Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ವಿರಾಟ್ ಕೊಹ್ಲಿ ಟ್ವಿಟರ್‌ನಲ್ಲಿ ಅಪರೂಪದ...

ವಿರಾಟ್ ಕೊಹ್ಲಿ ಟ್ವಿಟರ್‌ನಲ್ಲಿ ಅಪರೂಪದ ಫೋಟೊ ಶೇರ್ ಮಾಡಿದ್ದು ಏಕೆ?

ವಾರ್ತಾಭಾರತಿವಾರ್ತಾಭಾರತಿ12 Jan 2017 5:56 PM IST
share
ವಿರಾಟ್ ಕೊಹ್ಲಿ ಟ್ವಿಟರ್‌ನಲ್ಲಿ ಅಪರೂಪದ ಫೋಟೊ ಶೇರ್ ಮಾಡಿದ್ದು ಏಕೆ?

ಹೊಸದಿಲ್ಲಿ, ಜ.12: ಭಾರತದ ನೂತನ ಸೀಮಿತ ಓವರ್ ಕ್ರಿಕೆಟ್ ನಾಯಕ ವಿರಾಟ್ ಕೊಹ್ಲಿ ಟ್ವಿಟರ್ ಹಾಗೂ ಇನ್‌ಸ್ಟಾಗ್ರಾಮ್‌ನಲ್ಲಿ ತುಂಬಾ ಅಪರೂಪದ ಫೋಟೊವನ್ನು ಶೇರ್ ಮಾಡುವ ಮೂಲಕ ಹಳೆಯ ನೆನಪಿಗೆ ಜಾರಿದ್ದಾರೆ.

ಈಗಾಗಲೇ ಟೆಸ್ಟ್ ಕ್ರಿಕೆಟ್‌ನ ನಾಯಕನಾಗಿರುವ ಕೊಹ್ಲಿ ಕಳೆದ ವಾರ ಮಹೇಂದ್ರ ಸಿಂಗ್ ಧೋನಿ ದಿಢೀರನೆ ನಾಯಕತ್ವ ತೊರೆದ ಕಾರಣ ಏಕದಿನ ಹಾಗೂ ಟ್ವೆಂಟಿ-20 ತಂಡದ ನಾಯಕನಾಗಿ ಆಯ್ಕೆಯಾಗಿದ್ದರು. ಎಲ್ಲ ಮೂರು ಮಾದರಿಯ ಕ್ರಿಕೆಟ್‌ನಲ್ಲಿ ಭಾರತವನ್ನು ಮುನ್ನಡೆಸುತ್ತೇನೆಂದು ನಾನು ನಿರೀಕ್ಷೆಯೇ ಇರಲಿಲ್ಲ ಎಂದು 28ರ ಹರೆಯದ ಕೊಹ್ಲಿ ಬಣ್ಣಿಸಿದ್ದರು. ಈ ಹಿನ್ನೆಲೆಯಲ್ಲಿ ಅವರು ಜೂನಿಯರ್ ಕ್ರಿಕೆಟಿಗನಾಗಿದ್ದ ಸಂದರ್ಭದ ಫೋಟೊವನ್ನು ಶೇರ್ ಮಾಡಿರಬಹುದು.

 ‘‘ಭಾರತದ ಮೂರು ಮಾದರಿಯ ಕ್ರಿಕೆಟ್‌ನ ನಾಯಕತ್ವವನ್ನು ವಹಿಸಿಕೊಳ್ಳುವುದು ತುಂಬಾ ಅಸಂಭಾವ್ಯವಾಗಿದೆ. ನನ್ನ ಜೀವನದಲ್ಲಿ ಇಂತಹ ದಿನ ಬರುತ್ತದೆಯೆಂದು ಯೋಚಿಸಿಯೇ ಇರಲಿಲ್ಲ. ನಾನು ತಂಡದಲ್ಲಿ ಪ್ರವೇಶ ಪಡೆದಾಗ ಉತ್ತಮ ಪ್ರದರ್ಶನ ನೀಡುವುದು, ಹೆಚ್ಚಿನ ಅವಕಾಶ ಪಡೆಯುವುದು ಹಾಗೂ ಸ್ಥಿರ ವೃತ್ತಿಜೀವನ ರೂಪಿಸಿಕೊಂಡು ತಂಡದ ಗೆಲುವಿನಲ್ಲಿ ಕಾಣಿಕೆ ನೀಡುವುದು ನನ್ನ ಧ್ಯೇಯವಾಗಿತ್ತು’’ಎಂದು ಕೊಹ್ಲಿ ಹೇಳಿದ್ದಾರೆ.

ದಿಲ್ಲಿಯ ದಾಂಡಿಗ ಕೊಹ್ಲಿ ಭಾರತೀಯ ಕ್ರಿಕೆಟ್‌ನಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ. ಬಲಗೈ ಶೈಲಿಯ ಬ್ಯಾಟ್ಸ್‌ಮನ್ ಕೊಹ್ಲಿ ಪ್ರಸ್ತುತ ಭಾರತೀಯ ಕ್ರಿಕೆಟ್‌ನಲ್ಲಿ ಪ್ರಸಿದ್ಧ ಆಟಗಾರನಾಗಿದ್ದಾರೆ. ಮಾತ್ರವಲ್ಲ ಅತ್ಯಂತ ದೊಡ್ಡ ಮಾರುಕಟ್ಟೆ ಹೊಂದಿರುವ ಅಥ್ಲೀಟ್ ಕೂಡ ಆಗಿದ್ದಾರೆ.

  ‘‘ನನಗೆ ಇದೆಲ್ಲವೂ ದೇವರು ನೀಡಿದ ವರ ಎಂದು ಭಾವಿಸಿರುವೆ. ಏನಾದರೂ ಆಗಬೇಕಾದರೆ ಅದಕ್ಕೊಂದು ಕಾರಣವಿರುತ್ತದೆ. ಅದು ನಿಮ್ಮ ಜೀವನದಲ್ಲಿ ಸರಿಯಾದ ಸಮಯಕ್ಕೆ ನಡೆಯುತ್ತದೆ. ಭಾರತದ ಎಲ್ಲ 3 ಮಾದರಿಯ ಕ್ರಿಕೆಟ್‌ನಲ್ಲಿ ತಂಡವನ್ನು ಮುನ್ನಡೆಸುವುದು ಒಂದು ಅಪೂರ್ವ ಅವಕಾಶ’’ ಎಂದು ಕೊಹ್ಲಿ ಅಭಿಪ್ರಾಯಪಟ್ಟರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X