೋಲ್ ಪಂಪ್‌ಗಳಲ್ಲಿ ನಡೆಯುವ ಡೆಬಿಟ್,ಕ್ರೆಡಿಟ್ ಕಾರ್ಡ್ ವಹಿವಾಟುಗಳಿಗೆ ಯಾವುದೇ ಹೆಚ್ಚುವರಿ ಶುಲ್ಕವನ್ನು ವಿಧಿಸದಿರಲು ಕೇಂದ್ರ ಸರಕಾರ ಸೋಮವಾರ ನಿರ್ಧರಿಸಿದೆ. ವಹಿವಾಟು ಶುಲ್ಕ ಹೇರಿಕೆಯನ್ನು ಪ್ರತಿಭಟಿಸಿ, ಕಾರ್ಡ್‌ಗಳನ್ನು ಸ್ವೀಕರಿಸುವುದಿಲ್ಲವೆಂದು ಪೆಟ್ರೋಲ್ ಪಂಪ್ ಮಾಲಕರು ಬೆದರಿಕೆ ಹಾಕಿದ ಬಳಿಕ ಸರಕಾರ ಈ ತೀರ್ಮಾನ ಕೈಗೊಂಡಿದೆ.

   ಈ ಬಗ್ಗೆ ಹೊಸದಿಲ್ಲಿಯಲ್ಲಿ ಇಂದು ನಡೆದ ಸಭೆಯ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ು ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಪೆಟ್ರೋಲ್ ಪಂಪ್‌ಗಳಲ್ಲಿ ಡಿಜಿಟಲ್ ವಹಿವಾಟುಗಳನ್ನು ನಡೆಸುವುದಕ್ಕೆ ಗ್ರಾಹಕರು ಯಾವುದೇ ಹೆಚ್ಚುವರಿ ಶುಲ್ಕವನ್ನು ಪಾವತಿಸಬೇಕಾಗಿಲ್ಲವೆಂದು ಹೇಳಿದ್ದಾರೆ. ಪೆಟ್ರೋಲ್ ಪಂಪ್‌ಗಳಲ್ಲಿ ತೈಲ ಖರೀದಿಗಾಗಿ ಗ್ರಾಹಕರು ಕಾರ್ಡ್ ಮೂಲಕ ಮಾಡುವ ಪಾವತಿಗಾಗಿ ಬ್ಯಾಂಕ್‌ಗಳು ವಿಧಿಸುವ ಹೆಚ್ಚುವರಿ ಶುಲ್ಕವನ್ನು ಯಾರು ಭರಿಸಿಕೊಳ್ಳಬೇಕೆಂಬ ಬಗ್ಗೆ ಬ್ಯಾಂಕ್ ಅಧಿಕಾರಿಗಳ ಜೊತೆ ತೈಲ ಮಾರಾಟ ಸಂಸ್ಥೆಗಳು ಮಾತುಕತೆ ನಡೆಸುತ್ತಿವೆಯೆಂದು ಅವರು ತಿಳಿಸಿದ್ದಾರೆ.

 ಡೆಬಿಟ್ ಹಾಗೂ ಕ್ರೆಡಿಟ್ ಕಾರ್ಡ್‌ಗಳ ಮೂಲಕ ನಡೆಸುವ ಪಾವತಿಗೆ ವಹಿವಾಟು ಶುಲ್ಕ ವಿಧಿಸುವ ಬ್ಯಾಂಕ್‌ಗಳ ಕ್ರಮವನ್ನು ಪ್ರತಿಭಟಿಸಿ, ಪೆಟ್ರೋಲ್‌ಪಂಪ್‌ಗಳು ಎಲ್ಲಾ ರೀತಿಯ ಕ್ರೆಡಿಟ್ ಹಾಗೂ ಡೆಬಿಟ್ ಕಾರ್ಡ್‌ಗಳನ್ನು ಸ್ವೀಕರಿಸದಿರಲು ನಿರ್ಧರಿಸಿದ್ದವು. ಆದರೆ ಸರಕಾರದ ಮಧ್ಯಪ್ರವೇಶದ ಹಿನ್ನೆಲೆಯಲ್ಲಿ ಅವು ಜನವರಿ 13ರವರೆಗೆ ತಮ್ಮ ನಿರ್ಧಾರವನ್ನು ತಡೆಹಿಡಿದಿವೆ.

     ನವೆಂಬರ್ 8ರಂದು ನೋಟು ನಿಷೇಧದ ಬಳಿಕ ನಗದುರಹಿತ ವಹಿವಾಟುಗಳನ್ನು ಉತ್ತೇಜಿಸಲು ಕೇಂದ್ರ ಸರಕಾರವು ಇಂಧನದ ಮೇಲಿನ ವ್ಯಾಪಾರಿ ಕಡಿತ ದರವನ್ನು ರದ್ದುಪಡಿಸಿದೆ. ಆದರೆ ನೋಟು ಅಮಾನ್ಯತೆಯ ಬಳಿಕ ಉಂಟಾಗಿದ್ದ ನಗದು ಕೊರತೆಯನ್ನು ನೀಗಿಸಲು ಸರಕಾರವನ್ನು ಕೇಳಿದ್ದ 50 ದಿನಗಳ ಕಾಲಾವಕಾಶ ಮುಗಿಯುತ್ತಿದ್ದಂತೆಯೇ ಬ್ಯಾಂಕ್‌ಗಳು ಇಂಧನದ ಮೇಲೆ ಸರ್ಚಾರ್ಜ್ ವಿದಿಸಲು ನಿರ್ಧರಿಸಿದ್ದವು. ಇದರಿಂದಾಗಿ ಪೆಟ್ರೋಲ್ ಪಂಪ್‌ಗಳು ಎಲ್ಲಾ ಡೆಬಿಟ್ ಕಾರ್ಡ್ ವಹಿವಾಟುಗಳಿಗೆ ಶೇ.0.25ರಿಂದ ಶೇ.1ರಷ್ಟು ಹಣವನ್ನು ವಹಿವಾಟು ಶುಲ್ಕವಾಗಿ ಬ್ಯಾಂಕ್‌ಗಳಿಗೆ ಪಾವತಿಸಬೇಕಾಗುತ್ತದೆ. ಬ್ಯಾಂಕ್‌ಗಳ ಈ ಕ್ರಮವು ನಗದುರಹಿತ ವಹಿವಾಟನ್ನು ಉತ್ತೇಜಿಸುವ ಕೇಂದ್ರ ಸರಕಾರದ ಪ್ರಯತ್ನಗಳಿಗೆ ದೊಡ್ಡ ಹಿನ್ನಡೆಯೆಂದು ಭಾವಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X