Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿಶ್ವದ ತೂಕದ ಮಹಿಳೆಯ ಶಸ್ತ್ರಚಿಕಿತ್ಸೆಗೆ...

ವಿಶ್ವದ ತೂಕದ ಮಹಿಳೆಯ ಶಸ್ತ್ರಚಿಕಿತ್ಸೆಗೆ ಹೊಸ ಆಸ್ಪತ್ರೆಯ ನಿರ್ಮಾಣ!

ವಾರ್ತಾಭಾರತಿವಾರ್ತಾಭಾರತಿ12 Jan 2017 3:21 PM IST
share
ವಿಶ್ವದ ತೂಕದ ಮಹಿಳೆಯ ಶಸ್ತ್ರಚಿಕಿತ್ಸೆಗೆ ಹೊಸ ಆಸ್ಪತ್ರೆಯ ನಿರ್ಮಾಣ!

 ಮುಂಬೈ, ಜ.12: ವಿಶ್ವದ ಅತ್ಯಂತ ತೂಕದ ಮಹಿಳೆ ಈಜಿಪ್ಟ್‌ನ ಇಮಾನ್ ಅಹ್ಮದ್(500 ಕೆಜಿ ತೂಕ) ಬಾರಿಯಾಟ್ರಿಕ್ ಶಸ್ತ್ರಚಿಕಿತ್ಸೆಗಾಗಿ ಮಹಾನಗರದ ಚರ್ನಿರೋಡ್‌ನಲ್ಲಿರುವ ಸೈಫೀ ಆಸ್ಪತ್ರೆಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಇಲ್ಲಿ ಪ್ರತ್ಯೇಕವಾಗಿ 2 ಕೋಟಿ ರೂ. ವೆಚ್ಚದಲ್ಲಿ ಹೊಸ ಆಸ್ಪತ್ರೆಯನ್ನು ನಿರ್ಮಿಸಲಾಗುತ್ತಿದೆ.

3000 ಚದರ ಅಡಿ ವಿಸ್ತೀರ್ಣದ ಆಸ್ಪತ್ರೆಯಲ್ಲಿ ಆಪರೇಶನ್ ಥಿಯೇಟರ್, ತುರ್ತು ನಿಗಾ ಘಟಕ(ಐಸಿಯು), ಡಾಕ್ಟರ್‌ಗಳ ಕೊಠಡಿ, ಅಟೆಂಡೆಂಟ್ಸ್ ರೂಮ್, ಎರಡು ಬೆಡ್‌ರೂಮ್ ಹಾಗೂ ವೀಡಿಯೊ ಕಾನ್ಪರೆನ್ಸ್ ರೂಮ್‌ಗಳಿರುತ್ತವೆ. ಆಸ್ಪತ್ರೆಯ ಮುಖ್ಯ ವಿಂಗ್‌ನ ಹಿಂಭಾಗದ ತಳಮಹಡಿಯಲ್ಲಿ ಹೊಸಕಟ್ಟಡವನ್ನು ನಿರ್ಮಿಸಲಾಗುತ್ತಿದೆ.

ಸೈಫೀ ಆಸ್ಪತ್ರೆಯು ಹೊಸ ಕಟ್ಟಡದ ನಿರ್ಮಾಣಕ್ಕೆ ಸುಮಾರು 2 ಕೋಟಿ ರೂ. ವೆಚ್ಚ ಮಾಡುತ್ತಿದ್ದು, ಇದನ್ನು ‘ಒಂದು ಹಾಸಿಗೆಯ ಆಸ್ಪತ್ರೆ’ಯೆಂದು ಕರೆಯಲಾಗುತ್ತಿದೆ. ಇಮಾನ್ ಅಹ್ಮದ್‌ರ ತೂಕ ಹಾಗೂ ಗಾತ್ರವನ್ನು ಗಮನದಲ್ಲಿಟ್ಟುಕೊಂಡು ಹೆಚ್ಚುವರಿ ಅಗಲದ ಬಾಗಿಲುಗಳನ್ನು ಅಳವಡಿಸಲಾಗಿದೆ.

36ರ ಹರೆಯದ ಇಮಾನ್ ಕಳೆದ 25 ವರ್ಷಗಳಿಂದ ಹಾಸಿಗೆಯಲ್ಲೇ ಮಲಗಿಕೊಂಡಿದ್ದು, ಮನೆಯಿಂದ ಹೊರಬರಲಾಗದ ಸ್ಥಿತಿಯಲ್ಲಿದ್ದಾರೆ. ಡಯಾಬಿಟಿಸ್, ಅಸ್ತಮಾ, ಅಧಿಕ ರಕ್ತದೊತ್ತಡ, ಖಿನ್ನತೆ ಸಹಿತ ಹಲವು ಕಾಯಿಲೆಗಳಿಂದ ಬಳಲುತ್ತಿದ್ದಾರೆ.

  ಸೈಫೀ ಆಸ್ಪತ್ರೆಯ ಮುಖ್ಯ ವೈದ್ಯರಾದ ಡಾ. ಮುಫಾಝಲ್ ಲಕ್ಡಾವಾಲಾ ಅವರು ಇಮಾನ್ ಅಹ್ಮದ್‌ರ ಶಸ್ತ್ರಚಿಕಿತ್ಸೆಗೆ ಸಹಾಯ ಧನ ಸಂಗ್ರಹಕ್ಕಾಗಿ ಆನ್‌ಲೈನ್ ಅಭಿಯಾನವನ್ನು ಆರಂಭಿಸಿದ್ದಾರೆ. ವಿದೇಶಾಂಗ ಸಚಿವೆ ಸುಶ್ಮಾ ಸ್ವರಾಜ್ ಡಾ. ಲಕ್ಡಾವಾಲಾರ ಟ್ವೀಟ್‌ಗೆ ಪ್ರಕ್ರಿಯಿಸಿದ್ದು, ಇಮಾನ್ ಅಹ್ಮದ್‌ರನ್ನು ಭಾರತಕ್ಕೆ ಕರೆ ತರಲು ಎಲ್ಲ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.

ಇಮಾನ್ ಅಹ್ಮದ್‌ರನ್ನು ಮುಂಬೈಗೆ ಯಾವಾಗ ಕರೆತರಲಾಗುತ್ತದೆಂದು ಬಹಿರಂಗಪಡಿಸಲು ನಿರಾಕರಿಸಿದ ಡಾ. ಲಕ್ಡಾವಾಲಾ, ಸರ್ಜರಿಗಾಗಿ ಪೂರ್ವತಯಾರಿ ನಡೆಸಲಾಗುತ್ತಿದೆ. ಸರ್ಜರಿಯನ್ನು ಉಚಿತವಾಗಿ ನೆರವೇರಿಸಲಾಗುತ್ತದೆ. ಇಮಾನ್ ಕುಟುಂಬಸ್ಥರು ಶಸ್ತ್ರಚಿಕಿತ್ಸೆಯ ಬಳಿಕ ಯಾವುದೇ ಖರ್ಚು-ವೆಚ್ಚವನ್ನು ಭರಿಸುವ ಅಗತ್ಯವಿಲ್ಲ. ಇಮಾನ್ ಕನಿಷ್ಠ ಆರು ತಿಂಗಳ ಕಾಲ ನಮ್ಮ ಆಸ್ಪತ್ರೆಯಲ್ಲಿರಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

 ಎಸ್‌ಬಿ ಕನ್‌ಸ್ಟ್ರಕ್ಷನ್ ಕಂಪೆನಿ ಕಟ್ಟಡ ನಿರ್ಮಾಣದ ಹೊಣೆಹೊತ್ತಿದ್ದು, ಜನವರಿ ಅಂತ್ಯದೊಳಗೆ ನಿರ್ಮಿಸಲು ಗಡುವು ನೀಡಲಾಗಿದೆ. ಕಳೆದ 10 ದಿನಗಳಲ್ಲಿ ಶೇ.70ರಷ್ಟು ಕಾಮಗಾರಿ ಮುಗಿದಿದೆ ಎಂದು ಸೈಟ್ ಮ್ಯಾನೇಜರ್ ಹರ್‌ದೀಪ್ ಸಿಂಗ್ ತಿಳಿಸಿದ್ದಾರೆ.

 ಇಮಾನ್ ಅಹ್ಮದ್‌ರನ್ನು ಮುಂಬೈಗೆ ಕರೆ ತರುವ ಸಂಬಂಧ ಡಾ.ಲಕ್ಡಾವಾಲಾ ಅವರು ಏರ್-ಆ್ಯಂಬುಲೆನ್ಸ್ ಹಾಗೂ ಕಮರ್ಶಿಯಲ್ ಏರ್‌ಲೈನರ್ಸ್‌ ವರ್ಲ್ಡ್ ಜೊತೆಗೆ ಮಾತುಕತೆ ನಡೆಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X