Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉತ್ತರಪ್ರದೇಶ ವಶಕ್ಕೆ ಬಿಜೆಪಿಯಿಂದ ಹೊಸ...

ಉತ್ತರಪ್ರದೇಶ ವಶಕ್ಕೆ ಬಿಜೆಪಿಯಿಂದ ಹೊಸ ತಂತ್ರ

ವಾರ್ತಾಭಾರತಿವಾರ್ತಾಭಾರತಿ12 Jan 2017 6:25 PM IST
share
ಉತ್ತರಪ್ರದೇಶ ವಶಕ್ಕೆ ಬಿಜೆಪಿಯಿಂದ ಹೊಸ ತಂತ್ರ

ಲಕ್ನೊ,ಜ.12: ಉತ್ತರಪ್ರದೇಶ ಚುನಾವಣೆಯ ಪ್ರಚಾರಕಾರ್ಯಕ್ಕಾಗಿ ಬಿಜೆಪಿ ವಾರ್‌ರೂಂನ್ನು ಸಂಪೂರ್ಣ ಸಜ್ಜುಗೊಳಿಸಿದೆ. ರಾಜ್ಯದ ಅಧಿಕಾರ ಹಿಡಿಯಲು ಪ್ರಧಾನಮಂತ್ರಿ ನರೇಂದ್ರಮೋದಿಯ ಹತ್ತು ಮೆಗಾರ್ಯಾಲಿ ಸಹಿತ ಹಲವಾರು ರೀತಿಯ ಪ್ರಚಾರ ಕಾರ್ಯಕ್ರಮಗಳನ್ನು ಉತ್ತರಪ್ರದೇಶ ಬಿಜೆಪಿ ಹಮ್ಮಿಕೊಳ್ಳಲಿದೆ. ಬಿಜೆಪಿಯ ಹಿರಿಯ ನಾಯಕರು, ಐಐಟಿಯ ತಂತ್ರಜ್ಞರು ಬಿಜೆಪಿಯ ವಾರ್‌ರೂಮ್‌ನ ಭಾಗವಾಗಲಿದ್ದಾರೆ.

ವೀಡಿಯೊ ವ್ಯಾನ್, ವಾಹನ ಪ್ರಚಾರ, ನಾಯಕರ ಚುನಾವಣಾ ಪ್ರಚಾರ ಮುಂತಾದುವುಗಳನ್ನು ಬಿಜೆಪಿ ರೂಪಿಸಿದೆ. ವಾಹನಪ್ರಚಾರ ಕಾರ್ಯಕ್ರಮಕ್ಕೆ ಈಬಾರಿ 30ಲಕ್ಷ ಮತದಾರರನ್ನು ತಲುಪಿದ್ದೇವೆ ಎಂದು ಬಿಜೆಪಿ ಹೇಳುತ್ತಿದೆ. ಅದೇವೇಳೆ ಸೋಶಿಯಲ್ ಮೀಡಿಯ ಮೂಲಕ ಹನ್ನೆರಡು ಲಕ್ಷ ಮಂದಿಯನ್ನು ತಲುಪಬಹುದೆಂದು ಪಕ್ಷದ ಚಿಂತನೆಯಾಗಿದೆ.

400 ವೀಡಿಯೊ ವ್ಯಾನ್‌ಗಳು, 1650 ದ್ವಿಚಕ್ರ ವಾಹನಗಳನ್ನು ಬಿಜೆಪಿ ಪ್ರಚಾರಾರ್ಥ ಸಜ್ಜುಗೊಳಿಸಿದೆ. ಮತದಾರರಿಂದ ಸಂಗ್ರಹಿಸಿದ 20ಲಕ್ಷಕ್ಕೂ ಅಧಿಕ ಬೇಡಿಕೆಗಳನ್ನು ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಸೇರಿಸಲು ಬಿಜೆಪಿ ಯೋಚಿಸಿದೆ.ಪ್ರಚಾರಕ್ಕೆ 8,000 ವಾಟ್ಸ್ ಅಪ್ ಗ್ರೂಪ್‌ಗಳನ್ನು ಬಳಸಿಕೊಳ್ಳಲಾಗುತ್ತಿದೆ.ಮೋದಿಯ ಬೃಹತ್ ರ್ಯಾಲಿ ಬಿಜೆಪಿಯ ಮುಖ್ಯ ಪ್ರಚಾರ ಅಸ್ತ್ರವಾಗಿದೆ.

ಚುನಾವಣೆಯ ಪ್ರತಿಯೊಂದೂ ಹಂತದಲ್ಲಿ ಕನಿಷ್ಠ ಮೋದಿಯ ಒಂದು ರ್ಯಾಲಿಯಾದರೂ ಇರಲಿದೆ. ಈ ತಿಂಗಳ ಕೊನೆಯಲ್ಲಿ ಅಲಿಗಡದಲ್ಲಿ ಅಥವಾ ಮುಝಪ್ಫರ್ ನಗರ್‌ನಲ್ಲಿಮೋದಿಯ ಪ್ರಥಮರ್ಯಾಲಿ ನಡೆಯಲಿದೆ.ಹಳೆ ರೀತಿಯ ಪ್ರಚಾರ ತಂತ್ರಗಳನ್ನು ಬಿಜೆಪಿ ತೊರೆದಿಲ್ಲ. ಮಾತಿ ತಿಲಕ ಪ್ರತಿಜ್ಞಾ ಎಂಬ ಹೆಸರಿನಲ್ಲಿ 75 ಪ್ರದೇಶಗಳಲ್ಲಿ ರೈತರ ಸಂಗಮ ನಡೆಯಲಿದೆ. ಜನವರಿ 13ರಂದುರೈತ ಸಂಗಮ ಆರಂಭವಾಗಲಿದೆ.ಫೆಬ್ರವರಿಎಂಟರಿಂದಮಾರ್ಚ್‌ಹನ್ನೊಂದರವರೆಗೆ ಏಳುಹಂತದಲ್ಲಿಉತ್ತರಪ್ರದೇಶ ಚುನಾವಣೆ ನಡೆಯಲಿದೆ ಎಂದು ವರದಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X