Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ದಿಲ್ಲಿ ಫರ್ನಿಚರ್ ಇಂಟೀರಿಯರ್ ಡಿಸೈನ್...

‘ದಿಲ್ಲಿ ಫರ್ನಿಚರ್ ಇಂಟೀರಿಯರ್ ಡಿಸೈನ್ ಅವಾರ್ಡ್-16’ಗೆ ಅರ್ಜಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ11 Jan 2017 11:59 PM IST
share

ಮಂಗಳೂರು, ಜ.11: ಎಕೆ ಗ್ರೂಪ್ ಆ್ಯಂಡ್ ಆ್ಯಪಲ್ ಪ್ಲೆವುಡ್, ಆರ್ಕಿಟೆಕ್ಟ್ ಗಿಲ್ಡ್ ಸಹಯೋಗದಲ್ಲಿ ದಿಲ್ಲಿ ಫರ್ನಿಚರ್ ಇಂಟೀರಿಯರ್ ಡಿಸೈನ್ ಪ್ರಶಸ್ತಿ-2016ನ್ನು ಘೋಷಿಸಿದ್ದು, ಈ ಪ್ರಶಸ್ತಿಯು ವಾಸ್ತು ಶಿಲ್ಪಿಗಳಿಗೆ, ಒಳಾಂಗಣ ವಿನ್ಯಾಸಗಾರರಿಗೆ ಹಾಗೂ ವಿನ್ಯಾಸ ತಂಡಗಳಿಗೆ ಉತ್ತಮ ವೇದಿಕೆ ಒದಗಿಸಿಕೊಡಲಿದೆ. ಸ್ಪರ್ಧೆಯಲ್ಲಿ ಉಡುಪಿ ಹಾಗೂ ಮಂಗಳೂರಿನ ವಿದ್ಯಾರ್ಥಿಗಳಿಗೆ ಹಾಗೂ ವೃತ್ತಿನಿರತರಿಗೆ ಮುಕ್ತ ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸಲು ಜ.14 ಕೊನೆಯ ದಿನ.

ಪ್ರಶಸ್ತಿಗೆ ಪ್ರವೇಶಗಳನ್ನು ಆನ್ಲೈನ್ ಅಥವಾ ಹಾರ್ಟ್ ಕಾಪಿ ಅರ್ಜಿಗಳ ಮೂಲಕ ಸಲ್ಲಿಸಬಹುದಾಗಿದ್ದು, ಒಳಾಂಗಣ ವಿನ್ಯಾಸ ಪ್ರಶಸ್ತಿಯು ವಿದ್ಯಾರ್ಥಿಗಳು ಹಾಗೂ ವೃತ್ತಿಪರರು ಎಂಬ ಎರಡು ವಿಭಿನ್ನ ವರ್ಗವನ್ನು ಒಳಗೊಂಡಿದೆ. ವಿದ್ಯಾರ್ಥಿಗಳ ಅರ್ಜಿಗಳು ವಿನೂತನ ಒಳಾಂಗಣ ವಿನ್ಯಾಸ ಪ್ರಶಸ್ತಿಗೆ ಹಾಗೂ ವೃತ್ತಿಪರರ ಪ್ರವೇಶಗಳು ಎರಡು ವಿಭಿನ್ನ ಪ್ರಶಸ್ತಿಗಳಿಗೆ ಅರ್ಹವಾಗಿರುತ್ತವೆ. ಒಳಾಂಗಣ ವಿನ್ಯಾಸ ಸ್ಪರ್ಧೆಗೆ ಬ್ಯಾಚುಲರ್ ಡಿಗ್ರಿ ಅಥವಾ ಬಿಆರ್ಚ್(ಐಡಿ) ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

*ಅಗತ್ಯಗಳು: ಎರಡು ಬಿಎಚ್ಕೆ ಮನೆಯ ಅಥವಾ ್ಲಾಟ್‌ನ ಒಳಾಂಗಣ ವಿನ್ಯಾಸದಲ್ಲಿ ಒಂದು ೆಯರ್, ಲಿವಿಂಗ್ ರೂಮ್, ಡೈನಿಂಗ್ ರೂಮ್, ಕಿಚನ್ ಹಾಗೂ ಬೆಡ್ರೂಮ್‌ಗಳಿರಬೇಕು. ಎಲ್ಲ ಸಲ್ಲಿಕೆಗಳು ಎ2 ಗಾತ್ರದ ಶೀಟ್‌ಗಳಲ್ಲಿದ್ದು, ಪೋಟ್ರೈಟ್ ಅಥವಾ ಲ್ಯಾಂಡ್

ಸ್ಕೇಪ್ ರೂಪದಲ್ಲಿರಬೇಕು. ಲೈವ್ ಪ್ರಾಜೆಕ್ಟ್‌ಗಾಗಿ ಯೋಜನೆಯ 3ಡಿ ಇಮೇಜ್ ಹಾಗೂ 2ಡಿ ಡ್ರಾಯಿಂಗ್, ವಿಭಾಗ ಅಥವಾ ವಿಭಾಗವಾರು ಎಲಿವೇಶನ್, ಹಾರ್ಟ್ಕಾಪಿಯ ಜತೆಗೆ ಡಿಜಿಟಲ್ ೆಟೊಗಳ ಸಿಡಿ ನೀಡಬೇಕು. ಅಲ್ಲದೇ ಛಾಯಾಚಿತ್ರಗಳು, ಮಾಡಲ್ ಹಾಗೂ ಸ್ಕೆಚ್ಗಳು ಹಾಗೂ ವೀಡಿಯೊಗಳನ್ನು ಸಿಡಿಗಳಲ್ಲಿ ಎಂಪೆಗ್ ೈಲ್ ರೂಪದಲ್ಲಿ ನೀಡಬೇಕು.

ಹೆಚ್ಚಿನ ಮಾಹಿತಿಗಾಗಿ ಬ್ರಿಜೇಶ್ ಶರ್ಮಾ, (ಮೊ.ನಂ.: 9148946156) ಡೆಲ್ಲಿ ರ್ನಿಚರ್‌ಪ್ಲಾಟ್ ನಂ. 409 - 410, ಕೈಗಾರಿಕಾ ಪ್ರದೇಶ, ಬೈಕಂಪಾಡಿ, ಮಂಗಳೂರು 575011 ಅಥವಾ ರ್ಹಾನ್ ಸುಹೈಬ್ (ಮೊ.ನಂ.:7204638394) ದಿಲ್ಲಿ ರ್ನಿಚರ್ ಎಕ್ಸ್ವೆಂಟ್ಸ್, 3ನೆ ಮಹಡಿ, ಾರ್ಚ್ಯೂನ್ ಬಿಲ್ಡಿಂಗ್, ಅತ್ತಾವರ, ಮಂಗಳೂರು ಇಲ್ಲಿ ಸಂಪರ್ಕಿಸುವಂತೆ ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X