Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವೈರಲ್ ವೀಡಿಯೊದಲ್ಲಿದ್ದ ತನ್ನ ಯೋಧನ...

ವೈರಲ್ ವೀಡಿಯೊದಲ್ಲಿದ್ದ ತನ್ನ ಯೋಧನ ಬಗ್ಗೆ ಬಿಎಸ್ ಎಫ್ ಹೇಳಿಕೆ ಇದು!

ತದ್ವಿರುದ್ಧ ಹೇಳಿಕೆ, ಆರೋಪ

ವಾರ್ತಾಭಾರತಿವಾರ್ತಾಭಾರತಿ10 Jan 2017 2:29 PM IST
share
ವೈರಲ್  ವೀಡಿಯೊದಲ್ಲಿದ್ದ ತನ್ನ ಯೋಧನ ಬಗ್ಗೆ ಬಿಎಸ್ ಎಫ್ ಹೇಳಿಕೆ ಇದು!

ಹೊಸದಿಲ್ಲಿ, ಜ.10: ಗಡಿ ಕಾಯುವ ಯೋಧರಿಗೆ ಬಿಎಸ್‌ ಎಫ್ ಎಫ್‌ ನೀಡುತ್ತಿರುವ ಆಹಾರ ಬಗ್ಗೆ ಮಾಹಿತಿಯನ್ನು    ಓರ್ವ ಯೋಧ ವೀಡಿಯೋ ಮೂಲಕ ತೆರೆದಿಟ್ಟಿದ್ದಾರೆ.ಇದು ಸಂಘರ್ಷಕ್ಕೆ ಕಾರಣವಾಗಿದೆ.
ವೀಡಿಯೊದಲ್ಲಿ ಬೆಳಕು ಚೆಲ್ಲಿರುವ ಬಿಎಸ್‌‌ಎಫ್‌ ಯೋಧ ತೇಜ್ ಬಹದ್ದೂರ್ ಯಾದವ್‌  ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಎಸ್ ಎಫ್ " ಆತನ ವರ್ತನೆ ಸರಿ ಇಲ್ಲ. ಆಗಾಗ ಆತ ಕರ್ತವ್ಯಕ್ಕೆ ಗೈರು ಹಾಜರಾಗುತ್ತಿದ್ದ, ಮಧ್ಯ ಸೇವಿಸುತ್ತಿದ್ದ , ಮೇಲಾಧಿಕಾರಿಗಳೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದ ” ಎಂದು ಬಿಎಸ್ ಎಫ್‌ ಹೇಳಿಕೆ ನೀಡಿದೆ. 
ಬಿಎಸ್ ಎಫ್‌ ಪ್ರಕರಣದ ಬಗ್ಗೆ  ಪಾರದರ್ಶಕ ತನಿಖೆಗೆ  ಆದೇಶ ನೀಡಿದೆ. 
ಭಾರತ ಮತ್ತು ಪಾಕಿಸ್ತಾನ ಗಡಿಯಲ್ಲಿ ಗಡಿ ರಕ್ಷಣೆಗೆ ನಿಯೋಜನೆಗೊಂಡಿರುವ  ಬಿಎಸ್‌‌ಎಫ್‌ ಯೋಧ ತೇಜ್ ಬಹದ್ದೂರ್ ಯಾದವ್‌  ಯೋಧರ ಸ್ಥಿತಿ ಗತಿಯ ಬಗ್ಗೆ ವೀಡಿಯೋದಲ್ಲಿ ಬೆಳಕು ಚೆಲ್ಲಿದ್ದರು ಇದು ಸಾಮಾಜಿಕ ಜಾಲಾತಾಣಗಳಲ್ಲಿ ವೈರಲ್‌ ಆಗಿತ್ತು.
 ಬಿಎಸ್‌‌ಎಫ್‌ ಯೋಧ ತೇಜ್ ಬಹದ್ದೂರ್ ಯಾದವ್‌  ಇಂಡಿಯಾ ಟುಡೇಗೆ ನೀಡಿರುವ ಸಂದರ್ಶನದಲ್ಲಿ ನನಗೆ ಬೇರೆ ದಾರಿ ಇಲ್ಲದ ಕಾರಣದಿಂದಾಗಿ ಈ ರೀತಿ ಮಾಡಿದೆ. ಮೇಲಾಧಿಕಾರಿಗಳ ಗಮನ ಸೆಳೆದಿದ್ದರೂ ಪ್ರಯೋಜನವಾಗಿರಿಲ್ಲ. ಈ ಕಾರಣದಿಂದಾಗಿ ಸಾಮಾಜಿಕ ಜಾಲಾ ತಾಣಗಳ  ಮೊರೆ ಹೋಗಿದ್ದೆ ಎಂದು ಹೇಳಿದ್ದಾರೆ.
" ನಾನೇನು ತಪ್ಪು ಮಾಡಿಲ್ಲ. ನಾನು ನೈಜ ಸ್ಥಿತಿಯನ್ನು ವೀಡಿಯೊದಲ್ಲಿ ವಿವರಿಸಿದ್ದೆ. ನನ್ನ ಕೆಲಸ ಹೋದರೂ ಚಿಂತೆ ಇಲ್ಲ.  ನನ್ನಿಂದಾಗಿ ಸೈನಿಕರಿಗೆ ಪ್ರಯೋಜನವಾಗುವುದಿದ್ದರೆ  ನಾನು ಹೋರಾಟಕ್ಕೆ ತಯಾರಿದ್ದೇನೆ" ಎಂದು ಹೇಳಿದ್ದಾರೆ.
"ವೀಡಿಯೊ ಮೂಲಕ ಕಷ್ಟವನ್ನು   ತೆರೆದಿಟ್ಟ ಬಳಿಕ ತನ್ನನ್ನು ಬೇರೆ ಕೆಲಸಕ್ಕೆ ನಿಯೋಜಿಸಲಾಗಿದೆ. ಫೇಸ್ ಬುಕ್ ನಿಂದ ವೀಡಿಯೊವನ್ನು ಅಳಿಸಿ ಹಾಕುವಂತೆ ಮೇಲಾಧಿಕಾರಿಗಳು ಒತ್ತಡ ಹೇರಿದ್ದಾರೆ" ಎಂದು   ಯೋಧ  ತೇಜ್ ಬಹದ್ದೂರ್ ಯಾದವ್‌  ಮಾಹಿತಿ ನೀಡಿದ್ದಾರೆ.
ಯೋಧ ತೇಜ್ ಬಹದ್ದೂರ್ ಯಾದವ್‌   ವೀಡಿಯೊದಲ್ಲಿ "ನಾವು ಬೆಳಗಿನ ಉಪಾಹಾರದ ರೀತಿಯಲ್ಲಿ ಪರೋಟಾ ಮತ್ತು ಟೀ ಪಡೆಯುತ್ತೇವೆ. ಆದರೆ, ಪರೋಟಾ ಜೊತೆಗೆ ಯಾವುದೇ ಉಪ್ಪಿನಕಾಯಿ ಅಥವಾ ತರಕಾರಿ ಇರುವುದಿಲ್ಲ. ನಾವು ಕರ್ತವ್ಯದ ಸಮಯದಲ್ಲಿ ಸತತ 11 ಗಂಟೆಗಳ ಕಾಲ ನಿಲ್ಲುತ್ತೇವೆ. ಮಧ್ಯಾಹ್ನ ಊಟಕ್ಕೆ ರೊಟ್ಟಿ ಜೊತೆ ಬೇಳೆ ಸಾರು ಪಡೆಯುತ್ತೇವೆ. ಆದರೆ, ಸಾರಿನಲ್ಲಿ ಅರಿಶಿನ ಹಾಗೂ ಉಪ್ಪು ಬಿಟ್ಟರೆ ಬೇರೇನು ಇರಲ್ಲ. ಇಂತಹ ಕಳಪೆ ಆಹಾರ  ಸೇವಿಸಿ ಸೈನಿಕರು ಹೇಗೆ ಕರ್ತವ್ಯ ನಿರ್ವಹಿಸಲು ಸಾಧ್ಯ" ಎಂದು ಪ್ರಶ್ನಿಸಿದ್ದರು.. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X