Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶೇ.1ರಷ್ಟು ಮಂದಿಯಲ್ಲಿ ಭಾರತದ...

ಶೇ.1ರಷ್ಟು ಮಂದಿಯಲ್ಲಿ ಭಾರತದ ಶೇ.58ರಷ್ಟು ಸಂಪತ್ತು!

ಬೆಚ್ಚಿ ಬೀಳಿಸುವ ಅಂಕಿ ಅಂಶಗಳು

ವಾರ್ತಾಭಾರತಿವಾರ್ತಾಭಾರತಿ16 Jan 2017 11:43 PM IST
share

   ಹೊಸದಿಲ್ಲಿ, ಜ.16: ಭಾರತದ 57 ಕೋಟ್ಯಾಧಿಪತಿಗಳ ಬಳಿ ದೇಶದ ಶೇ.70ರಷ್ಟು ಬಡವರ ಬಳಿಯಿರುವ ಒಟ್ಟು ಸಂಪತ್ತಿನಷ್ಟೇ ಸಂಪತ್ತು ಇದೆಯೆಂದು ಜಾಗತಿಕ ಅಸಮಾನತೆಯ ಕುರಿತು ಓಕ್ಸ್ ಫ್ಯಾಮ್ ಎಂಬ 18 ಸರಕಾರೇತರ ಸಂಘಟನೆಗಳ ಅಂತಾರಾಷ್ಟ್ರೀಯ ಒಕ್ಕೂಟ ಬಿಡುಗಡೆಗೊಳಿಸಿದ ವರದಿ ತಿಳಿಸಿದೆ.
  ಇನ್ನೊಂದು ಸಾಮ್ಯತೆ ನೀಡಿದ ಸಂಘಟನೆ ವಿಶ್ವದ ಒಟ್ಟು 8 ಮಂದಿ ಅದೆಷ್ಟು ಶ್ರೀಮಂತರಾಗಿದ್ದಾರೆಂದರೆ ಅವರು ಜಗತ್ತಿನ ಶೇ.50ರಷ್ಟು ಬಡವರು ಹೊಂದಿರುವಷ್ಟು ಸಂಪತ್ತು ಹೊಂದಿದ್ದಾರೆಂದು ಹೇಳಿದೆ. ಮುಂದಿನ 20 ವರ್ಷಗಳಲ್ಲಿ ಕೇವಲ 500 ಮಂದಿ ಭಾರತದ ಪ್ರಸಕ್ತ ಜಿಡಿಪಿಗಿಂತಲೂ ಹೆಚ್ಚಾಗಿರುವ 2.1 ಟ್ರಿಲಿಯನ್ ಡಾಲರ್ ವೌಲ್ಯದ ಸಂಪತ್ತನ್ನು ತಮ್ಮ ವಾರಸುದಾರರಿಗೆ ನೀಡಲಿದ್ದಾರೆಂದು ವರದಿಯಲ್ಲಿ ಹೇಳಲಾಗಿದೆ.
 ವಿಶ್ವದಾದ್ಯಂತ ಆರ್ಥಿಕ ಅಸಮಾನತೆ ಹೆಚ್ಚುತ್ತಿರುವುದನ್ನು ಓಕ್ಸ್ ಫ್ಯಾಮ್ ತನ್ನ ವರದಿಯಲ್ಲಿ ಹೇಳಿದೆಯಲ್ಲದೆ, ಉದಾಹರಣೆಯೊಂದನ್ನು ನೀಡಿ ಭಾರತದಲ್ಲಿ ಖ್ಯಾತ ಐಟಿ ಕಂಪೆನಿಯ ಸಿಇಒ ಒಬ್ಬ ಆ ಕಂಪೆನಿಯ ಸಾಮಾನ್ಯ ಉದ್ಯೋಗಿಗಿಂತ 416 ಪಟ್ಟು ಅಧಿಕ ಆದಾಯ ಗಳಿಸುತ್ತಾನೆ ಎಂದು ಹೇಳಿದೆ.
ಭಾರತದಲ್ಲಿರುವ ಅತ್ಯಂತ ಶ್ರೀಮಂತ ಶೇ.10ರಷ್ಟು ಜನರಲ್ಲಿ ದೇಶದ ಶೇ.80ರಷ್ಟು ಸಂಪತ್ತಿದ್ದರೆ, ಅತ್ಯಂತ ಶ್ರೀಮಂತರಾಗಿರುವ ಶೇ.1ರಷ್ಟು ಜನಸಂಖ್ಯೆಯ ಬಳಿ ಶೇ.58ರಷ್ಟು ಸಂಪತ್ತು ಇದೆ ಎಂದು ವರದಿ ತಿಳಿಸಿದೆ.
1998 ಹಾಗೂ 2011ರ ನಡುವೆ ಅತ್ಯಂತ ಬಡವರಾಗಿರುವ ಶೇ.10ರಷ್ಟು ಭಾರತೀಯರ ಆದಾಯವು ವಾರ್ಷಿಕ ಶೇ.1ರಂತೆ ರೂ. 2000ದಷ್ಟು ಹೆಚ್ಚಾಗಿದೆ. ಇದೇ ಅವಧಿಯಲ್ಲಿ ಶೇ.10ರಷ್ಟಿರುವ ಶ್ರೀಮಂತರ ಆದಾಯವು ಶೇ.25ರಷ್ಟು ಅಂದರೆ ಅಂದಾಜು ರೂ. 40,000ದಷ್ಟು ಹೆಚ್ಚಾಗಿದೆ. ಜನವರಿ 10ರಂದು ಎಚ್‌ಎಸ್‌ಬಿಸಿ ಭಾರತದಲ್ಲಿನ ಸಾಮಾಜಿಕ ರಂಗದ ವೆಚ್ಚಗಳ ಬಗ್ಗೆ ವರದಿ ಬಿಡುಗಡೆಗೊಳಿಸಿದ ಬೆನ್ನಲ್ಲೇ ಓಕ್ಸ್ ಫ್ಯಾಮ್ ವರದಿ ಬಂದಿದೆ. ಭಾರತದಲ್ಲಿ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳಿಗಾಗಿ ವ್ಯಯಿಸಲಾಗುತ್ತಿರುವ ಮೊತ್ತವು ಜಾಗತಿಕ ಮಟ್ಟಕ್ಕೆ ಹೋಲಿಸಿದಾಗ ಬಹಳ ಕಡಿಮೆಯೆಂದು ವರದಿ ತಿಳಿಸಿತ್ತು.
111111111111111111111111 
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X