Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಿಎಸ್‌ನ ಚಂದ್ರಶೇಖರನ್‌ಗೆ ಒಲಿದ ಟಾಟಾ...

ಸಿಎಸ್‌ನ ಚಂದ್ರಶೇಖರನ್‌ಗೆ ಒಲಿದ ಟಾಟಾ ಸನ್ಸ್‌ನ ಅಧ್ಯಕ್ಷತೆ

ವಾರ್ತಾಭಾರತಿವಾರ್ತಾಭಾರತಿ12 Jan 2017 11:13 PM IST
share
ಸಿಎಸ್‌ನ ಚಂದ್ರಶೇಖರನ್‌ಗೆ ಒಲಿದ ಟಾಟಾ ಸನ್ಸ್‌ನ ಅಧ್ಯಕ್ಷತೆ

ಮುಂಬೈ,ಜ.12: ಟಾಟಾ ಸನ್ಸ್ ಗುರುವಾರ ಟಿಸಿಎಸ್‌ನ ಸಿಇಒ ಹಾಗೂ ಆಡಳಿತ ನಿರ್ದೇಶಕ ನಾಗರಾಜನ್ ಚಂದ್ರಶೇಖರನ್ ಅವರನ್ನು ತನ್ನ ನೂತನ ಅಧ್ಯಕ್ಷರನ್ನಾಗಿ ಹೆಸರಿಸಿದೆ. ಎರಡು ತಿಂಗಳ ಹಿಂದೆ ಆಗ ಟಾಟಾ ಸನ್ಸ್‌ನ ಅಧ್ಯಕ್ಷರಾಗಿದ್ದ ಸೈರಸ್ ಮಿಸ್ತ್ರಿಯವರನ್ನು ಹುದ್ದೆಯಿಂದ ವಜಾಗೊಳಿಸಲಾಗಿತ್ತು.

‘ಚಂದ್ರ’ಎಂದೇ ಜನಪ್ರಿಯರಾಗಿರುವ ಚಂದ್ರಶೇಖರನ್(54) ಕಳೆದ ವರ್ಷ ಮಿಸ್ತ್ರಿಯವರ ವಜಾದ ಬಳಿಕ ಅ.24ರಂದು ಅಧಿಕಾರ ಸ್ವೀಕರಿಸಿದ್ದ ರತನ್ ಟಾಟಾರಿಗೆ ವಿಶ್ರಾಂತಿ ನೀಡಲಿದ್ದಾರೆ.

ಟಾಟಾ ಗುಂಪಿನ ಹಿರಿಯ ಅಧಿಕಾರಿಯಾಗಿರುವ ಚಂದ್ರಶೇಖರನ್‌ಗೆ ಆಡಳಿತದ ಚುಕ್ಕಾಣಿಯನ್ನು ನೀಡುವ ನಿರ್ಧಾರವನ್ನು ಇಂದಿಲ್ಲಿ ನಡೆದ ಟಾಟಾ ಸನ್ಸ್ ಆಡಳಿತ ಮಂಡಳಿಯು ತೆಗೆದುಕೊಂಡಿತು.

ರತನ್ ಟಾಟಾ, ಟಿವಿಎಸ್ ಸಮೂಹದ ವರಿಷ್ಠ ವೇಣು ಶ್ರೀನಿವಾಸನ್, ಬೇನ್ ಕ್ಯಾಪಿಟಲ್‌ನ ಅಮಿತ್ ಚಂದ್ರ, ಮಾಜಿ ರಾಜತಾಂತ್ರಿಕ ರೊನೆನ್ ಸೇನ್ ಮತ್ತು ಲಾರ್ಡ್ ಕುಮಾರ ಭಟ್ಟಾಚಾರ್ಯ ಅವರನ್ನೊಳಗೊಂಡ ಐವರು ಸದಸ್ಯರ ಆಯ್ಕೆ ಸಮಿತಿಯು ತನಗೆ ನೀಡಲಾಗಿದ್ದ ನಾಲ್ಕು ತಿಂಗಳ ಗಡುವಿಗೆ ಮೊದಲೇ ಚಂದ್ರಶೇಖರನ್ ಅವರನ್ನು ಆಯ್ಕೆ ಮಾಡಿದೆ.

ಚಂದ್ರಶೇಖರನ್ ಅವರು 2009ರಿಂದ ಟಾಟಾ ಸಮೂಹದ ಖಜಾನೆ ಎಂದೇ ಪರಿಗಣಿಸಲಾಗಿರುವ ಪ್ರತಿಷ್ಠಿತ ಐಟಿ ಕಂಪನಿ ಟಿಸಿಎಸ್‌ನ ಮುಖ್ಯಸ್ಥರಾಗಿದ್ದಾರೆ, ಮಿಸ್ತ್ರಿಯವರ ವಜಾದ ಮರುದಿನ, 2016,ಅ.25ರಂದು ಅವರನ್ನು ಟಾಟಾ ಸನ್ಸ್‌ನ ಆಡಳಿತ ಮಂಡಲಿಯ ನಿರ್ದೇಶಕರನ್ನಾಗಿ ನೇಮಕಗೊಳಿಸಲಾಗಿತ್ತು.

ತನ್ನನ್ನು ವಜಾಗೊಳಿಸಿರುವುದನ್ನು ಪ್ರಶ್ನಿಸಿರುವ ಮಿಸ್ತ್ರಿ ಜೊತೆ ರಾಷ್ಟ್ರೀಯ ಕಂಪನಿ ಕಾಯ್ದೆ ನ್ಯಾಯಾಧಿಕರಣದಲ್ಲಿ ನಡೆಯುತ್ತಿರುವ ಕಾನೂನು ಸಮರದ ನಡುವೆಯೇ ಉಪ್ಪಿನಿಂದ ಸಾಫ್ಟ್‌ವೇರ್‌ವರೆಗೆ ಹೆಸರು ಮಾಡಿರುವ 103 ಶತಕೋಟಿ ಡಾ.ಮೌಲ್ಯದ ಟಾಟಾ ಸನ್ಸ್‌ನ ಅಧ್ಯಕ್ಷರಾಗಿ ಚಂದ್ರಶೇಖರನ್ ನೇಮಕಗೊಂಡಿದ್ದಾರೆ.

ಬೃಹತ್ ಹೊಣೆ:ಚಂದ್ರ
ತನ್ನಲ್ಲಿಟ್ಟಿರುವ ವಿಶ್ವಾಸಕ್ಕೆ ಟಾಟಾ ಸನ್ಸ್ ಮತ್ತು ರತನ ಟಾಟಾ ಅವರಿಗೆ ಕೃತಜ್ಞತೆಗಳನ್ನು ಸಲ್ಲಿಸಿರುವ ಚಂದ್ರಶೇಖರನ್, ಅಧ್ಯಕ್ಷ ಹುದ್ದೆ ಬೃಹತ್ ಹೊಣೆಗಾರಿಕೆಗಳೊಂದಿಗೆ ತನ್ನ ಹೆಗಲೇರುತ್ತಿದೆ ಎನ್ನುವುದು ತನಗೆ ಅರಿವಿದೆ ಮತ್ತು ಅದನ್ನು ಯಶಸ್ವಿಯಾಗಿ ನಿರ್ವಹಿಸಲು ಪ್ರಯತ್ನಿಸುತ್ತೇನೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X