Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೈಸೂರು ವಿವಿ, ಕುವೆಂಪು ವಿವಿ ಕ್ವಾರ್ಟರ್...

ಮೈಸೂರು ವಿವಿ, ಕುವೆಂಪು ವಿವಿ ಕ್ವಾರ್ಟರ್ ಫೈನಲ್ ಪ್ರವೇಶ

ದಕ್ಷಿಣ ವಲಯ ಅಂತರ ವಿವಿ ಖೋ ಖೋ ಪಂದ್ಯಾಟ

ವಾರ್ತಾಭಾರತಿವಾರ್ತಾಭಾರತಿ11 Jan 2017 6:48 PM IST
share
ಮೈಸೂರು ವಿವಿ, ಕುವೆಂಪು ವಿವಿ ಕ್ವಾರ್ಟರ್ ಫೈನಲ್ ಪ್ರವೇಶ

ಕೊಣಾಜೆ, ಜ.11 : ಮಂಗಳಗಂಗೋತ್ರಿಯಲ್ಲಿ ನಡೆಯುತ್ತಿರುವ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾಲಯ ಪುರುಷರ ಖೋ ಖೋ ಪಂದ್ಯಾಟದಲ್ಲಿ ದ್ವಿತೀಯ ದಿನವಾದ ಬುಧವಾರ ಮಧುರೈ ಕಾಮರಾಜ್ ವಿವಿಯನ್ನು ಆಂಧ್ರ ಪ್ರದೇಶದ ಆದಿಕವಿ ನನ್ನಯ್ಯ ವಿವಿ, ಶಿವಮೊಗ್ಗ ಕುವೆಂಪು ವಿವಿ, ಮೈಸೂರು ವಿವಿ, ಕ್ಯಾಲಿಕಟ್ ವಿವಿ ಕ್ವಾರ್ಟರ್ ಪೈನಲ್ ಪ್ರವೇಶ ಪಡೆಯಿತು.
   

ಪ್ರಿಕ್ವಾರ್ಟರ್ ಪಂದ್ಯಾಟದಲ್ಲಿ ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯವು ಬೆಳಗಾವಿಯ ರಾಣಿಚೆನ್ನಮ್ಮ ವಿವಿಯನ್ನು 12-9 ಪಾಯಿಂಟ್‌ಗಳಿಂದ ಮಣಿಸಿತು. ಮೈಸೂರು ವಿವಿಯು ದಾವಣಗೆರೆ ವಿವಿಯನ್ನು 14-13 ಅಂಕಗಳಿಂದ ಮಣಿಸಿ, ಕ್ಯಾಲಿಕಟ್ ವಿವಿಯು ದಾರವಾಡದ ಕರ್ನಾಟಕ ವಿವಿಯನ್ನು 14-12 ಪಾಯಿಂಟ್‌ಗಳಿಂದ ಮಣಿಸಿ ಕ್ವಾರ್ಟರ್ ಫೈನಲ್‌ಗೆ ತೇರ್ಗಡೆ ಹೊಂದಿತು.  

ಇದಕ್ಕಿಂತ ಮುನ್ನ ನಡೆದ ಮೂರನೇ ಹಂತದ ಖೋಖೋ ಪಂದ್ಯಾಟದಲ್ಲಿ ಆಂಧ್ರಪ್ರದೇಶದ ನನ್ನಯ್ಯ ವಿವಿಯು ಮಚಲೀಪಟ್ಟಣಂನ ಕೃಷ್ಣ ವಿವಿಯನ್ನು 10-8 ಪಾಯಿಂಟ್‌ಗಳಿಂದ ಪರಾಭವಗೊಳಿಸಿತು. ಬಳಿಕ ನಡೆದ ಮದುರೈ ಕಾಮರಾಜ್ ವಿವಿಯು ಚೆನ್ನೈನ ಅಣ್ಣಾ ವಿವಿಯನ್ನು 17-15 ಅಂತರಗಳಿಂದ ರೋಚಕವಾಗಿ ಜಯಗಳಿಸಿತು.

ಬೆಳಗಾವಿಯ ರಾಣಿಚೆನ್ನಮ್ಮ ವಿವಿಯು ವೆಳ್ಳೂರಿನ ತಿರುವಲ್ಲುವಾರ್ ವಿವಿಯನ್ನು 10-8 ಅಂಕಗಳಿಂದ ಮಣಿಸಿತು. ಶಿವಮೊಗ್ಗದ ಕುವೆಂಪು ವಿವಿಯು ಬೆಂಗಳೂರು ವಿವಿಯನ್ನು 13-9 ಅಂಕಗಳಿಂದ ಪರಾಭವಗೊಳಿಸಿ ಪ್ರಿಕ್ವಾರ್ಟರ್‌ಪೈನಲ್‌ಗೆ ತೇರ್ಗಡೆ ಹೊಂದಿತು.

ಕರ್ನಾಟಕದ ದಾವಣಗೆರೆ ವಿವಿಯು ವಿಶಾಖಪಟ್ಟಣಂನ ಆಂಧ್ರ ವಿವಿಯನ್ನು 11-10 ಅಂಕಗಳಿಂದ ಅತ್ಯಂತ ರೋಚಕಕಾರಿ ಪಂದ್ಯಾಟದಲ್ಲಿ ಮಣಿಸಿತು. ಮೈಸೂರು ವಿವಿಯು ಆಂಧ್ರಪ್ರದೇಶದ ಆಚಾರ್ಯ ನಾಗಾರ್ಜುನ ವಿವಿಯನ್ನು 25-14 ಅಂತರಗಳಿಂದ ನಿರಾಯಾಸವಾಗಿ ಪರಾಭವಗೊಳಿಸಿತು. ಧಾರವಾಡದ ಕರ್ನಾಟಕ ವಿವಿ ಯು ಕಕ್ಕಿನಾಡದ ಜೆಎನ್‌ಟಿಯು ವಿವಿಯನ್ನು 14-12 ಅಂತರಗಳಿಂದ ಸೋಲಿಸಿತು. ಕ್ಯಾಲಿಕಟ್ ವಿವಿಯು ತಿರುಪತಿಯ ವೆಂಕಟೇಶ್ವರ ವಿವಿಯನ್ನು 11-17 ಪಾಯಿಂಟ್‌ಗಳಿಂದ ಪರಾಭವಗೊಳಿಸಿತ್ತು.

ಗುರುವಾರ ನಡೆಯುವ ಕ್ವಾರ್ಟರ್ ಫೈನಲ್ ಪಂದ್ಯಾಟದಲ್ಲಿ ಮಂಗಳೂರು ವಿವಿ ಹಾಗೂ ಆದಿಕವಿ ವಿವಿ, ಕುವೆಂಪು ವಿವಿಯು ಪಾಂಡಿಚೇರಿ ವಿವಿಯನ್ನು, ಮೈಸೂರು ವಿವಿಯು ತಮಿಳುನಾಡಿನ ಭಾರತೀಯರ ವಿವಿಯನ್ನು, ಅಣ್ಣಾಮಲೈ ವಿವಿ ಹಾಗೂ ಕ್ಯಾಲಿಕಟ್ ವಿವಿಗಳ ನಡುವೆ ಕಾದಾಟ ನಡೆಯಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X