Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಾಯಿಯ ಭೇಟಿ ಕುರಿತು ಪ್ರಧಾನಿ ಟ್ವೀಟ್ ಗೆ...

ತಾಯಿಯ ಭೇಟಿ ಕುರಿತು ಪ್ರಧಾನಿ ಟ್ವೀಟ್ ಗೆ ಕೇಜ್ರಿವಾಲ್ ನೀಡಿದ ಈ ಪ್ರತಿಕ್ರಿಯೆಗೆ ನಿಮ್ಮ ಪ್ರತಿಕ್ರಿಯೆ ಏನು ?

ವಾರ್ತಾಭಾರತಿವಾರ್ತಾಭಾರತಿ10 Jan 2017 12:59 PM IST
share
ತಾಯಿಯ ಭೇಟಿ ಕುರಿತು ಪ್ರಧಾನಿ ಟ್ವೀಟ್ ಗೆ ಕೇಜ್ರಿವಾಲ್ ನೀಡಿದ ಈ ಪ್ರತಿಕ್ರಿಯೆಗೆ ನಿಮ್ಮ ಪ್ರತಿಕ್ರಿಯೆ ಏನು ?

ಗುಜರಾತ್, ಜ.10: ವೈಬ್ರೆಂಟ್ ಗುಜರಾತ್ ಸಮ್ಮಿಟ್ ನಲ್ಲಿ ಭಾಗವಹಿಸಲು ಗಾಂಧಿ ನಗರಕ್ಕೆ ಇಂದು ಬಂದಿರುವ ಪ್ರಧಾನಿ ನರೇಂದ್ರ ಮೋದಿ ಬೆಳಗ್ಗೆ ತಮ್ಮ ತಾಯಿ ಹೀರಾಬಾ ಅವರನ್ನು ಕಾಣಲು ಸಮೀಪದ ರಾಯ್ಸನ್ ಗ್ರಾಮದಲ್ಲಿರುವ ತಮ್ಮ ಸಹೋದರ ಪಂಕಜ್ ಮೋದಿಯ ಮನೆಗೆ ತೆರಳಿ ತಾಯಿಯ ಕುಶಲೋಪರಿ ವಿಚಾರಿಸಿ ಅವರೊಂದಿಗಿನ ಬೆಳಗ್ಗಿನ ಉಪಾಹಾರ ಸ್ವೀಕರಿಸಿದರು.

97 ವರ್ಷದ ತಮ್ಮ ತಾಯಿಯ ಜತೆ ಸ್ವಲ್ಪ ಕಾಲ ಕಳೆದು ಅವರಿಂದ ಆಶೀರ್ವಾದ ಪಡೆದು ಅಲ್ಲಿಂದ ಮರಳಿ ಈ ಬಗ್ಗೆ ಟ್ವೀಟ್ ಮಾಡಿದ ಮೋದಿ ‘‘ಯೋಗ ಮಾಡುವುದನ್ನು ಬಿಟ್ಟು ತಾಯಿಯನ್ನು ನೋಡಲು ತೆರಳಿದೆ. ಬೆಳ್ಳಂಬೆಳಗ್ಗೆ ಅವರೊಂದಿಗೆ ಉಪಾಹಾರ ಸ್ವೀಕರಿಸಿದೆ. ಒಟ್ಟಿಗೆ ಸಮಯ ಕಳೆದು ಖುಷಿಯಾಯಿತು’’ ಎಂದು ಬರೆದಿದ್ದರು.

ಪ್ರಧಾನಿ ಮೋದಿಯ ಟ್ವೀಟಿಗೆ ಪ್ರತಿ ಟ್ವೀಟ್ ಮಾಡಿದ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ‘‘ನಾನು ನನ್ನ ತಾಯಿಯೊಂದಿಗೆ ಇದ್ದೇನೆ ಹಾಗೂ ಪ್ರತಿದಿನ ಅವರಿಂದ ಆಶೀರ್ವಾದ ಪಡೆಯುತ್ತೇನೆ. ಆದರೆ ಇದನ್ನು ಟಾಂ ಟಾಂ ಮಾಡುವುದಿಲ್ಲ. ರಾಜಕೀಯಕ್ಕೋಸ್ಕರ ನಾನು ನನ್ನ ತಾಯಿಯನ್ನು ಬ್ಯಾಂಕಿನ ಸರತಿ ಸಾಲಿನಲ್ಲಿ ನಿಲ್ಲಿಸುವುದಿಲ್ಲ’’ ಎಂದು ಬರೆದಿದ್ದಾರೆ.

ಪ್ರಧಾನಿ ತಾಯಿ ಹಳೆ ನೋಟುಗಳನ್ನು ವಿನಿಮಯ ಮಾಡಲು ಬ್ಯಾಂಕಿನ ಸರತಿ ಸಾಲಿನಲ್ಲಿ ಕೆಲ ದಿನಗಳ ಹಿಂದೆ ನಿಂತಿರುವ ಬಗ್ಗೆ ಮಾಧ್ಯಮಗಳು ವರದಿ ಮಾಡಿದ ನಂತರ ಈ ಬಗ್ಗೆಯೂ ಟ್ವೀಟ್ ಮಾಡಿದ್ದ ಕೇಜ್ರಿವಾಲ್ ‘‘ತಾವು ಈ ರೀತಿ ಖಂಡಿತ ಮಾಡುತ್ತಿರಲಿಲ್ಲ’’ ಎಂದಿದ್ದರು.

Skipped Yoga & went to meet mother. Before dawn had breakfast with her. Was great spending time together.

— Narendra Modi (@narendramodi) January 10, 2017

मैं अपनी माँ के साथ रहता हूँ, रोज़ उनका आशीर्वाद लेता हूँ लेकिन ढिंढोरा नहीं पीटता। मैं माँ को राजनीति के लिए बैंक की लाइन में भी नहीं लगाता https://t.co/CT243GCiaC

— Arvind Kejriwal (@ArvindKejriwal) January 10, 2017
share
ವಾರ್ತಾಭಾರತಿ
ವಾರ್ತಾಭಾರತಿ
Next Story
X