Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತೀಯರ ವಿರುದ್ಧದ ದೌರ್ಜನ್ಯಕ್ಕೆ...

ಭಾರತೀಯರ ವಿರುದ್ಧದ ದೌರ್ಜನ್ಯಕ್ಕೆ ಬ್ರಿಟನ್ ಕ್ಷಮೆ ಯಾಚಿಸಲಿ: ಥರೂರ್ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ15 Jan 2017 7:29 PM IST
share
ಭಾರತೀಯರ ವಿರುದ್ಧದ ದೌರ್ಜನ್ಯಕ್ಕೆ ಬ್ರಿಟನ್ ಕ್ಷಮೆ ಯಾಚಿಸಲಿ: ಥರೂರ್ ಆಗ್ರಹ

ಕೋಲ್ಕತಾ, ಜ.15: ತಮ್ಮ ಆಡಳಿತಾವಧಿಯಲ್ಲಿ ಭಾರತೀಯರ ವಿರುದ್ಧ ನಡೆಸಿದ್ದ ತಪ್ಪುಕೃತ್ಯಗಳ ಬಗ್ಗೆ ಕ್ಷಮೆ ಯಾಚಿಸಲು ಬ್ರಿಟಿಷರಿಗೆ 2019ರಲ್ಲಿ ನಡೆಯಲಿರುವ ಜಲಿಯನ್‌ವಾಲಾ ಬಾಗ್ ಶತಮಾನೋತ್ಸವ ಅತ್ಯಂತ ಪ್ರಶಸ್ತ ಸಂದರ್ಭವಾಗಿದೆ ಎಂದು ಕಾಂಗ್ರೆಸ್ ಸಂಸದ ಮ್ತು ಸಾಹಿತಿ ಶಶಿ ಥರೂರ್ ಹೇಳಿದ್ದಾರೆ.

 ‘ಆ್ಯನ್ ಎರಾ ಆಫ್ ಡಾರ್ಕ್‌ನೆಸ್: ದಿ ಬ್ರಿಟಿಷ್ ಎಂಪೈರ್ ಇನ್ ಇಂಡಿಯ’ ಎಂಬ ತನ್ನ ಕೃತಿಯ ಬಗ್ಗೆ ಮಾತನಾಡುತ್ತಾ ಥರೂರ್ ಈ ಅಭಿಪ್ರಾಯ ವ್ಯಕ್ತಪಡಿಸಿದರು. ಇದೇ ಸಂದರ್ಭ ಅವರು ಕೋಲ್ಕತಾ ಲೈಬ್ರೆರಿ ಉತ್ಸವಕ್ಕೆ ಚಾಲನೆ ನೀಡಿದರು. ಬ್ರಿಟಿಷ ಪ್ರಧಾನಿ ಅಥವಾ ರಾಜಕುಟುಂಬದ ಯಾರಾದರೊಬ್ಬರು ಈ ಸಮಾರಂಭದಲ್ಲಿ ಪಾಲ್ಗೊಂಡು, ಜಲಿಯನ್‌ವಾಲಾ ಬಾಗ್ ಮಾತ್ರವಲ್ಲ, ಬ್ರಿಟಿಷ್ ಆಡಳಿತದ ಸಂದರ್ಭ ನಡೆದ ಇನ್ನಿತರ ಅನ್ಯಾಯದ ಬಗ್ಗೆಯೂ ಕ್ಷಮೆ ಯಾಚಿಸಲು ಇದು ಸಕಾಲವಾಗಿದೆ ಎಂದವರು ಹೇಳಿದರು.

ಬ್ರಿಟಿಷ್ ರಾಜರ ಹೆಸರಿನಲ್ಲಿ ಇಷ್ಟೊಂದು ಅನ್ಯಾಯವಾಗಿದ್ದರಿಂದ ಕ್ಷಮೆ ಯಾಚಿಸುವುದು ಒಂದು ಉತ್ತಮ ಅಭಿವ್ಯಕ್ತಿಯಾಗಿದೆ. ತಪ್ಪನ್ನು ಒಪ್ಪಿಕೊಳ್ಳಲು ಇನ್ನೂ ಸಮಯವಿದೆ ಎಂದ ಅವರು, ಆದರೆ ಬ್ರಿಟಿಷರು ಇದನ್ನು ಮರೆತುಹೋದ ಘಟನೆ ಎಂದು ಪರಿಗಣಿಸಿದ್ದಾರೆ. ಈ ಬಗ್ಗೆ ಪುಸ್ತಕದ ಮುನ್ನುಡಿಯಲ್ಲಿ ಉದಾಹರಣೆ ಸಹಿತ ವಿವರಿಸಿದ್ದೇನೆ ಎಂದರು.

 1914ರ ಕೊಮಗಟ ಮಾರು ಘಟನೆಯ ಬಗ್ಗೆ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೇವ್ ಅವರು ಕ್ಷಮೆ ಯಾಚಿಸಿರುವ ಉದಾಹರಣೆ ನಮ್ಮ ಮುಂದಿದೆ( ಅಂದು ಹಿಂದೂ, ಸಿಖ್, ಮುಸ್ಲಿಂ ವಲಸಿಗರು ಸೇರಿದಂತೆ ನೂರಾರು ಮಂದಿ ಭಾರತೀಯರನ್ನು ಕೆನಡಾದ ಒಳ ಪ್ರವೇಶಿಸಲು ಬಿಡದೆ ಅವರನ್ನು ವಾಪಾಸು ಹಿಂಸೆಪೀಡಿತ ಭಾರತಕ್ಕೇ ಮರಳಿಸಲಾಗಿತ್ತು) ಎಂದೂ ಥರೂರ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X