Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶಹಬ್ಬಾಸ್ ಸುಷ್ಮಾ ಜಿ... ಆದರೆ ಅಮೆಝಾನ್...

ಶಹಬ್ಬಾಸ್ ಸುಷ್ಮಾ ಜಿ... ಆದರೆ ಅಮೆಝಾನ್ ಹಿಂದೆಗೆದುಕೊಂಡರೆ ತ್ರಿವರ್ಣ ಧ್ವಜದ ಉತ್ಪನ್ನಗಳ ಮಾರಾಟ ನಿಲ್ಲುತ್ತದೆಯೇ ?

ವಾರ್ತಾಭಾರತಿವಾರ್ತಾಭಾರತಿ13 Jan 2017 2:31 PM IST
share
ಶಹಬ್ಬಾಸ್ ಸುಷ್ಮಾ ಜಿ... ಆದರೆ ಅಮೆಝಾನ್ ಹಿಂದೆಗೆದುಕೊಂಡರೆ ತ್ರಿವರ್ಣ ಧ್ವಜದ ಉತ್ಪನ್ನಗಳ ಮಾರಾಟ ನಿಲ್ಲುತ್ತದೆಯೇ ?

ಹೊಸದಿಲ್ಲಿ, ಜ.13: ಅಮೆಝಾನ್ ಕೆನಡಾ ಇ-ಕಾಮರ್ಸ್ ವೆಬ್ ಸೈಟ್ ನಲ್ಲಿ ತ್ರಿವರ್ಣ ಧ್ವಜದ ಡೋರ್ ಮ್ಯಾಟ್ ಗಳನ್ನು ಮಾರಾಟ ಮಾಡಲಾಗುತ್ತಿದೆ ಎಂದು ಟ್ವಿಟ್ಟರ್ ಬಳಕೆದಾರರೊಬ್ಬರು ವಿದೇಶಾಂಗ ವ್ಯವಹಾರ ಸಚಿವೆ ಸುಷ್ಮಾ ಸ್ವರಾಜ್ ಅವರಿಗೆ ಟ್ವೀಟ್ ಮಾಡಿದ ಪರಿಣಾಮವನ್ನು ನಾವೆಲ್ಲಾ ನೋಡಿದ್ದೇವೆ. ಸುಷ್ಮಾ ಅವರಿಗೆ ಭೇಷ್ ಎಂದಿದ್ದೇವೆ.

ಟ್ವೀಟ್ ಕಂಡ ಕೂಡಲೇ ಕೆನಡಾದ ಭಾರತೀಯ ರಾಯಭಾರ ಕಚೇರಿಯನ್ನು ಸಂಪರ್ಕಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸುಷ್ಮಾ ಆದೇಶಿಸಿದ್ದರು ಹಾಗೂ ಸ್ವತಹ ಅಮೆಝಾನ್ ಕಂಪೆನಿಗೆ ಎಚ್ಚರಿಕೆ ನೀಡಿ ವಿವಾದಿತ ಉತ್ಪನ್ನವನ್ನು ಹಿಂಪಡೆಯದಿದ್ದರೆ ಕಂಪೆನಿಯ ಎಲ್ಲಾ ಅಧಿಕಾರಿಗಳ ಭಾರತೀಯ ವೀಸಾ ರದ್ದುಪಡಿಸಲಾಗುವುದೆಂದು ಕಂಪೆನಿ ಬೇಷರತ್ ಕ್ಷಮೆಯಾಚಿಸಬೇಕೆಂದು ಹೇಳಿದಾಕ್ಷಣ ಕಂಪೆನಿ ತನ್ನ ವೆಬ್ ಸೈಟ್ ನಿಂದ ವಿವಾದಿತ ಉತ್ಪನ್ನಗಳನ್ನು ತೆಗೆದು ಹಾಕಿತ್ತು. ಸುಷ್ಮಾ ಅವರ ಕಾರ್ಯ ಮೆಚ್ಚಬೇಕಾದಂತಹುದ್ದೇ. ಆದರೆ ಅಮೆಝಾನ್ ಹಿಂದೆಗೆದುಕೊಂಡ ಮಾತ್ರಕ್ಕೆ ತ್ರಿವರ್ಣ ಧ್ವಜದ ಉತ್ಪನ್ನಗಳ ಮಾರಾಟ ನಿಲ್ಲುವುದೇ ಎಂಬ ಪ್ರಶ್ನೆಯಿದೆ.

ಈ ನಿರ್ದಿಷ್ಟ ಪ್ರಕರಣದಲ್ಲಿ ಗಮನಿಸಬೇಕಾದ ಮೂರು ಅಂಶಗಳಿವೆ.

  • ಅಮೆಝಾನ್‌ ಒಂದು ಮಧ್ಯವರ್ತಿ ಇ-ಕಾಮರ್ಸ್ಟ್ ಏಜೆಂಟ್ ಆಗಿದ್ದು ಅದು ತಾನೇ ತಯಾರಿಸಿದ ಉತ್ಪನ್ನಗಳನ್ನು ಯಾವತ್ತೂ ಮಾರಾಟ ಮಾಡುವುದಿಲ್ಲ. ರಿಟೇಲರ್ ಗಳು ಹಾಗೂ ವಿವಿಧ ಬ್ರ್ಯಾಂಡುಗಳು ಅಮೆಝಾನ್ ಮೂಲಕ ತಮ್ಮ ಉತ್ಪನ್ನಗಳನ್ನು ಆನ್ ಲೈನ್‌ ಮೂಲಕ ಮಾರಾಟ ಮಾಡುತ್ತಾರೆ.
  • ತ್ರಿವರ್ಣ ಧ್ವಜದ ಡೋರ್ ಮ್ಯಾಟುಗಳ ಜಾಹೀರಾತುಗಳನ್ನು ತನ್ನ ವೆಬ್ ಸೈಟಿನಿಂದ ಕಂಪೆನಿ ತೆಗೆದು ಹಾಕಿದ ಮಾತ್ರಕ್ಕೆ ಕಂಪೆನಿಗಳು ಬೇರೆ ವಿಧಾನದಲ್ಲಿ ಇವುಗಳನ್ನು ಮಾರಾಟ ಮಾಡುವುದನ್ನು ನಿಲ್ಲಿಸುವವೇ ?
  • ಅಮೆರಿಕಾ, ಬ್ರಿಟನ್ ಮುಂತಾದ ದೇಶಗಳು ತಮ್ಮ ರಾಷ್ಟ್ರಧ್ವಜಗಳ ಚಿತ್ರಗಳನ್ನು ವಿವಿಧ ಉತ್ಪನ್ನಗಳಲ್ಲಿ, ಉದಾ: ಮಗ್, ಟೀ-ಶರ್ಟ್ ಗಳು, ಒಳ ಉಡುಪುಗಳ ಮೇಲೆ ಉಪಯೋಗಿಸಲು ಅನುಮತಿಸುತ್ತವೆ ಹಾಗೂ ಇಂತಹ ಉತ್ಪನ್ನಗಳು ಅಮೆಝಾನ್ ಅಥವಾ ಬೇರೆ ಯಾವುದೇ ಇ-ಕಾಮರ್ಸ್ ಸೈಟ್ ನಲ್ಲಿ ಮಾರಾಟ ಮಾಡಲ್ಪಟ್ಟರೆ ಅವುಗಳಿಗೆ ಆಕ್ಷೇಪ ಎತ್ತುವುದಿಲ್ಲ. ಹೀಗಿರುವಾಗ ಸುಷ್ಮಾ ಅವರು ತೆಗೆದುಕೊಂಡ ಕ್ರಮ ಆತುರದ್ದಾಗಿರಬಹುದೇ ? ಅಥವಾ ಈ ಘಟನೆ ಭಾರತ-ಕೆನಡಾ ಅಥವಾ ಸರಕಾರ ಮತ್ತು ಅಮೆಝಾನ್ ನಡುವಣ ಸಂಬಂಧಗಳನ್ನು ಬಾಧಿಸುವುದೇ?

ಹಾಗಾದಲ್ಲಿ ತ್ರಿವರ್ಣ ಧ್ವಜದ ಉತ್ಪನ್ನಗಳ ಆಫ್ ಲೈನ್ ಮಾರಾಟವಾಗುತ್ತಿದ್ದಲ್ಲಿ ಸರಕಾರ ಅದನ್ನು ಹೇಗೆ ನಿಯಂತ್ರಿಸುವುದು ಎಂಬ ಪ್ರಶ್ನೆಯೂ ಇದೆ.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X