Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕಳೆದ 8 ವರ್ಷಗಳಲ್ಲಿ ವಿದೇಶಿ ಭಯೋತ್ಪಾದಕ...

ಕಳೆದ 8 ವರ್ಷಗಳಲ್ಲಿ ವಿದೇಶಿ ಭಯೋತ್ಪಾದಕ ಸಂಘಟನೆಗಳಿಗೆ ಅಮೆರಿಕ ಮಣ್ಣಿನಲ್ಲಿ ದಾಳಿ ನಡೆಸಲು ಸಾಧ್ಯವಾಗಲಿಲ್ಲ: ಒಬಾಮ

ಚಿಕಾಗೋದಲ್ಲಿ ಕೊನೆಯ ವಿದಾಯದ ಭಾಷಣ

ವಾರ್ತಾಭಾರತಿವಾರ್ತಾಭಾರತಿ11 Jan 2017 9:44 AM IST
share
ಕಳೆದ 8 ವರ್ಷಗಳಲ್ಲಿ  ವಿದೇಶಿ ಭಯೋತ್ಪಾದಕ ಸಂಘಟನೆಗಳಿಗೆ ಅಮೆರಿಕ ಮಣ್ಣಿನಲ್ಲಿ ದಾಳಿ ನಡೆಸಲು ಸಾಧ್ಯವಾಗಲಿಲ್ಲ: ಒಬಾಮ

 ಚಿಕಾಗೊ, ಜ.11: ಕಳೆದ ಎಂಟು ವರ್ಷಗಳಲ್ಲಿ ಯಾವುದೇ ವಿದೇಶಿ ಭಯೋತ್ಪಾದಕ ಸಂಘಟನೆಗಳಿಗೆ ಅಮೆರಿಕ ಮಣ್ಣಿನಲ್ಲಿ ದಾಳಿ ನಡೆಸಲು ಸಾಧ್ಯವಾಗಲಿಲ್ಲ ಎಂದು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಅಭಿಪ್ರಾಯಪಟ್ಟಿದ್ದಾರೆ.
ಅಮೆರಿಕ ಅಧ್ಯಕ್ಷರಾಗಿ ತಮ್ಮ ತವರು ಕ್ಷೇತ್ರ ಚಿಕಾಗೋದಲ್ಲಿ ಕೊನೆಯ ವಿದಾಯದ ಭಾಷಣ ಮಾಡಿದ  ಅವರು ತಮ್ಮ ಆಡಳಿತದ ಅವಧಿಯಲ್ಲಿ  ಸಹಕಾರ ನೀಡಿದ ಎಲ್ಲರಿಗಗೂ  ಧನ್ಯವಾದ ಹೇಳಿದರು.
 ನಿಮ್ಮೆಲ್ಲರ ಸಹಕಾರದಿಂದ ಅಮೆರಿಕ ಬಲಿಷ್ಠ ದೇಶವಾಗಿದೆ.ಪ್ರತಿಯೊಬ್ಬ ಪ್ರಜೆಯೂ ಅಭಿವೃದ್ಧಿ ಬಗ್ಗೆ ಚಿಂತನೆ ನಡೆಸಿದಾಗ ಮಾತ್ರ ಅಮೆರಿಕದಲ್ಲಿ ಬದಲಾವಣೆ ಸಾಧ್ಯ ಎಂದು ಅಭಿಪ್ರಾಯಪಟ್ಟರು.
ತಮ್ಮ ವಿದಾಯದ ಭಾಷಣದಲ್ಲಿ ಭಯೋತ್ಪಾದನೆ, ಅಭಿವೃದ್ಧಿ ಮತ್ತು ಅಮೆರಿಕ ಯುವಕರಿಗೆ ಸಂಬಂಧಿಸಿದಂತೆ  ವಿಚಾರಗಳನ್ನು ಪ್ರಸ್ತಾಪಿಸಿದ ಒಬಾಮ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುವುದು ಯಾವಾಗಲೂ ಕಠಿಣ. ಮುಸ್ಲಿಂ ಅಮೆರಿಕನ್ನರನ್ನು  ತಾರತಮ್ಯದಿಂದ ನೋಡಲಾಗುತ್ತದೆ ಎಂಬ ಆರೋಪವನ್ನು ಒಬಾಮ   ತಿರಸ್ಕರಿಸಿದರು.

ಒಬಾಮ ಭಾಷಣದ ಹೈಲೈಟ್ಸ್
 *ನಾನೊಬ್ಬ ಪ್ರಜೆಯಾಗಿ  ನನ್ನ ಬದುಕಿನ ಉಳಿದ ದಿನಗಳಲ್ಲಿ ನಿಮ್ಮೊಂದಿಗೆ ಇರುವೆನು.
*ಪ್ರಜಾಪ್ರಭುತ್ವದ ಕೆಲಸ ಯಾವಾಗಲೂ ಕಠಿಣ. ವಿವಾದಾತ್ಮಕ ಮತ್ತು ಕೆಲವೊಮ್ಮೆ ರಕ್ತಸಿಕ್ತ.  
*ಹವಾಮಾನ ಬದಲಾವಣೆ ನಿರಾಕರಿಸುವುದು 'ಭವಿಷ್ಯದ ಪೀಳಿಗೆಗೆ ದ್ರೋಹ.'
*ರಶ್ಯ ಅಥವಾ ಚೀನಾಕ್ಕೆ  ವಿಶ್ವಾದ್ಯಂತ ಪ್ರಭಾವ ಬೀರಲು ಸಾಧ್ಯವಿಲ್ಲ
* ಮುಸ್ಲಿಂ ಅಮೆರಿಕನ್ನರನ್ನು  ತಾರತಮ್ಯದಿಂದ  ನೋಡಲಾಗುತ್ತದೆ ಎಂಬ ಆರೋಪ ಆಧಾರರಹಿತ.
*ಯಾವುದೇ ವಿದೇಶೀ ಭಯೋತ್ಪಾದಕ ಸಂಘಟನೆಗೆ  ಕಳೆದ ಎಂಟು ವರ್ಷಗಳಲ್ಲಿ ಅಮೇರಿಕಾದ ಮಣ್ಣಿನ ಮೇಲೆ ದಾಳಿ ನಡೆಸಲು ಸಾಧ್ಯವಾಗಲಿಲ್ಲ

*ನಮ್ಮ ದೇಶ ಸುದೃಢ ರಾಷ್ಟ್ರವಾಗಿದ್ದರೂ ಇಲ್ಲಿ ವರ್ಣ ಭೇದ ನೀತಿ ಇನ್ನೂ ಸವಾಲಾಗಿಯೇ ಉಳಿದುಕೊಂಡಿದೆ.
*ಉತ್ತರಾಧಿಕಾರಿಗೆ  ಅಧಿಕಾರದ ಸುಗಮ ಹಸ್ತಾಂತರ

“America is not the project of any one person. Because the single most powerful word in our democracy is the word ‘We.’ ‘We The People.’ ‘We Shall Overcome.’ ‘Yes, We Can.’”

— PRESIDENT OBAMA

share
ವಾರ್ತಾಭಾರತಿ
ವಾರ್ತಾಭಾರತಿ
Next Story
X