Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಡಿಕೆಎಸ್ ಸಿ ವತಿಯಿಂದ ಕರಾವಳಿ ಫ್ಯಾಮಿಲಿ...

ಡಿಕೆಎಸ್ ಸಿ ವತಿಯಿಂದ ಕರಾವಳಿ ಫ್ಯಾಮಿಲಿ ಮುಲಾಖತ್

ಉಮ್ರಾ ಯಾತ್ರೆ ಅದೃಷ್ಟ ಗಿಟ್ಟಿಸಿದ ಮಹಿಳೆ

ವಾರ್ತಾಭಾರತಿವಾರ್ತಾಭಾರತಿ12 Jan 2017 5:19 PM IST
share
ಡಿಕೆಎಸ್ ಸಿ ವತಿಯಿಂದ ಕರಾವಳಿ ಫ್ಯಾಮಿಲಿ ಮುಲಾಖತ್

ದಕ್ಷಿಣ ಕರ್ನಾಟಕ ಸುನ್ನಿ ಸೆಂಟರ್ ಯು.ಎ.ಇ ರಾಷ್ಟ್ರೀಯ ಸಮಿತಿಯು ಜ.1ರಂದು ಹಮ್ಮಿಡ ಗ್ರಾಂಡ್  ಕರಾವಳಿ ಫ್ಯಾಮಿಲಿ ಮುಲಾಖತ್ ಶಾರ್ಜಾ ಮಲಿಹ ರಸ್ತೆಯಲ್ಲಿರುವ ಆಯಿಷ್ ವೆಡ್ಡಿಂಗ್ ಹಾಲ್ ನಲ್ಲಿ ನಡೆಯಿತು. 

ಕಾರ್ಯಕ್ರಮವನ್ನು ಮಾಸ್ಟರ್ ಮೊಹಿಯುದ್ದೀನ್ ಹಾಫಿಲ್ ರವರ ಕಿರಾಅತ್ ನೊಂದಿಗೆ ಸೈಯದ್ ಅಸ್ಗರ್ ಅಲಿ ತಂಙಳ್  ದುವಾ ನೆರವೇರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಫ್ಯಾಮಿಲಿ ಮುಲಖಾತ್ ಸ್ವಾಗತ ಸಮಿತಿ ಛೇರ್ಮನ್ ಅಬ್ದುಲ್ ಲತೀಫ್ ಮುಲ್ಕಿ ಪ್ರಸ್ತಾವಿಕ ಮಾತನಾಡಿ ಸ್ವಾಗತಿಸಿದರು. 

ಡಿ.ಕೆ.ಎಸ್.ಸಿ ಅಜ್ಮಾನ್ ಘಟಕದ ಗೌರವಾಧ್ಯಕ್ಷರಾದ  ಅಬೂಬಕ್ಕರ್ ಮದನಿ ಕೆಮ್ಮಾರ  ಫ್ಯಾಮಿಲಿ ಮುಲಾಖಾತ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸ್ವಾಗತ ಭಾಷಣ ಮಾಡಿದ  ಡಿ.ಕೆ.ಎಸ್.ಸಿ, ಯು.ಎ.ಇ ರಾಷ್ಟ್ರೀಯ ಸಮಿತಿ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಇಕ್ಬಾಲ್ ಕಣ್ಣಂಗಾರ್  ಸಂಘಟನೆಯ ಕಾರ್ಯಚಟುವಟಿಕೆಗಳ ಬಗ್ಗೆ ವಿವರಿಸಿದರು.

ಮಗ್ರಿಬ್ ನಮಾಝಿನ ನಂತರ ನಡೆದ ಸಮಾರೋಪಕ್ಕೆ ಯುಎಇ ರಾಷ್ಟ್ರೀಯ ಸಮಿತಿ ಗೌರವ ಅಧ್ಯಕ್ಷರಾದ ಸೈಯದ್  ತ್ವಾಹ  ಬಾಫಖಿ ತಂಙಳ್ ದುಃವಾ ಮೂಲಕ ಸಭೆಗೆ ಚಾಲನೆ ನೀಡಿದರು. ಯುಎಇ ರಾಷ್ಟೀಯ ಸಮಿತಿಯ ಉಪಾಧ್ಯಕ್ಷರಾದ  ಎಂ.ಇ. ಮೂಳೂರು ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಪ್ರಸ್ತುತ ಕಾರ್ಯಕ್ರಮಕ್ಕಾಗಿ ಆಗಮಿಸಿದ ಕೇಂದ್ರ ಸಮಿತಿ ಪ್ರಧಾನ ಕಾರ್ಯದರ್ಶಿ ಇಸ್ಮಾಯೀಲ್ ಹಾಜಿ ಕಿನ್ಯ ಮಾತನಾಡಿ, ಡಿ.ಕೆ.ಎಸ್.ಸಿ  ಯುಎಇ ಯ ಕಾರ್ಯಚಟುವಟಿಕೆಗಳ  ಬಗ್ಗೆ  ಮೆಚ್ಚುಗೆ ವ್ಯಕ್ತಪಡಿಸಿದರು.
ಕೇಂದ್ರ ಸಮಿತಿ ಉಪಾಧ್ಯಕ್ಷರು ಯುಎಇ ರಾಷ್ಟೀಯ ಸಮಿತಿ ಉಸ್ತುವಾರಿಯು ಆದ ಹಾಜಿ ಹಾತೀಮ್ ಕೂಳೂರ್ ಪ್ರಾಸ್ತಾವಿಕ ಭಾಷಣ  ಮಾಡಿದರು. ಡಿ.ಕೆ.ಎಸ್.ಸಿ ಯ ಹಿರಿಯ ಸಲಹೆಗಾರರು ಆದ ಹಾಜಿ ಮೊಯಿದೀನ್  ಕುಟ್ಟಿ ಕಕ್ಕಿಂಜೆ ಶುಭ ಹಾರೈಸಿ ಮಾತನಾಡಿದರು.

ವೇದಿಕೆಯಲ್ಲಿ ಫ್ಯಾಮಿಲಿ ಮುಲಖಾತ್ ಸ್ವಾಗತ ಸಮಿತಿ ಛೇರ್ಮನ್  ಅಬ್ದುಲ್ ಲತೀಫ್ ಮುಲ್ಕಿ, ಸೈಯದ್ ಅಸ್ಗರ್ ಅಲಿ ತಂಙಲ್,  ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಇಕ್ಬಾಲ್ ಕಣ್ಣಂಗಾರ್ , ಕೇಂದ್ರ ಸಮಿತಿ ಸದಸ್ಯರಾದ  ಜಮಾಲ್ ಅಬೂಸಾಲಿಹ್ ಕಣ್ಣಂಗಾರ್, ಕಾರ್ಯಕ್ರಮದ ಮುಖ್ಯ ಪ್ರಾಯೋಜಕರಾದ  ಬಿ.ಎ.ತುಂಬೆ (ಮೊಯಿದ್ದೀನ್) ವುಡ್ ವರ್ಕ್ಸ್ ಘಟಕದ ಮ್ಯಾನೇಜರ್ ಮುಹಮ್ಮದ್ ಅನ್ವರ್,  ಜನಾಬ್ ಝೈಯಿನುದ್ದೀನ್ ಬೆಳ್ಳಾರೆ  , ಬಶೀರ್ ಬೊಳುವಾರ್ ಮೊದಲಾದವರು ಉಪಸ್ಥಿತರಿದ್ದರು.  

ಫ್ಯಾಮಿಲಿ ಮುಲಾಖತ್  ಜನರಲ್ ಕನ್ವಿನರ್ ಎಸ್.ಯೂಸುಫ್ ಅರ್ಲಪದವು ಸ್ವಾಗತಿಸಿದರು. ಸ್ಪರ್ಧೆಯಲ್ಲಿ ಭಾಗವಹಿಸಿದ ವಿಜೇತರಿಗೆ  ಉಮ್ಮರ್ ಎಸ್.ಎಂ. ಹಾಗೂ ಕಮಲ್ ಅಜ್ಜಾವರ ಬಹುಮಾನ  ವಿತರಣಾ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ಸೇರಿದ ಸುಮಾರು 850ಕ್ಕೂ ಹೆಚ್ಚು  ಜನರಲ್ಲಿ ಅದೃಷ್ಟ ಚೀಟಿ  ಮೂಲಕ ಒಬ್ಬರಿಗೆ ಪವಿತ್ರ ಉಮ್ರಾ ಯಾತ್ರೆಗೆ ಅವಕಾಶ ಕಲ್ಪಿಸಲಾಯಿತು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X