Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತೇಜ್ ಬಹಾದೂರ್ ಸತ್ಯವನ್ನೇ ಹೇಳಿದ್ದಾನೆ:...

ತೇಜ್ ಬಹಾದೂರ್ ಸತ್ಯವನ್ನೇ ಹೇಳಿದ್ದಾನೆ: ಕುಟುಂಬ ವರ್ಗ

ಯೋಧರಿಗೆ ಕಳಪೆ ಆಹಾರ ಹೇಳಿಕೆ ವಿವಾದ

ವಾರ್ತಾಭಾರತಿವಾರ್ತಾಭಾರತಿ11 Jan 2017 8:28 PM IST
share
ತೇಜ್ ಬಹಾದೂರ್ ಸತ್ಯವನ್ನೇ ಹೇಳಿದ್ದಾನೆ: ಕುಟುಂಬ ವರ್ಗ

ಹೊಸದಿಲ್ಲಿ, ಜ.11: ಗಡಿ ಕಾಯುವ ಯೋಧರಿಗೆ ಕಳಪೆ ಆಹಾರ ಪೂರೈಸಲಾಗುತ್ತಿದೆ ಎಂದು ಹೇಳಿಕೆ ನೀಡಿದ್ದ ಬಿಎಸ್‌ಎಫ್ ಜವಾನ ತೇಜ್‌ಬಹಾದೂರ್ ಯಾದವ್ ನೆರವಿಗೆ ನಿಂತಿರುವ ಆತನ ಕುಟುಂಬ ವರ್ಗ, ಆತ ಸತ್ಯವನ್ನೇ ಹೇಳಿದ್ದಾನೆ ಎಂದಿದೆ. ಈ ಮಧ್ಯೆ, ಘಟನೆಯ ಬಗ್ಗೆ ಪಡೆಯಲಾದ ಮಧ್ಯಂತರ ವರದಿಯಲ್ಲಿ ಕೆಲವು ‘ವಿಷಯಗಳು’ ಕಂಡು ಬಂದಿವೆ ಎಂದು ಕೇಂದ್ರದ ಗೃಹ ಇಲಾಖೆ ತಿಳಿಸಿದೆ.

  ಆತ ಮಾಡಿದ್ದರಲ್ಲಿ ತಪ್ಪೇನಿಲ್ಲ. ಆತ ಸತ್ಯದ ದರ್ಶನ ಮಾಡಿಕೊಟ್ಟಿದ್ದಾನೆ. ಉತ್ತಮ ಆಹಾರಕ್ಕಾಗಿ ಬೇಡಿಕೆ ಸಲ್ಲಿಸಿದ್ದಾನೆ ಅಷ್ಟೇ. ಆದರೆ ಆತನಿಗೆ ಮಾನಸಿಕ ಸಮಸ್ಯೆಯಿದೆ ಎಂದು ಹೇಳುತ್ತಿರುವುದು ಸರಿಯಲ್ಲ. ಸಮಸ್ಯೆಯಿದ್ದರೆ ಆತನನ್ನು ಗಡಿ ಕಾಯುವ ಕಾರ್ಯಕ್ಕೆ ನಿಯೋಜಿಸುತ್ತಿದ್ದರೇ. ಹಾಗಾದರೆ ಆತನನ್ನು ಚಿಕಿತ್ಸೆಗೆ ಯಾಕೆ ಕಳಿಸಿಲ್ಲ ಎಂದು ಆತನ ಪತ್ನಿ ಪ್ರಶ್ನಿಸುತ್ತಾರೆ.

ಅಲ್ಲಿ (ಗಡಿಯಲ್ಲಿ) ಪರಿಸ್ಥಿತಿ ಹೇಗಿದೆ. ನಮ್ಮ ಯೋಧರು ಯಾವ ಪರಿಸ್ಥಿತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂಬ ಬಗ್ಗೆ ನನ್ನ ತಂದೆ ವಾಸ್ತವಾಂಶ ತೆರೆದಿಟ್ಟಿದ್ದಾರೆ. ತನಿಖೆ ನಡೆದು ನ್ಯಾಯ ಸಿಗಬೇಕು ಎಂಬುದಷ್ಟೇ ನಮ್ಮ ಕೋರಿಕೆಯಾಗಿದೆ ಎಂದು ಯೋಧನ ಪುತ್ರ ಹೇಳಿದ್ದಾನೆ.

 ಈ ಮಧ್ಯೆ , ಘಟನೆಯ ಬಗ್ಗೆ ಮಧ್ಯಂತರ ವರದಿ ಕೈ ಸೇರಿದೆ. ಇಲ್ಲಿ ಕೆಲವು ವಿಷಯಗಳಿವೆ. ಈ ಬಗ್ಗೆ ತನಿಖೆ ಮುಗಿಯಲಿ. ಆದರೆ ಇದನ್ನು ವಿವಾದವನ್ನಾಗಿ ಮಾಡಬೇಡಿ ಎಂದು ದೇಶದ ಜನರಲ್ಲಿ ಮತ್ತು ಮಾಧ್ಯಮದವರಲ್ಲಿ ವೈಯಕ್ತಿಕವಾಗಿ ವಿನಂತಿ ಮಾಡಿಕೊಳ್ಳುತ್ತಿದ್ದೇನೆ . ಇದನ್ನೊಂದು ದೊಡ್ಡ ವಿವಾದ ಎಂದು ಬಿಂಬಿಸುವ ಮೂಲಕ ಯೋಧರ ನೈತಿಕ ಸ್ಥೈರ್ಯಕ್ಕೆ ಘಾಸಿ ಮಾಡಬಾರದು ಎಂದು ಗೃಹ ಇಲಾಖೆಯ ಉಪ ಸಚಿವ ಕಿರಣ್ ರೆಜಿಜು ಹೇಳಿದ್ದಾರೆ. ಬಿಎಸ್‌ಎಫ್‌ನ ಡಿಐಜಿ ಶ್ರೇಣಿಯ ಅಧಿಕಾರಿಯೋರ್ವರು ಸಿದ್ದಪಡಿಸಿರುವ ಪೂರ್ಣ ವರದಿ ಇಂದು ಸರಕಾರದ ಕೈ ಸೇರುವ ನಿರೀಕ್ಷೆಯಿದೆ.

 ಬಿಎಸ್‌ಎಫ್ ಯೋಧ ತನ್ನ ಅಳಲು ತೋಡಿಕೊಳ್ಳುತ್ತಿರುವ ವಿಡಿಯೋ ದೃಶ್ಯಾವಳಿ ಗಮನಿಸಿದ್ದೇನೆ. ಈ ಬಗ್ಗೆ ತಕ್ಷಣ ವರದಿ ತರಿಸಿಕೊಳ್ಳುವಂತೆ ಗೃಹ ಕಾರ್ಯದರ್ಶಿಗೆ ಸೂಚಿಸಲಾಗಿದ್ದು ವರದಿ ಬಂದ ಬಳಿಕ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದಾರೆ.

ಅಶಿಸ್ತಿನ ನಡವಳಿಕೆ ಮತ್ತು ಹಿರಿಯ ಅಧಿಕಾರಿಗೆ ಬಂದೂಕು ಗುರಿ ಇರಿಸಿದ ಆರೋಪದ ಮೇಲೆ ತೇಜ್ ಬಹಾದೂರ್ ಯಾದವ್‌ನನ್ನು 2010ರಲ್ಲಿ ವಿಚಾರಣೆಗೆ ಒಳಪಡಿಸಲಾಗಿತ್ತು ಎಂದು ಬಿಎಸ್‌ಎಫ್ ಮೂಲಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X