Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಮೆಝಾನ್ ವಿರುದ್ಧ ಹರಿಹಾಯ್ದ ಸುಷ್ಮಾ

ಅಮೆಝಾನ್ ವಿರುದ್ಧ ಹರಿಹಾಯ್ದ ಸುಷ್ಮಾ

ಕಂಪೆನಿ ಮಾಡಿದ ಪ್ರಮಾದವೇನು ?

ವಾರ್ತಾಭಾರತಿವಾರ್ತಾಭಾರತಿ11 Jan 2017 9:03 PM IST
share
ಅಮೆಝಾನ್ ವಿರುದ್ಧ ಹರಿಹಾಯ್ದ ಸುಷ್ಮಾ

ಹೊಸದಿಲ್ಲಿ, ಜ. 11 : ಬೃಹತ್ ಇ ಮಾರಾಟ ಕಂಪೆನಿ ಅಮೆಝಾನ್ ವಿರುದ್ಧ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಹರಿಹಾಯ್ದಿದ್ದಾರೆ. ಇದಕ್ಕೆ ಕಾರಣ ತನ್ನ ವೆಬ್ ಸೈಟ್ ನಲ್ಲಿ ಅಮೆಝಾನ್ ಭಾರತೀಯ ರಾಷ್ಟ್ರ ಧ್ವಜವನ್ನು ಅವಮಾನಿಸಿದ್ದು. ಇದಕ್ಕಾಗಿ ತಕ್ಷಣ ನಿಶ್ಶರ್ಥ ಕ್ಷಮೆ ಯಾಚಿಸದಿದ್ದರೆ ಕಂಪೆನಿಯ ಯಾವುದೇ ಅಧಿಕಾರಿಗಳಿಗೆ ವೀಸಾ ನೀಡುವುದಿಲ್ಲ ಎಂದು ಸುಷ್ಮಾ ಎಚ್ಚರಿಕೆ ನೀಡಿದ್ದಾರೆ. ಇದೆಲ್ಲವೂ ಟ್ವಿಟ್ಟರ್ ನಲ್ಲೇ ನಡೆದಿರುವುದು ವಿಶೇಷ. 
ಅತುಲ್ ಭೋಬಿ ಎಂಬವರು ಟ್ವೀಟ್ ಮಾಡಿ " ಅಮೆಝಾನ್ ಕೆನಡ ವಿರುದ್ಧ ಕ್ರಮ ಕೈಗೊಳ್ಳಬೇಕು. ಅವರು ತ್ರಿವರ್ಣ ಧ್ವಜದ ಡೋರ್ ಮ್ಯಾಟ್ ಗಳನ್ನು ಮಾರಾಟ ಮಾಡುವುದನ್ನು ತಕ್ಷಣ ನಿಲ್ಲಿಸಬೇಕು. ದಯವಿಟ್ಟು ಕ್ರಮ ಕೈಗೊಳ್ಳಿ " ಎಂದು ಸುಷ್ಮಾ ಅವರನ್ನು ವಿನಂತಿಸಿದ್ದರು. 

ದಿಲ್ಲಿಯ ಏಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸುಷ್ಮಾ  ಇದಕ್ಕೆ ತಕ್ಷಣ ಪ್ರತಿಕ್ರಿಯಿಸಿ " ಅಮೆಝಾನ್ ತಕ್ಷಣ ನಿಶ್ಶರ್ಥ ಕ್ಷಮೆ ಯಾಚಿಸಬೇಕು. ತ್ರಿವರ್ಣ ಧ್ವಜವನ್ನು ಅವಮಾನಿಸುವ ಎಲ್ಲ ಉತ್ಪನ್ನಗಳನ್ನು ಹಿಂದೆಗೆದುಕೊಳ್ಳಬೇಕು. ಇದಾಗದಿದ್ದರೆ ಇನ್ನು ಮುಂದೆ ಅಮೆಝಾನ್ ನ ಯಾವುದೇ ಪ್ರತಿನಿಧಿಗೆ ಭಾರತ ವೀಸಾ ನೀಡುವುದಿಲ್ಲ . ಈಗಾಗಲೇ ನೀಡಿದ್ದನ್ನು ರದ್ದು ಪಡಿಸಲಾಗುವುದು  " ಎಂದು ಕಠಿಣ ಎಚ್ಚರಿಕೆ ನೀಡಿದ್ದಾರೆ. 

ಇಷ್ಟಕ್ಕೆ ನಿಲ್ಲದ ಸುಷ್ಮಾ , ಕೆನಡಾದ ಭಾರತೀಯ ರಾಯಭಾರ ಕಚೇರಿಗೆ ಟ್ವೀಟ್ ಮಾಡಿ " ಇದು ಸ್ವೀಕಾರಾರ್ಹವಲ್ಲ. ಇದನ್ನು ತಕ್ಷಣ ಅಮೆಝಾನ್ ನ ಅತ್ಯುನ್ನತ ಮಟ್ಟದಲ್ಲಿ ವಿಚಾರಿಸಿ " ಎಂದೂ ಟ್ವೀಟ್ ಮಾಡಿದ್ದಾರೆ. 
ಅಮೆಝಾನ್ ಇದಕ್ಕೆ ಯಾವ ರೀತಿ ಪ್ರತಿಕ್ರಿಯೆ ನೀಡುತ್ತದೆ ಎಂಬುದನ್ನು ನೋಡಬೇಕಾಗಿದೆ.

@SushmaSwaraj Madam. Amazon Canada must be censured and warned not to sell India flag doormats. Please take action. pic.twitter.com/td4KXlDUQL

— Atul Bhobe (@atulbhobe) January 11, 2017

Amazon must tender unconditional apology. They must withdraw all products insulting our national flag immediately. /1

— Sushma Swaraj (@SushmaSwaraj) January 11, 2017

If this is not done forthwith, we will not grant Indian Visa to any Amazon official. We will also rescind the Visas issued earlier.

— Sushma Swaraj (@SushmaSwaraj) January 11, 2017

Indian High Commission in Canada : This is unacceptable. Please take this up with Amazon at the highest level. https://t.co/L4yI3gLk3h

— Sushma Swaraj (@SushmaSwaraj) January 11, 2017
share
ವಾರ್ತಾಭಾರತಿ
ವಾರ್ತಾಭಾರತಿ
Next Story
X