Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಲ್ಪೆ: 29ಕ್ಕೆ ಮುಕ್ತ ತುಳು ಫಿಲ್ಮ್...

ಮಲ್ಪೆ: 29ಕ್ಕೆ ಮುಕ್ತ ತುಳು ಫಿಲ್ಮ್ ಅವಾರ್ಡ್

ವಾರ್ತಾಭಾರತಿವಾರ್ತಾಭಾರತಿ16 Jan 2017 9:50 PM IST
share

ಉಡುಪಿ, ಜ.16: ಉಡುಪಿ ಮೂಲದ ಮುಕ್ತ ಟಿವಿ ಹಮ್ಮಿಕೊಂಡಿರುವ ‘ಮುಕ್ತ ತುಳು ಫಿಲ್ಮ್ ಅವಾರ್ಡ್’ ಕಾರ್ಯಕ್ರಮ ಇದೇ ಜ.29ರ ರವಿವಾರ ಸಂಜೆ ಮಲ್ಪೆಯ ಸಮುದ್ರ ಕಿನಾರೆಯಲ್ಲಿ ನಡೆಯಲಿದೆ ಎಂದು ಮುಕ್ತ ಟಿವಿ ಆಡಳಿತ ನಿರ್ದೇಶಕ ವಿವೇಕ ಸುವರ್ಣ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತುಳು ಸಿನಿಮಾ ಪ್ರಶಸ್ತಿಗಳ ಪೈಕಿ ಜನಮೆಚ್ಚಿದ ನಾಯಕ ನಟ, ಜನ ಮೆಚ್ಚಿದ ನಾಯಕಿ ನಟಿ ಹಾಗೂ ಜನ ಮೆಚ್ಚಿದ ಹಾಸ್ಯನಟ ಪ್ರಶಸ್ತಿಗಳನ್ನು ಜನರ ಆಯ್ಕೆಗೆ ಬಿಡಲಾಗಿದ್ದು, ಇದಕ್ಕಾಗಿ ಸಾಮಾಜಿಕ ಜಾಲತಾಣವಾಗಿರುವ ಫೇಸ್‌ಬುಕ್‌ನಲ್ಲಿ ಮತದಾನ ಪ್ರಕ್ರಿಯೆ ಆರಂಭಗೊಂಡಿದೆ ಎಂದರು.

 ಮುಕ್ತ ಟಿವಿ ಇದರ ಅಧಿಕೃತ ಪೇಜ್‌ನಲ್ಲಿ ಕಳೆದ ವರ್ಷ ಬಿಡುಗಡೆಯಾದ (2016) ಎಲ್ಲಾ ತುಳುಚಿತ್ರಗಳಲ್ಲಿ ಪಾತ್ರ ನಿರ್ವಹಿಸಿದ ನಾಯಕ ನಟ, ನಾಯಕ ನಟಿ ಹಾಗೂ ಹಾಸ್ಯ ಕಲಾವಿದರ ಚಿತ್ರಗಳನ್ನು ಪ್ರಕಟಿಸಲಾಗಿದ್ದು, ಮತದಾನ ಮಾಡುವಂತೆ ಸಾರ್ವಜನಿಕರನ್ನು ವಿವೇಕ ಸುವರ್ಣ ಕೋರಿದರು.

ಈಗಾಗಲೇ ಸಾವಿರಾರು ಮಂದಿ ತಮ್ಮ ನೆಚ್ಚಿನ ಕಲಾವಿದರಿಗೆ ಮತದಾನ ಮಾಡಿದ್ದು, ಆಸಕ್ತರು ಅಧಿಕೃತ ಪೇಸ್‌ಬುಕ್ ಪೇಜ್‌ನಲ್ಲಿ ತಮ್ಮ ನೆಚ್ಚಿನ ನಟ,ನಟಿ, ಹಾಸ್ಯನಟನಿಗೆ ಮತದಾನ ಮಾಡುವಂತೆ ತಿಳಿಸಿದರು. ಇದಕ್ಕಾಗಿ ಕಲಾಭಿಮಾನಿ ಗಳು ನೇರವಾಗಿ ಮುಕ್ತ ಟಿವಿಯ ಅಧಿಕೃತ ಫೇಸ್‌ಪೇಜ್‌ಗೆ ಬಂದು ಮತದಾನ ಮಾಡಬೇಕು. ಬೇರೆಯವರು ಶೇರ್ ಮಾಡಿದ ಪೋಟೊವನ್ನು ಲೈಕ್ ಮಾಡಿದರೆ ಅದನ್ನು ಪರಿಗಣಿಸುವುದಿಲ್ಲ. ಕೊನೆಯ ಕ್ಷಣದವರೆಗೂ ಮತದಾನಕ್ಕೆ ಅವಕಾಶವಿದೆ ಎಂದು ವಿವೇಕ್ ಸುವರ್ಣ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಆಡಳಿತ ವ್ಯವಸ್ಥಾಪಕ ಅಶ್ವಥ್ ಕಾಂಚನ್, ಸುದ್ದಿ ಸಂಪಾದಕ ಶ್ರೀಕಾಂತ್ ಶೆಟ್ಟಿ, ಮುಖ್ಯ ವರದಿಗಾರ ಪ್ರಜ್ವಲ್ ಅಮೀನ್ ಹಾಗೂ ಮಂಗಳೂರು ವರದಿಗಾರ ಪ್ರತೀಕ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X