Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಟಾಟಾ ಗ್ರೂಪ್ ನ ಪ್ರಪ್ರಥಮ ಪಾರ್ಸಿಯೇತರ...

ಟಾಟಾ ಗ್ರೂಪ್ ನ ಪ್ರಪ್ರಥಮ ಪಾರ್ಸಿಯೇತರ ಅಧ್ಯಕ್ಷ ನಟರಾಜನ್ ಚಂದ್ರಶೇಖರನ್

ನೀವು ತಿಳಿದಿರಬೇಕಾದ ಮಾಹಿತಿ

ವಾರ್ತಾಭಾರತಿವಾರ್ತಾಭಾರತಿ13 Jan 2017 12:37 PM IST
share
ಟಾಟಾ ಗ್ರೂಪ್ ನ ಪ್ರಪ್ರಥಮ ಪಾರ್ಸಿಯೇತರ ಅಧ್ಯಕ್ಷ ನಟರಾಜನ್ ಚಂದ್ರಶೇಖರನ್

ಮುಂಬೈ ,ಜ.13:ಗುರುವಾರದಂದು ಟಾಟಾ ಸನ್ಸ್ ಅಧ್ಯಕ್ಷರಾಗಿಆಯ್ಕೆಯಾಗಿರುವ ನಟರಾಜನ್ ಚಂದ್ರಶೇಖರನ್ ಈ ಪ್ರಮುಖ ಸಂಸ್ಥೆಯ ಪ್ರಪ್ರಥಮ ಪಾರ್ಸಿಯೇತರ ಅಧ್ಯಕ್ಷನೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ತಮ್ಮಆತ್ಮೀಯ ವಲಯದಲ್ಲಿ ಚಂದ್ರ ಎಂದೇ ಕರೆಯಲ್ಪಡುವ ನಟರಾಜನ್ ಚಂದ್ರಶೇಖರನ್ ಬಗ್ಗೆ ನಾವು ತಿಳಿದಿರಬೇಕಾದ ಮಾಹಿತಿ ಇಲ್ಲಿದೆ ಓದಿ.

► ಚಂದ್ರಶೇಖರನ್ ಅವರು ಅಕ್ಟೋಬರ್ 6, 2009ರಿಂದ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಇದರಸಿಇಒ ಮತ್ತು ಆಡಳಿತ ನಿರ್ದೇಶಕರಾಗಿದ್ದಾರೆ. ಅದಕ್ಕಿಂತ ಮೊದಲು ಅವರು ಸಂಸ್ಥೆಯ ಚೀಫ್ ಆಪರೇಟಿಂಗ್ ಆಫೀಸರ್ ಆಗಿದ್ದರು.

► ಸೆಪ್ಟೆಂಬರ್ 6, 2007ರಲ್ಲಿ ಅವರು ಟಿ ಸಿ ಎಸ್ ನ ಕಾರ್ಯಕಾರಿ ನಿರ್ದೇಶಕರಾದರು. ಇದಕ್ಕೂ ಮುಂಚೆ 2002ರಲ್ಲಿ ಅವರು ಕಂಪೆನಿಯ ಜಾಗತಿಕ ಮಾರುಕಟ್ಟೆ ವಿಭಾಗದ ಮುಖ್ಯಸ್ಥರಾಗಿದ್ದರು.

► ಈ ಹಿಂದೆ ಸಿಟಿಗ್ರೂಪ್ ಗ್ಲೋಬಲ್ ಸರ್ವಿಸಸ್ ಲಿ. ಎಂದು ಕರೆಯಲ್ಪಡುತ್ತಿದ್ದ ಟಿ ಸಿ ಎಸ್ ಇ-ಸರ್ವ್ ಲಿ. ಇದರನಾನ್-ಎಕ್ಸಿಕ್ಯೂಟಿವ್ ಚೇರ್‌ಮೆನ್ ಆಗಿದ್ದರು. ನಂತರ ಡಿಸೆಂಬರ್ 21, 2008ರಿಂದ ಅದರ ನಿರ್ದೇಶಕರಾಗಿದ್ದಾರೆ.

► ಅವರು ಅಕ್ಟೋಬರ್ 17,2014ರಿಂದ ಸಿಎಂಸಿ ಲಿಮಿಟೆಡ್ ಇದರ ಅಧ್ಯಕ್ಷ ಹಾಗೂ ಹೆಚ್ಚುವರಿ ನಿರ್ದೇಶಕರಾಗಿದ್ದಾರೆ. ನ್ಯಾಷನಲ್ ಅಸೋಸಿಯೇಶನ್ ಆಫ್ ಸಾಫ್ಟ್ ವೇರ್ ಎಂಡ್ ಸರ್ವಿಸ್ ಕಂಪೆನೀಸ್ ಇದರ ಅಧ್ಯಕ್ಷ ಹಾಗೂಕಾರ್ಯಕಾರಿ ಮಂಡಳಿಯ ಸದಸ್ಯರಾಗಿ ಎಪ್ರಿಲ್ 8,2013ರ ತನಕ ಸೇವೆ ಸಲ್ಲಿಸಿದ್ದಾರೆ.

► ಅವರು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಇದರ ಅಧಿಕಾರಿಯೇತರನಿದೇರ್ಶಕರಾಗಿ ಮಾರ್ಚ್ 5, 2016ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ.

► 25 ಅಕ್ಟೋಬರ್, 2016ರಿಂದ ಚಂದ್ರಶೇಖರನ್ ಟಾಟಾ ಸನ್ಸ್ ಲಿ. ಇದರ ಹೆಚ್ಚುವರಿ ನಿರ್ದೇಶಕರಾಗಿದ್ದಾರೆ.

► ಕೊಯಂಬತ್ತೂರು ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಇಲ್ಲಿ ಅಪ್ಲೈಡ್ ಸಾಯನ್ಸ್ ವಿಷಯದಲ್ಲಿ ವಿಜ್ಞಾನ ಪದವಿ ಪಡೆದಿರುವ ಚಂದ್ರಶೇಖರನ್ ಅವರು ತಮಿಳುನಾಡಿನ ತಿರುಚ್ಚಿಯಲ್ಲಿರುವ ರೀಜನಲ್ ಇಂಜಿನಿಯರಿಂಗ್ ಕಾಲೇಜಿನಿಂದ ಕಂಪ್ಯೂಟರ್ ಅಪ್ಲಿಕೇಶನ್ಸ್ ನಲ್ಲಿ 1986ರಲ್ಲಿ ಸ್ನಾತ್ತಕೋತ್ತರ ಪದವಿ ಪಡೆದಿದ್ದಾರೆ.

► ದೈಹಿಕ ಕ್ಷಮತೆ ಕಾಪಾಡಲು ಹೆಚ್ಚಿನ ಆಸಕ್ತಿ ವಹಿಸಿರುವ ಚಂದ್ರಶೇಖರನ್ ಪ್ರತಿ ದಿನ ವ್ಯಾಯಾಮದಂಗವಾಗಿ ಓಡುವ ಹವ್ಯಾಸ ಇಟ್ಟುಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X