Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಫಿಫಾ ರ್ಯಾಂಕಿಂಗ್: 10 ವರ್ಷದಲ್ಲಿ ಭಾರತ...

ಫಿಫಾ ರ್ಯಾಂಕಿಂಗ್: 10 ವರ್ಷದಲ್ಲಿ ಭಾರತ ಶ್ರೇಷ್ಠ ಸಾಧನೆ

ವಾರ್ತಾಭಾರತಿವಾರ್ತಾಭಾರತಿ12 Jan 2017 11:40 PM IST
share
ಫಿಫಾ ರ್ಯಾಂಕಿಂಗ್: 10 ವರ್ಷದಲ್ಲಿ ಭಾರತ ಶ್ರೇಷ್ಠ ಸಾಧನೆ

ಝೂರಿಕ್, ಜ.12: ಭಾರತ ಫಿಫಾ ರ್ಯಾಂಕಿಂಗ್‌ನಲ್ಲಿ ಆರು ಸ್ಥಾನ ಮೇಲಕ್ಕೇರಿ 129ನೆ ಸ್ಥಾನಕ್ಕೆ ತಲುಪಿದೆ. ಈ ಮೂಲಕ ಒಂದು ದಶಕದ ಬಳಿಕ ಶ್ರೇಷ್ಠ ಸಾಧನೆ ಮಾಡಿದೆ ಎಂದು ವಿಶ್ವ ಫುಟ್ಬಾಲ್ ಆಡಳಿತ ಮಂಡಳಿ ಫಿಪಾ ಗುರುವಾರ ತಿಳಿಸಿದೆ.

 ಭಾರತ 2005ರ ಬಳಿಕ ಫಿಫಾ ರ್ಯಾಂಕಿಂಗ್‌ನಲ್ಲಿ ಉತ್ತಮ ಸಾಧನೆ ಮಾಡಿದೆ. 2005ರ ಡಿಸೆಂಬರ್‌ನಲ್ಲಿ 127ನೆ ಸ್ಥಾನ ತಲುಪಿತ್ತು. 2015ರ ಮಾರ್ಚ್‌ನಲ್ಲಿ 173ನೆ ಸ್ಥಾನದಲ್ಲಿದ್ದ ಭಾರತ ಎರಡು ವರ್ಷಗಳಲ್ಲಿ 42 ಸ್ಥಾನ ಭಡ್ತಿ ಪಡೆದಿದೆ.

ಭಾರತ ಕಳೆದ 11 ಅಂತಾರಾಷ್ಟ್ರೀಯ ಪಂದ್ಯಗಳ ಪೈಕಿ 9ರಲ್ಲಿ ಜಯ ಸಾಧಿಸಿದೆ. ಕಳೆದ ವರ್ಷ 114ನೆ ರ್ಯಾಂಕಿನ ಪುರ್ಟೊ ರಿಕೊ ವಿರುದ್ಧ 4-1 ಗೋಲುಗಳ ಅಂತರದಿಂದ ಮಣಿಸಿರುವುದು ಭಾರತದ ಮಹತ್ವದ ಸಾಧನೆಯಾಗಿತ್ತು.

 ಫಿಫಾ ರ್ಯಾಂಕಿಂಗ್‌ನ ಅಗ್ರ 34 ಸ್ಥಾನಗಳಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಅರ್ಜೆಂಟೀನ, ಬ್ರೆಝಿಲ್ ಹಾಗೂ ಜರ್ಮನಿ ತಂಡಗಳು ಕ್ರಮವಾಗಿ 1ನೆ,2ನೆ ಹಾಗೂ 3ನೆ ಸ್ಥಾನ ಪಡೆದಿದೆ. ನಮ್ಮ ತಂಡ 2005ರ ಬಳಿಕ ಶ್ರೇಷ್ಠ ರ್ಯಾಂಕಿಂಗ್ ಪಡೆದಿದ್ದು,ಇದು ತಂಡದ ಸಾಧನೆಯ ದ್ಯೋತಕವಾಗಿದೆ.

ಈ ರ್ಯಾಂಕಿಂಗ್‌ನಿಂದಾಗಿ ಈ ತಿಂಗಳಾಂತ್ಯದಲ್ಲಿ ನಡೆಯುವ 2019ರ ಏಷ್ಯಾ ಕಪ್ ಕ್ವಾಲಿಫೈಯರ್‌ನಲ್ಲಿ ಸ್ಥಾನ ಪಡೆಯಲು ಸಾಧ್ಯವಾಗಿದೆ. 2011ರಲ್ಲಿ ಕೊನೆಯ ಬಾರಿ ಏಷ್ಯಾಕಪ್‌ನಲ್ಲಿ ಆಡಿದ್ದೆವು.2019ರಲ್ಲಿ ಯುಎಇನಲ್ಲಿ ಮತ್ತೊಮ್ಮೆ ಆಡುವ ವಿಶ್ವಾಸದಲ್ಲಿದ್ದೇವೆ ಎಂದು ಎಐಎಫ್‌ಎಫ್ ಕಾರ್ಯದರ್ಶಿ ಕುಶಾಲ್ ದಾಸ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X