Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ರಿಯಲ್ ಮ್ಯಾಡ್ರಿಡ್ ಅಜೇಯ ಓಟ ಅಬಾಧಿತ

ರಿಯಲ್ ಮ್ಯಾಡ್ರಿಡ್ ಅಜೇಯ ಓಟ ಅಬಾಧಿತ

ಕಿಂಗ್ಸ್‌ಕಪ್‌ನಲ್ಲಿ ಕ್ವಾರ್ಟರ್‌ಫೈನಲ್‌ಗೆ

ವಾರ್ತಾಭಾರತಿವಾರ್ತಾಭಾರತಿ13 Jan 2017 11:28 PM IST
share
ರಿಯಲ್ ಮ್ಯಾಡ್ರಿಡ್ ಅಜೇಯ ಓಟ ಅಬಾಧಿತ

ಮ್ಯಾಡ್ರಿಡ್, ಜ.12: ಸೆವಿಲ್ಲಾ ತಂಡದ ವಿರುದ್ಧ 3-3 ಗೋಲುಗಳ ಅಂತರದಿಂದ ಡ್ರಾ ಸಾಧಿಸಿರುವ ರಿಯಲ್ ಮ್ಯಾಡ್ರಿಡ್ ತಂಡ ಕಿಂಗ್ಸ್‌ಕಪ್ ಫುಟ್ಬಾಲ್ ಟೂರ್ನಿಯಲ್ಲಿ ಕ್ವಾರ್ಟರ್‌ಫೈನಲ್‌ಗೆ ತಲುಪಿದೆ.

ಸೆವಿಲ್ಲಾ ವಿರುದ್ಧ 6-3 ಅಂತರದ ಗೋಲು ಸರಾಸರಿಯಲ್ಲಿ ಅಂತಿಮ 8 ಹಂತಕ್ಕೆ ಪ್ರವೇಶಿಸಿರುವ ರಿಯಲ್ ಮ್ಯಾಡ್ರಿಡ್ ಎಲ್ಲ ಸ್ಪರ್ಧೆಗಳಲ್ಲಿ ಅಜೇಯ ಗೆಲುವಿನ ಓಟವನ್ನು 40ಕ್ಕೆ ಏರಿಸಿಕೊಂಡಿದೆ.

"ತಂಡದ ಪ್ರತಿಯೊಬ್ಬ ಸದಸ್ಯನೂ ತ್ರಿವಳಿ ಪ್ರಶಸ್ತಿಗಳನ್ನು(ಲಾಲಿಗ, ಚಾಂಪಿಯನ್ಸ್ ಲೀಗ್ ಹಾಗೂ ಕಿಂಗ್ಸ್ ಕಪ್)ಗೆಲ್ಲುವ ಬಯಕೆ ಹೊಂದಿದ್ದಾರೆ. ಆದರೆ, ನಾವು ಇದನ್ನು ಹಂತಹಂತವಾಗಿ ಗೆಲ್ಲಬೇಕಾಗಿದೆ'' ಎಂದು ಮ್ಯಾಡ್ರಿಡ್ ಕೋಚ್ ಝೈನುದ್ದೀನ್ ಝೈದಾನ್ ಅಭಿಪ್ರಾಯಪಟ್ಟಿದ್ದಾರೆ.

 ರಿಯಲ್ ಮ್ಯಾಡ್ರಿಡ್ ತಂಡ ಈ ಋತುವಿನಲ್ಲಿ ಯುಇಎಫ್‌ಎ ಸೂಪರ್ ಕಪ್ ಹಾಗೂ ಕ್ಲಬ್ ವಿಶ್ವಕಪ್‌ನ್ನು ಜಯಿಸಿದೆ. ಲಾಲಿಗ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿರುವ ಮ್ಯಾಡ್ರಿಡ್ ತಂಡ ಚಾಂಪಿಯನ್ಸ್ ಲೀಗ್‌ನಲ್ಲಿ ಅಂತಿಮ-16ರ ಸುತ್ತಿಗೆ ಪ್ರವೇಶಿಸಿದೆ.

ಗುರುವಾರ ಇಲ್ಲಿ ನಡೆದ ಕಿಂಗ್ಸ್‌ಕಪ್ ಟೂರ್ನಿಯಲ್ಲಿ ಸೆರ್ಜಿಯೊ ರಾಮೊಸ್ ಹಾಗೂ ಕರೀಮ್ ಬೆಂಝೆಮಾ ಕೊನೆಯ ಕ್ಷಣದಲ್ಲಿ ಮಾಡಿದ ಮ್ಯಾಜಿಕ್‌ನಿಂದಾಗಿ ಮ್ಯಾಡ್ರಿಡ್ ಒಂದು ವರ್ಷದ ಬಳಿಕ ಮೊದಲ ಬಾರಿ ಸೋಲುವುದರಿಂದ ತಪ್ಪಿಸಿದರು. ಝೈದಾನ್ 2016ರ ಜನವರಿಯಲ್ಲಿ ಕೋಚ್ ಆಗಿ ನೇಮಕಗೊಂಡ ಬಳಿಕ ಮ್ಯಾಡ್ರಿಡ್ ತಂಡ ಕೇವಲ 2 ಪಂದ್ಯಗಳಲ್ಲಿ ಸೋತಿದೆ.

ರಿಯಲ್ ತಂಡ 77ನೆ ನಿಮಿಷದ ತನಕ 3-1 ಹಿನ್ನಡೆಯಲ್ಲಿತ್ತು. 83ನೆ ನಿಮಿಷದಲ್ಲಿ ಪೆನಾಲ್ಟಿ ಕಾರ್ನರ್ ಅವಕಾಶದಲ್ಲಿ ಗೋಲು ಬಾರಿಸಿದ ನಾಯಕ ರಾಮೊಸ್ ತಂಡಕ್ಕೆ ಆಸರೆಯಾದರು. ಪಂದ್ಯ ಕೊನೆಗೊಳ್ಳಲು ಕೆಲವೇ ಸೆಕೆಂಡ್ ಬಾಕಿ ಇರುವಾಗ ಬೆಂಝೆಮಾ ಗೋಲು ಬಾರಿಸಿ ರಿಯಲ್ ತಂಡ 3-3 ರಿಂದ ಡ್ರಾ ಸಾಧಿಸಲು ನೆರವಾದರು. 30ರಲ್ಲಿ ಜಯ ಹಾಗೂ 10ರಲ್ಲಿ ಡ್ರಾ ಸಾಧಿಸಿರುವ ರಿಯಲ್ ಮ್ಯಾಡ್ರಿಡ್ ತಂಡ 2015-16ರ ಋತುವಿನಲ್ಲಿ ಬಾರ್ಸಿಲೋನ ನಿರ್ಮಿಸಿದ್ದ ಸ್ಪೇನೀಶ್ ದಾಖಲೆಯನ್ನು ಮುರಿಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X