Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ನಂ.1 ಬ್ಯಾಟ್ಸ್‌ಮನ್ ಸ್ಥಾನಕ್ಕಾಗಿ...

ನಂ.1 ಬ್ಯಾಟ್ಸ್‌ಮನ್ ಸ್ಥಾನಕ್ಕಾಗಿ ಕೊಹ್ಲಿ, ವಾರ್ನರ್ ಪೈಪೋಟಿ

ವಾರ್ತಾಭಾರತಿವಾರ್ತಾಭಾರತಿ11 Jan 2017 11:50 PM IST
share
ನಂ.1 ಬ್ಯಾಟ್ಸ್‌ಮನ್ ಸ್ಥಾನಕ್ಕಾಗಿ ಕೊಹ್ಲಿ, ವಾರ್ನರ್ ಪೈಪೋಟಿ

ದುಬೈ, ಜ.11: ಐಸಿಸಿ ಏಕದಿನ ರ್ಯಾಂಕಿಂಗ್‌ನಲ್ಲಿ ಪ್ರಸ್ತುತ ಎರಡನೆ ಸ್ಥಾನದಲ್ಲಿರುವ ಭಾರತದ ವಿರಾಟ್ ಕೊಹ್ಲಿ ಅಗ್ರ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಇದೀಗ ದಕ್ಷಿಣ ಆಫ್ರಿಕದ ಸ್ಟಾರ್ ಬ್ಯಾಟ್ಸ್‌ಮನ್ ಎಬಿಡಿವಿಲಿಯರ್ಸ್ ನಂ.1 ಸ್ಥಾನದಲ್ಲಿದ್ದಾರೆ.

ಜ.15 ರಿಂದ ಇಂಗ್ಲೆಂಡ್ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತದ ಪೂರ್ಣಕಾಲಿಕ ನಾಯಕನಾಗಿ ತಂಡವನ್ನು ಮುನ್ನಡೆಸಲಿರುವ ಕೊಹ್ಲಿ ನಂ.1 ಸ್ಥಾನದಲ್ಲಿರುವ ಡಿವಿಲಿಯರ್ಸ್‌ಗಿಂತ 13 ಅಂಕದಿಂದ ಹಿಂದಿದ್ದಾರೆ.

ಮತ್ತೊಂದೆಡೆ, ಕೊಹ್ಲಿಗೆ ಆಸ್ಟ್ರೇಲಿಯದ ಆಕ್ರಮಣಕಾರಿ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ ತೀವ್ರ ಪೈಪೋಟಿ ನೀಡುತ್ತಿದ್ದಾರೆ. ಪ್ರಸ್ತುತ 3ನೆ ರ್ಯಾಂಕಿನಲ್ಲಿರುವ ವಾರ್ನರ್ ಭಾರತದ ಸ್ಟಾರ್ ಆಟಗಾರ ಕೊಹ್ಲಿಗಿಂತ ಕೇವಲ 2 ಅಂಕ ಹಿಂದಿದ್ದಾರೆ.

ಟೀಮ್ ರ್ಯಾಂಕಿಂಗ್‌ನಲ್ಲಿ 3ನೆ ಸ್ಥಾನದಲ್ಲಿರುವ ಭಾರತಕ್ಕೆ ಎರಡನೆ ಸ್ಥಾನದಲ್ಲಿರುವ ದಕ್ಷಿಣ ಆಫ್ರಿಕವನ್ನು ಹಿಂದಕ್ಕೆ ತಳ್ಳುವ ಅವಕಾಶ ಮುಕ್ತವಾಗಿದೆ. ಭಾರತ ಜ.15 ರಿಂದ 5ನೆ ರ್ಯಾಂಕಿನಲ್ಲಿರುವ ಇಂಗ್ಲೆಂಡ್‌ನ ವಿರುದ್ಧ ಏಕದಿನ ಸರಣಿ ಆಡಲಿದೆ.

111 ಅಂಕ ಹೊಂದಿರುವ ಭಾರತ ಇಯಾನ್ ಮೊರ್ಗನ್ ನೇತೃತ್ವದ ಇಂಗ್ಲೆಂಡ್‌ನ ವಿರುದ್ಧ ಕ್ಲೀನ್‌ಸ್ವೀಪ್ ಸಾಧಿಸಿದರೆ 114 ಅಂಕ ಗಳಿಸಲಿದೆ. ದಕ್ಷಿಣ ಆಫ್ರಿಕ ತಂಡಕ್ಕಿಂತ 2 ಅಂಕದಿಂದ ಹಿಂದುಳಿಯಲಿದೆ.

ಒಂದು ವೇಳೆ ಇಂಗ್ಲೆಂಡ್ ತಂಡ ಭಾರತದ ವಿರುದ್ಧ ಕ್ಲೀನ್‌ಸ್ವೀಪ್ ಸಾಧಿಸಿದರೆ ಭಾರತ ನಾಲ್ಕನೆ ಸ್ಥಾನಕ್ಕೇರಲಿದೆ ಹಾಗೂ ಕೊಹ್ಲಿ ಪಡೆ ಐದನೆ ಸ್ಥಾನಕ್ಕೆ ಕುಸಿಯಲಿದೆ.

ಪಾಕಿಸ್ತಾನ ತಂಡ ಇಂಗ್ಲೆಂಡ್‌ನಲ್ಲಿ 2019ರಲ್ಲಿ ನಡೆಯಲಿರುವ ವಿಶ್ವಕಪ್‌ನಲ್ಲಿ ನೇರ ಅರ್ಹತೆ ಗಿಟ್ಟಿಸಿಕೊಳ್ಳಬೇಕಾದರೆ ಶುಕ್ರವಾರ ಆರಂಭವಾಗಲಿರುವ ಆಸ್ಟ್ರೇಲಿಯ ವಿರುದ್ಧದ ಐದು ಪಂದ್ಯಗಳ ಏಕದಿನ ಸರಣಿಯಲ್ಲಿ ಕನಿಷ್ಠ ಒಂದು ಪಂದ್ಯವನ್ನಾದರೂ ಗೆಲ್ಲಲೇಬೇಕು.

ಗ್ರೀನ್‌ಬ್ರಿಗೇಡ್ ಪಾಕಿಸ್ತಾನ ಸದ್ಯ 89 ಅಂಕಗಳನ್ನು ಗಳಿಸಿ 8ನೆ ಸ್ಥಾನದಲ್ಲಿದೆ. ಬಾಂಗ್ಲಾದೇಶಗಿಂತ 3 ಅಂಕ ಹಿಂದೆ ಹಾಗೂ ವೆಸ್ಟ್‌ಇಂಡೀಸ್‌ಗಿಂತ 3 ಅಂಕ ಮುಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X