Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೂಲಭೂತ ಸೌಲಭ್ಯಗಳು ಉತ್ತಮವಾಗಿದ್ದಾಗ...

ಮೂಲಭೂತ ಸೌಲಭ್ಯಗಳು ಉತ್ತಮವಾಗಿದ್ದಾಗ ಶೈಕ್ಷಣಿಕವಾಗಿ ಮಕ್ಕಳ ಭವಿಷ್ಯವನ್ನು ಉತ್ತಮಪಡಿಸಲು ಸಾಧ್ಯ : ರಮಾನಾಥ ರೈ

ನೇತಾಜಿ ಸುಭಾಶ್ಚಂದ್ರ ಭೋಸ್ ಸರಕಾರಿ ಪ್ರೌಢಶಾಲೆಯಲ್ಲಿ ನಿರ್ಮಾಣಗೊಂಡ ನೂತನ ಕಟ್ಟಡ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ16 Jan 2017 4:32 PM IST
share
ಮೂಲಭೂತ ಸೌಲಭ್ಯಗಳು ಉತ್ತಮವಾಗಿದ್ದಾಗ ಶೈಕ್ಷಣಿಕವಾಗಿ ಮಕ್ಕಳ ಭವಿಷ್ಯವನ್ನು ಉತ್ತಮಪಡಿಸಲು ಸಾಧ್ಯ : ರಮಾನಾಥ ರೈ

ಬಂಟ್ವಾಳ, ಜ. 16: ಮೂಲಭೂತ ಸೌಲಭ್ಯಗಳು ಉತ್ತಮವಾಗಿದ್ದಾಗ ಶೈಕ್ಷಣಿಕವಾಗಿ ಮಕ್ಕಳ ಭವಿಷ್ಯವನ್ನು ಉತ್ತಮಪಡಿಸಲು ಸಾಧ್ಯವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು.

ಆರ್‌ಎಂಎಸ್‌ಎ ಯೋಜನೆಯಡಿ ಬಿ. ಮೂಡ ಗ್ರಾಮದ ಕೊಡಂಗೆಯ ನೇತಾಜಿ ಸುಭಾಶ್ಚಂದ್ರ ಭೋಸ್ ಸರಕಾರಿ ಪ್ರೌಢಶಾಲೆಯಲ್ಲಿ ನಿರ್ಮಾಣಗೊಂಡ ನೂತನ ಮೂರು ಅಂತಸ್ಥಿನ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಶಾಲಾ ಕಟ್ಟಡ ಉದ್ಘಾಟನೆಯೆನ್ನುವುದು ಊರಿನವರ ಕಾರ್ಯಕ್ರಮವಾಗಬೇಕು. ಪೋಷಕರು ಕೂಡ ಶಾಲೆಯ ಬೆಳವಣಿಗೆಯಲ್ಲಿ ಪ್ರತ್ಯಕ್ಷ ಪಾತ್ರದಾರಿಗಳಾಗಬೇಕು. ತಮ್ಮ ಮಕ್ಕಳು ಓದುವ ಶಾಲೆ ಉತ್ತಮವಾಗಿರಬೇಕು ಎನ್ನುವ ಅಪೇಕ್ಷೆ ಪೋಷಕರಲ್ಲಿರಬೇಕು ಎಂದರು.

ಕೊಡಂಗೆಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ನಗರೋತ್ಥನ ಯೋಜನೆಯಡಿ ಸಂಪೂರ್ಣ ಡಾಮಾರೀಕರಣಗೊಳಿಸಲಾಗುವುದು. ಮಂಗಳವಾರ ಬೆಳಗ್ಗೆ ಡಾ. ಬಿ.ಆರ್. ಅಂಬೇಡ್ಕರ್ ಸಮುದಾಯ ಭವನಕ್ಕೆ ಶಂಕು ಸ್ಥಾಪನೆ ನೆರವೇರಿಸುವುದಾಗಿ ಅವರು ತಿಳಿಸಿದರು. ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಎಚ್.ಖಾದರ್, ಪುರಸಭೆ ಅಧ್ಯಕ್ಷ ರಾಮಕೃಷ್ಣ ಆಳ್ವ, ಉಪಾಧ್ಯಕ್ಷ ಮುಹಮ್ಮದ್ ನಂದರಬೆಟ್ಟು, ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೆರಾ, ಉಪಾದ್ಯಕ್ಷ ಅಬ್ಬಾಸ್ ಅಲಿ, ಜಿಪಂ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ ಜೈನ್, ಮಮತಾಗಟ್ಟಿ, ಮಂಜುಳಾ ಮಾಧವ ಮಾವೆ, ಎಂ.ಎಸ್.ಮುಹಮ್ಮದ್, ಪುರಸಭಾ ಸದಸ್ಯರಾದ ಮುಹಮ್ಮದ್ ಶರೀಫ್, ವಸಂತಿ ಚಂದಪ್ಪ, ಯಾಸ್ಮೀನ್, ಪ್ರಭಾ ಆರ್.ಸಾಲ್ಯಾನ್, ಗಂಗಾಧರ, ಬೂಡ ನಿಕಟಪೂರ್ವಾಧ್ಯಕ್ಷ ಪಿಯೂಸ್ ರೊಡ್ರಿಗಸ್, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್, ಪದ್ಮನಾಭ ರೈ ಹಾಗೂ ಶಾಲಾಭಿವೃದ್ದಿ ಸಮಿತಿ ಸದಸ್ಯರು ಭಾಗವಹಿಸಿದ್ದರು.

 ಕಾರ್ಯಕ್ರಮದಲ್ಲಿ ಶಾಲಾ ಕಟ್ಟಡ ನಿರ್ಮಾಣದಲ್ಲಿ ಮುತುವರ್ಜಿ ವಹಿಸಿದ್ದ ಪುರಸಭೆ ಉಪಾಧ್ಯಕ್ಷ ಮುಹಮ್ಮದ್ ನಂದರಬೆಟ್ಟು ಹಾಗೂ ಗುತ್ತಿಗೆದಾರರನ್ನು ಸನ್ಮಾನಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯ ಭಾಸ್ಕರ ರಾವ್ ಸ್ವಾಗತಿಸಿದರು, ಶಾಲಾಭಿವೃದ್ಧಿ ಸಮಿತಿ ಸದಸ್ಯ ಬಶೀರ್ ವಿಟ್ಲ ವಂದಿಸಿದರು. ಶಿಕ್ಷಕ ಸುನೀಲ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X