Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಲೆಗಳು ಸಂಸ್ಕಾರದೊಂದಿಗೆ ಪರಿವರ್ತನೆಗೆ...

ಕಲೆಗಳು ಸಂಸ್ಕಾರದೊಂದಿಗೆ ಪರಿವರ್ತನೆಗೆ ಪೂರಕ

ರಾಷ್ಟ್ರೀಯ ಮಟ್ಟದ ಆಳ್ವಾಸ್ ಶಿಲ್ಪ ಮತ್ತು ವರ್ಣ ವಿರಾಸತ್ ಸಮಾಪನದಲ್ಲಿ ಕೃಷ್ಣಶೆಟ್ಟಿ ಅಭಿಪ್ರಾಯ

ವಾರ್ತಾಭಾರತಿವಾರ್ತಾಭಾರತಿ15 Jan 2017 5:53 PM IST
share
ಕಲೆಗಳು ಸಂಸ್ಕಾರದೊಂದಿಗೆ ಪರಿವರ್ತನೆಗೆ ಪೂರಕ

ಮೂಡುಬಿದಿರೆ,ಜ.15 : ಯಾವುದೇ ಒಬ್ಬ ಕಲಾವಿದನ ಕೆಲಸ ಜನರಿಗೆ ಮನರಂಜನೆ ನೀಡುವಂತಿರಬೇಕು. ರಾಜರುಗಳ ಕಾಲದಲ್ಲಿ ಶಿಲ್ಪ ಹಾಗು ವರ್ಣ ಕಲೆಗಳಿಗೆ ಹೆಚ್ಚಿನ ಗೌರವವಿತ್ತು ಮತ್ತು ಅವುಗಳು ಶಾಶ್ವತವಾಗಿ ಉಳಿದುಕೊಂಡಿವೆ. ಆಧುನಿಕ ಕಾಲದ ಕಲಾವಿದ ಸತ್ಯಾಗ್ರಹದ ಕೆಲಸ ಮಾಡುವುದರೊಂದಿಗೆ ತನ್ನ ಕಲಾಕೃತಿಗಳಲ್ಲಿ ಸಾಮಾಜಿಕ, ರಾಜಕೀಯ, ಧಾರ್ಮಿಕ ಹಾಗೂ ಅಲೋಚನೆಗಳನ್ನು ತನ್ನ ಕೃತಿಯಲ್ಲಿ ಮೂಡಿಸಿ ಸಂಸ್ಕಾರವನ್ನು ನೀಡಿ ಸಮಾಜವನ್ನು ಮತ್ತು ನೋಡುವ ಕಣ್ಣುಗಳನ್ನು ತಿದ್ದುವ ಮೂಲಕ ಪರಿವರ್ತನೆಯೊಂದಿಗೆ ಕಣ್ಮನ ತಣಿಸುವ ಕೆಲಸವನ್ನು ಮಾಡುತ್ತಾನೆ ಎಂದು ಡೆಲ್ಲಿ ಲಲಿತಾ ಕಲಾ ಅಕಾಡೆಮಿಯ ಮುಖ್ಯ ಆಡಳಿತಾಧಿಕಾರಿ ಕೃಷ್ಣ ಶೆಟ್ಟಿ ಅಭಿಪ್ರಾಯಪಟ್ಟರು.

   ಅವರು ಆಳ್ವಾಸ್ ವಿರಾಸತ್‌ಗೆ ಪೂರಕವಾಗಿ ಕಳೆದ 10 ದಿನಗಳ ಕಾಲ ವಿದ್ಯಾಗಿರಿಯ ಆವರಣದಲ್ಲಿ ನಡೆದ ಆಳ್ವಾಸ್ ಶಿಲ್ಪ ವಿರಾಸತ್ ಮತ್ತು 5 ದಿನಗಳ ಕಾಲ ನಡೆದ ಆಳ್ವಾಸ್ ವರ್ಣ ವಿರಾಸತ್ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಸ್ವಾತಂತ್ರ್ಯ ನಂತರ ಬಂದ ಕಾರ್ಪೋರೇಟ್ ಸಂಸ್ಥೆಗಳು ಕಲೆ- ಸಂಸ್ಕೃತಿಗಾಗಿ ಕಡಿಮೆ ಕೆಲಸ ಮಾಡುತ್ತಿವೆ. ಆದರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಕಲೆ ಮತ್ತು ಕಲಾವಿದರಿಗೆ ಹೆಚ್ಚಿನ ಪ್ರೋತ್ಸಾಹವನ್ನು ನೀಡುತ್ತಿದೆ ಎಂದ ಅವರು ಕ್ರೀಡೆ ಮತ್ತು ಶಿಕ್ಷಣದಲ್ಲಿ ಹಲವು ರ್ಯಾಂಕ್‌ಗಳನ್ನು ಪಡೆದುಕೊಳ್ಳುವ ಆಳ್ವಾಸ್ ಸಂಸ್ಥೆಯು ಮುಂದೆ ಚಿತ್ರ ಮತ್ತು ವರ್ಣ ಕಲೆಗಳಲ್ಲೂ ರ್ಯಾಂಕ್‌ಗಳನ್ನು ಪಡೆಯುವ ಗುರಿಯನ್ನು ಹೊಂದುವಂತೆ ಕೆಲಸ ಮಾಡಬೇಕಾಗಿದೆ ಎಂದರು.

 ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ/ಎಂ.ಮೋಹನ ಆಳ್ವ ಶಿಬಿರದಲ್ಲಿ ಭಾಗವಹಿಸಿ ಕಲೆಗಳಿಗೆ ಜೀವ ತುಂಬಿರುವ ಕಲಾವಿದರಿಗೆ ಪ್ರಮಾಣಪತ್ರವನ್ನು ವಿತರಿಸಿದರು.

  ಬರಹಗಾರ ಬೆಂಗಳೂರಿನ ಗೋಪಾಲಕೃಷ್ಣ ಪೈ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಹಿರಿಯ ಕಲಾವಿದ ಈ ಬಾರಿಯ ವರ್ಣ ವಿರಾಸತ್ ಪ್ರಶಸ್ತಿ ವಿಜೇತ ಕಲಾವಿದ ರಾಜಸ್ಥಾನದ ರೇವ ಶಂಕರ್ ಶರ್ಮ, ಕಲಾವಿದರಾದ ಕೋಟಿ ಪ್ರಸಾದ್ ಆಳ್ವ, ಗಣೇಶ್ ಸೋಮಯಾಜಿ ಮತ್ತು ಪರುಷೋತ್ತಮ ಅಡ್ವೆ ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ತೇಜಸ್ವಿನಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X