Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಂಧ್ರದಲ್ಲಿ ಸಿನಿಮಾ ಅಭಿಮಾನಿಯೊಬ್ಬ...

ಆಂಧ್ರದಲ್ಲಿ ಸಿನಿಮಾ ಅಭಿಮಾನಿಯೊಬ್ಬ ಎಷ್ಟು ಬೆಲೆಯ ಟಿಕೆಟ್ ಖರೀದಿಸಿದ್ದಾರೆ ಗೊತ್ತೇ?

ವಾರ್ತಾಭಾರತಿವಾರ್ತಾಭಾರತಿ13 Jan 2017 10:49 AM IST
share
ಆಂಧ್ರದಲ್ಲಿ ಸಿನಿಮಾ ಅಭಿಮಾನಿಯೊಬ್ಬ ಎಷ್ಟು ಬೆಲೆಯ ಟಿಕೆಟ್ ಖರೀದಿಸಿದ್ದಾರೆ ಗೊತ್ತೇ?

ಹೈದರಾಬಾದ್, ಜ.13: ತೆಲುಗು ಚಿತ್ರರಂಗದ ಹಿರಿಯ ನಟ ಬಾಲಕೃಷ್ಣ ನಟನೆಯ 100ನೆ ಚಿತ್ರ ‘ಗೌತಮಿಪುತ್ರ ಶಾತಕರ್ಣಿ’ ಗುರುವಾರ ಬಿಡುಗಡೆಯಾಗಿದ್ದು, ಬಾಲಕೃಷ್ಣರ ಕಟ್ಟಾ ಅಭಿಮಾನಿಯೊಬ್ಬ 1 ಲಕ್ಷ ರೂ. ಪಾವತಿಸಿ ಸಿನಿಮಾ ಟಿಕೆಟ್‌ಗಳನ್ನು ಖರೀದಿಸಿ ಅಭಿಮಾನಿಗಳು, ತೆಲುಗು ಚಿತ್ರದ ಮೆಗಾಸ್ಟಾರ್‌ನ್ನು ಅಚ್ಚರಿಗೊಳಿಸಿದ್ದಾರೆ.

ಗುಂಟೂರಿನ ಮೊಡೆಸ್ಟ್ ರೆಸ್ಟೋರೆಂಟ್‌ನ ಮಾಲಕ, ಎಂಬಿಎ ಪದವೀಧರ ಗೋಪಿಚಂದ್(27ವರ್ಷ) ಸಿಟಿ ಸೆಂಟರ್‌ಗೆ ತೆರಳಿ ಕ್ಯಾನ್ಸರ್ ಪೀಡಿತರ ಸಹಾಯಾರ್ಥ ಏರ್ಪಡಿಸಿದ್ದ ಸಿನೆಮಾ ಪ್ರದರ್ಶನಕ್ಕೆ ತೆರಳಿದ್ದರು. ಆಯೋಜಕರು 500 ಹಾಗೂ 2000 ರೂ. ನಡುವಿನ ಟಿಕೆಟ್ ಮಾರಾಟವಾಗುವ ವಿಶ್ವಾಸದಲ್ಲಿದ್ದರು. ಆದರೆ, ಗೋಪಿಚಂದ್ 1 ಲಕ್ಷ ರೂ. ಚೆಕ್ ಪಾವತಿಸಿ ಟಿಕೆಟ್‌ನ್ನು ಪಡೆದರು.

ಗೋಪಿಚಂದ್ 1 ಲಕ್ಷ ರೂ. ಚೆಕ್ ನೀಡಿದಾಗ ನಾವು ಮೂಕವಿಸ್ಮಿತರಾಗಿದ್ದೆವು ಎಂದು ಚಿತ್ರ ಪ್ರದರ್ಶನದ ಆಯೋಜಕರು ತಿಳಿಸಿದ್ದಾರೆ.

  ‘‘ನಾನು ಕಳೆದ ಒಂದು ವರ್ಷದಿಂದ ಈ ಹಣವನ್ನು ಉಳಿಸಿದ್ದೆ. ಪಾರ್ಟಿಗಳಂತಹ ಅನಗತ್ಯ ವಿಷಯಕ್ಕೆ ಹಣ ಪೋಲು ಮಾಡಲು ಇಷ್ಟಪಡದೆ, ಚಾರಿಟಿಗಾಗಿ ಹಣ ಉಳಿಸುವ ಉದ್ದೇಶ ನನ್ನಲ್ಲಿತ್ತು. ಸಿನೆಮಾ ಬಿಡುಗಡೆಯನ್ನು ನಿರೀಕ್ಷಿಸುತ್ತಿದ್ದೆ. ಇದೀಗ ಕೂಡಿಟ್ಟ ಹಣವನ್ನು ಒಂದೊಳ್ಳೆಯ ಉದ್ದೇಶಕ್ಕೆ ನೀಡುತ್ತಿರುವ ತೃಪ್ತಿ ನನಗಿದೆ’’ ಎಂದು ಗೋಪಿಚಂದ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X