Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಾಲಕಿಯರ ರಾಷ್ಟ್ರಮಟ್ಟದ ವಾಲಿಬಾಲ್...

ಬಾಲಕಿಯರ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ನೇರ ಸೆಟ್ ಗಳದ್ದೇ ಗೆಲುವು

ವಾರ್ತಾಭಾರತಿವಾರ್ತಾಭಾರತಿ10 Jan 2017 5:39 PM IST
share

ಬೆಳ್ತಂಗಡಿ, ಜ.10 : ಉಜಿರೆಯ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ರಾಷ್ಟ್ರಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕಿಯರ ವಾಲಿಬಾಲ್ ಪಂದ್ಯಾಟದ ಲೀಗ್ ಹಂತದಲ್ಲಿ ಬಲಿಷ್ಠ ತಂಡಗಳಾದ ಕರ್ನಾಟಕ, ಕೇರಳ, ತಮಿಳುನಾಡು, ಹರಿಯಾನ, ಹಿಮಾಚಲಪ್ರದೇಶ ಹಾಗೂ ಮಹಾರಾಷ್ಟ್ರ ತಂಡಗಳು ತಮ್ಮ ಪಂದ್ಯಗಳನ್ನು ಗೆದ್ದುಕೊಂಡಿದೆ.

ಫಲಿತಾಂಶದ ವಿವರ ಈ ಕೆಳಗಿನಂತಿದೆ : 
ಹಿಮಾಚಲಪ್ರದೇಶ ತಂಡ ಛತ್ತೀಸ್‌ಗಡ ತಂಡವನ್ನು ( 25-16,25-14,25-6) ಗಳ ನೇರ ಸೆಟ್‌ಗಳಿಂದ ಸೋಲಿಸಿದೆ.

ಕೇರಳ ಕೇಂದ್ರೀಯ ವಿದ್ಯಾಲಯ ಸಮಿತಿ ತಂಡವನ್ನು ( 25-14,25-13,25-4) ನೇರ ಸೆಟ್‌ಗಳಲ್ಲಿ ಸೋಲಿಸಿದೆ.

ಕರ್ನಾಟಕ ತೆಲಂಗಾಣ ತಂಡವನ್ನು ( 25-11,26-24,25-10) ಗಳ ನೇರ ಸೆಟ್‌ಗಳಲ್ಲಿ ಸೋಲಿಸಿದೆ .  ಹರಿಯಾಣ ಒಡಿಸ್ಸಾ ತಂಡವನ್ನು (25-16,25-12,15-0) ನೇರ ಸೆಟ್‌ಗಳಲ್ಲಿ ಸೋಲಿಸಿದರೆ,  ಮಹಾರಾಷ್ಟ್ರ ಉತ್ತರಾಖಂಡ ತಂಡ ವಿರುದ್ದ ( 25-9,25-10,25-7) ನೇರ ಸೆಟ್‌ಗಳಲ್ಲಿ ಗೆಲುವನ್ನು ಪಡೆದಿದೆ.

ತಮಿಳುನಾಡು ತಂಡ ನವೋದಯ ವಿದ್ಯಾಲಯಗಳ ತಂಡದ ವಿರುದ್ದ ( 25_12,25-9,25-7) ನೇರ ಸೆಟ್ ಗಳ ಗೆಲುವನ್ನು ಕಂಡಿದೆ.

ರಾಜಾಸ್ತಾನ ತಂಡ ಸಿಬಿಎಸ್‌ಇ ತಂಡದ ವಿರುದ್ದ (25-10, 25-9,25-7) ನೇರ ಸೆಟ್‌ಗಳಲ್ಲಿ ಗೆಲುವನ್ನು ಕಂಡಿದೆ.

ಪಶ್ಚಿಮ ಬಂಗಾಳ ತಂಡ ಜಮ್ಮು ಮತ್ತು ಕಾಶ್ಮೀರ ತಂಡದ ವಿರುದ್ದ (25-4,25-9,25-7) ನೇರ ಸೆಟ್‌ಗಳಲ್ಲಿ ಗೆಲುವನ್ನು ಕಂಡಿದೆ .

ಉತ್ತರಪ್ರದೇಶ ತಂಡ ಐಪಿಎಸ್‌ಸಿ ತಂಡದ ವಿರುದ್ದ (25-12,25 17,25-8) ನೇರ ಸೆಟ್‌ಗಳಲ್ಲಿ ಗೆಲುವನ್ನು ಕಂಡಿದೆ.  ತೀವ್ರ ಸ್ಪರ್ಧೆ ನಡೆದ ಮದ್ಯಪ್ರದೇಶ ಮತ್ತು ಒಡಿಸ್ಸಾ ತಂಡಗಳ ನಡುವಿನ ಪಂದ್ಯದಲ್ಲಿ ಒಡಿಸ್ಸಾ ತಂಡ 3-1 ಸೆಟ್‌ಗಳಲ್ಲಿ ( 25-17, 25-23,20-25,25-13) ಗೆಲುವನ್ನು ತನ್ನದಾಗಿಸಿಕೊಂಡಿದೆ.

 ಮಹಾರಾಷ್ಟ್ರ ಛತ್ತೀಸ್‌ ಗಡ ತಂಡವನ್ನು (25-21,25-13, 25-8) ನೇರ ಸೆಟ್‌ಗಳಲ್ಲಿ ಸೋಲಿಸಿದರೆ , ಹಿಮಾಚಲ ಪ್ರದೇಶ ಉತ್ತರಾಖಂಡ ತಂಡವನ್ನು (25-5,25-8,25-8) ನೇರ ಸೆಟ್‌ಗಳಲ್ಲಿ ಸೋಲಿಸಿದೆ .

ಪ್ರಾಥಮಿಕ ಪಂದ್ಯಗಳು ಲೀಗ್ ಮಾದರಿಯಲ್ಲಿ ನಡೆಯುತ್ತಿದ್ದು 27 ತಂಡಗಳನ್ನು ಎಂಟು ಗುಂಪುಗಳಾಗಿ ವಿಭಜಿಸಲಾಗಿದ್ದು,  ಪ್ರತಿ ಗುಂಪಿನ ಅಗ್ರಸ್ಥಾನಿ ತಂಡ ಕ್ವಾರ್ಟರ್‌ಫೈನಲ್ ಆಡಲು ಅರ್ಹತೆ ಪಡೆಯಲಿದೆ.
  

share
ವಾರ್ತಾಭಾರತಿ
ವಾರ್ತಾಭಾರತಿ
Next Story
X