Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಖಿಲ ಭಾರತ ವಿಶ್ವವಿದ್ಯಾನಿಲಯ...

ಅಖಿಲ ಭಾರತ ವಿಶ್ವವಿದ್ಯಾನಿಲಯ ಅಥ್ಲೆಟಿಕ್ಸ್ : ಆಳ್ವಾಸ್ ಕ್ರೀಡಾಪಟುಗಳಿಂದ ಐತಿಹಾಸಿಕ ಸಾಧನೆ.

ವಾರ್ತಾಭಾರತಿವಾರ್ತಾಭಾರತಿ16 Jan 2017 6:36 PM IST
share
ಅಖಿಲ ಭಾರತ ವಿಶ್ವವಿದ್ಯಾನಿಲಯ ಅಥ್ಲೆಟಿಕ್ಸ್ : ಆಳ್ವಾಸ್ ಕ್ರೀಡಾಪಟುಗಳಿಂದ ಐತಿಹಾಸಿಕ ಸಾಧನೆ.

ಮೂಡುಬಿದಿರೆ,ಜ.15: ಚೆನೈನ ಅಣ್ಣಾ ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ಕೊಯಮತ್ತೂರಿನಲ್ಲಿ ಮುಕ್ತಾಯಗೊಂಡ 77ನೇ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ಅಥ್ಲೆಟಿಕ್ಸ್‌ನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಸಮಗ್ರ ಚಾಂಪಿಯನ್‌ಶಿಪ್ ಬರುವಲ್ಲಿ ಮೂಡುಬಿದಿರೆ ಆಳ್ವಾಸ್ ವಿದ್ಯಾರ್ಥಿಗಳ ಸಾಧನೆ ಸ್ಮರಣೀಯ. ಅಖಿಲ ಭಾರತ ವಿಶ್ವವಿದ್ಯಾನಿಲಯ ಅಥ್ಲೆಟಿಕ್ಸ್‌ನ ಇತಿಹಾಸದಲ್ಲಿ ಕಾಲೇಜೊಂದರ ಕ್ರೀಡಾಪಟುಗಳ ಈ ಸ್ಮರಣೀಯ ಸಾಧನೆಯೊಂದಿಗೆ ಮಂಗಳೂರು ವಿಶ್ವವಿದ್ಯಾನಿಲಯ ದಾಖಲೆಯ 178 ಅಂಕಗಳೊಂದಿಗೆ ಸಮಗ್ರ ಚಾಂಪಿಯನ್ ಶಿಪ್ ಗೆದ್ದುಕೊಂಡಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಿದ 64 ಕ್ರೀಡಾಪಟುಗಳಲ್ಲಿ 55 ಮಂದಿ ಕ್ರೀಡಾಪಟುಗಳು ಆಳ್ವಾಸ್‌ನವರು. ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ದೊರೆತ 12 ಚಿನ್ನ, 8 ಬೆಳ್ಳಿ ಹಾಗೂ 4 ಕಂಚಿನ ಪದಕಗಳನ್ನು ಆಳ್ವಾಸ್ ಕ್ರೀಡಾಪಟುಗಳೇ ಪಡೆದಿರುವುದು ಗಮನಾರ್ಹ ಎಂದರು.

ಆಳ್ವಾಸ್ ಕ್ರೀಡಾಪಟುಗಳಿಂದ ಮೂರು ಕೂಟ ದಾಖಲೆ:

 ಈ ಕೂಟದಲ್ಲಿ ಆಳ್ವಾಸ್‌ನ 3 ಕ್ರೀಡಾಪಟುಗಳಾದ ಧಾರುಣ್ - (ಒಲಂಪಿಯನ್) 400 ಮೀಟರ್ ಹರ್ಡಲ್ಸ್, ಶ್ರೀಜೀತ್ - ತ್ರಿಪಲ್ ಜಂಪ್, ಹರಿಭಕ್ಷ್ - 3,000 ಮೀ ಸ್ಟೀಪಲ್‌ಚೇಸ್‌ನಲ್ಲಿ ಕೂಟ ದಾಖಲೆಯನ್ನು ಮಾಡಿದ್ದಾರೆ. ಒಲಂಪಿಯನ್ ಧಾರುಣ್ ಕೂಟದ ಶ್ರೇಷ್ಠ ಅಥ್ಲೀಟ್ ಪ್ರಶಸ್ತಿ ಪಡೆದಿದ್ದಾರೆ ಎಂದು ತಿಳಿಸಿದರು.

ಕೊಯಮತ್ತೂರಿನಲ್ಲಿ ಆಳ್ವಾಸ್‌ನಿಂದ ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲಾ ಕ್ರೀಡಾಪಟುಗಳಿಗೆ ವಸತಿಗೃಹವನ್ನು ಕಲ್ಪಿಸಲಾಗಿತ್ತು. ದ.ಕ.ಜಿಲ್ಲೆಯ ಅಡುಗೆ ಪರಿಣತರಿಂದ ಎಲ್ಲಾ 8 ದಿವಸಗಳ ಕಾಲ ವಿಶೇಷ ಊಟೋಪಚಾರದ ವ್ಯವಸ್ಥೆ. ವಸತಿಗೃಹ ಹಾಗೂ ಕ್ರೀಡಾಂಗಣಕ್ಕೆ ವಾಹನದ ಸೌಲಭ್ಯ, ಆಳ್ವಾಸ್ ಫಿಸಿಯೋಥೇರಪಿಯ 4 ತಜ್ಞ ವೈದ್ಯರಿಂದ ವಿಶ್ವವಿದ್ಯಾನಿಲಯದ ಎಲ್ಲಾ ಕ್ರೀಡಾಪಟುಗಳಿಗೆ ವೈದ್ಯಕೀಯ ಸೇವೆ ಸಹಿತ ಕ್ರೀಡಾಪಟುಗಳಿಗೆ ವಿಶೇಷ ಸೌಲಭ್ಯಗಳನ್ನು ನೀಡಿ ಆಳ್ವಾಸ್ ಪ್ರೋತ್ಸಾಹಿಸಿದೆ ಎಂದು ಡಾ. ಮೋಹನ ಆಳ್ವ ತಿಳಿಸಿದರು.

ಆಳ್ವಾಸ್ ಸಾಧನೆಯ ಮೈಲುಗಲ್ಲುಗಳು.

►1984ರಲ್ಲಿ ಡಾ.ಎಂ.ಮೋಹನ್ ಆಳ್ವರಿಂದ ಏಕಲವ್ಯ ಕ್ರೀಡಾ ಸಂಸ್ಥೆ ಆರಂಭ.

►1995-96ರಿಂದ ಆಳ್ವಾಸ್ ವಿದ್ಯಾಸಂಸ್ಥೆಗಳ ಮುಖಾಂತರ ಪ್ರತಿಭಾವಂತ ಕ್ರೀಡಾಪಟುಗಳಿಗೆ ಉಚಿತ ಶಿಕ್ಷಣದಡಿಯಲ್ಲಿ ಕ್ರೀಡಾ ತರಭೇತಿ ಆರಂಭ.

►2001-02ರಿಂದ ಅಖಿಲ ಭಾರತ ವಿಶ್ವವಿದ್ಯಾನಿಲಯ ಕ್ರೀಡಾಕೂಟದ ಚಾಂಪಿಯನ್‌ಶಿಪ್‌ಗಾಗಿ ಪೂರ್ವ ತಯಾರಿ.

►2011ರಲ್ಲಿ 72ನೇ ಹಾಗೂ 2014ರಲ್ಲಿ 75ನೇ ಅಖಿಲ ಭಾರತ ವಿಶ್ವವಿದ್ಯಾನಿಲಯ ಅಥ್ಲೆಟಿಕ್ಸ್‌ನ ಯಶಸ್ವಿ ಅಯೋಜನೆ.

►77ನೇ ಅಖಿಲಭಾರತ ವಿಶ್ವವಿದ್ಯಾನಿಲಯ ಅಥ್ಲೇಟಿಕ್ಸ್‌ನಲ್ಲಿ ಸಾಧನೆ.

►77 ವರ್ಷಗಳ ವಿಶ್ವವಿದ್ಯಾನಿಲಯ ಕ್ರೀಡಾಕೂಟದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯಗಳಿಸಿದ 178 ಅಂಕಗಳ ಹೊಸ ದಾಖಲೆ.

►ಆಳ್ವಾಸ್‌ನ 8 ಮಂದಿ ಕ್ರೀಡಾಪಟುಗಳು ಈಗಾಗಲೇ ಅಂತರಾಷ್ಟ್ರೀಯ ವಿಶ್ವವಿದ್ಯಾನಿಲಯಗಳ ಕ್ರೀಡಾಕೂಟಕ್ಕೆ ನಿಗದಿಯಾಗಿರುವ ಅರ್ಹತಾ ಮಟ್ಟವನ್ನು ಕ್ರಮಿಸಿದ್ದು ವಿಶೇಷ ಸಾಧನೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X