Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಮ್ಮನ ಒಂದು ಪೆನ್ ನನಗೆ ಬೇಕು: ದೀಪಾ

ಅಮ್ಮನ ಒಂದು ಪೆನ್ ನನಗೆ ಬೇಕು: ದೀಪಾ

ಫೆ.24ರಂದು ಅಧಿಕೃತವಾಗಿ ರಾಜಕೀಯ ಪ್ರವೇಶಕ್ಕೆ ದಿನ ನಿಗದಿ

ವಾರ್ತಾಭಾರತಿವಾರ್ತಾಭಾರತಿ17 Jan 2017 1:12 PM IST
share
ಅಮ್ಮನ ಒಂದು ಪೆನ್ ನನಗೆ ಬೇಕು: ದೀಪಾ

ಚೆನ್ನೈ,ಜ.17:  ತಮಿಳುನಾಡಿನ ಮಾಜಿ ಮುಖ್ಯ ಮಂತ್ರಿ ಜೆ. ಜಯಯಲಿತಾ ಅವರು ನಿಧನರಾಗಿ ಒಂದು ತಿಂಗಳ ಬಳಿಕ ಅವರ ಸೊಸೆ ದೀಪಾ ಜಯ ಕುಮಾರ್ ಇಂದು ರಾಜಕೀಯಕ್ಕೆ ಅಧಿಕೃತವಾಗಿ ಸೇರ್ಪಡೆಯಾಗುವ ಇಚ್ಛೆ ವ್ಯಕ್ತ ಪಡಿಸಿದ್ದಾರೆ.
42ರ ಹರೆಯದ ದೀಪಾ ಜಯ ಕುಮಾರ್ ಅವರು ಜಯಲಲಿತಾ ಅವರ ಏಕೈಕ ಸೋದರ ಜಯಕುಮಾರ್ ಪುತ್ರಿ. ದೀಪಾ ಫೆ..24ರಂದು ಅಧಿಕೃತವಾಗಿ ರಾಜಕೀಯ ಪ್ರವೇಶಕ್ಕೆ ಮುಹೂರ್ತ ನಿಗದಿ ಮಾಡಿದ್ದಾರೆ. ಅಂದು ಜಯಲಲಿತಾ ಹುಟ್ಟು ಹಬ್ಬದ ದಿನ. ಇದೇ ಕಾರಣದಿಂದಾಗಿ ದೀಪಾ ರಾಜಕೀಯ ಪ್ರವೇಶಕ್ಕೆ ಅದೇ ದಿನವನ್ನು ನಿದಗದಿಪಡಿಸಿದ್ದಾರೆ
ಜಯಲಲಿತಾ ಅವರ  ಉತ್ತರಾಧಿಕಾರಿಯಾಗಿ  ಎಐಎಡಿಎಂಕೆಯ ಪ್ರಧಾನ ಕಾರ್ಯದರ್ಶಿಯಾಗಿ ಶಶಿಕಲಾ ನಟರಾಜನ್ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ಶಶಿಕಲಾ ಪಕ್ಷದ ನಾಯಕತ್ವ ವಹಿಸಿಕೊಂಡಿರುವ ಹಿನ್ನೆಲೆಯಲ್ಲಿ ಅತೃಪ್ತರಾಗಿರುವ ಗುಂಪಿನ ನಾಯಕತ್ವವನ್ನು ದೀಪಾ ವಹಿಸಿಕೊಂಡಿದ್ದಾರೆ. ಜಯಲಲಿತಾ ಅವರ ಪರಂಪರೆಯನ್ನು ಮುಂದುವರಿಸುವ  ಹೋರಾಟಕ್ಕೆ  ದೀಪಾ ಧುಮುಕಿದ್ದಾರೆ.
ಎಐಡಿಎಂಕೆ ಸ್ಥಾಪಕ ಎಂ.ಜಿ. ರಾಮಚಂದ್ರನ್ ಅವರ 100ನೆ  ಜನ್ಮದಿನವಾಗಿರುವ   ಮಂಗಳವಾರ ದೀಪಾ  ಅವರು ಮರೀನಾ ಬೀಚ್ ಗೆ ತೆರಳಿ ಅಲ್ಲಿರುವ ಎಂಜಿಆರ್ ಮತ್ತು ತನ್ನ ಸೋದರತ್ತೆ ಜಯಲಲಿತಾ ಅವರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು“ಎಐಎಡಿಎಂಕೆ ಸೇರಿದಂತೆ ವಿವಿಧ ಪಕ್ಷಗಳಿಂದ ಆಹ್ವಾನ ಬಂದಿದೆ. ರಾಜ್ಯಾದ್ಯಂತ ಪ್ರವೇಶ ಕೈಗೊಂಡು ಮುಂದಿನ ನಿರ್ಧಾರ ಕೈಗೊಳ್ಳುವೆ. ರಾಜಕೀಯ ಸೇರಲು ಅರ್ಹತೆ, ಅನುಭವ , ಸರ್ಟಿಫಿಕೇಟ್ ಬೇಕಾಗಿಲ್ಲ. ರಾಜ್ಯದ ಜನತೆ ನನ್ನ ಭವಿಷ್ಯ ನಿರ್ಧರಿಸಲಿದ್ದಾರೆ. ಅಮ್ಮನಂತೆ ನಾನು ಇದ್ದೇನೆ. ಅಮ್ಮ ನನ್ನೊಂದಿಗೆ ಇದ್ದಾರೆ’’ ಎಂದು ದೀಪಾ ಹೇಳಿದರು.

ಎಐಎಡಿಎಂಕೆ ನೂತನ ಪ್ರಧಾನ ಕಾರ್ಯದರ್ಶಿ ಶಶಿಕಲಾ ನಟರಾಜನ್ ಬಗ್ಗೆ ಏನನ್ನು ದೀಪಾ ಹೇಳಲಿಲ್ಲ. “ ಮಾಜಿ ಮುಖ್ಯ ಮಂತ್ರಿ ಜಯಲಲಿತಾ ಅವರ ಆಸ್ತಿ ನನಗೆ ಬೇಕಾಗಿಲ್ಲ. ಆದರೆ ಅವರು  ಬಳಸುತ್ತಿದ್ದ ಒಂದು ಪೆನ್ ನನಗೆ ಬೇಕಾಗಿದೆ’’ ಎಂದು ದೀಪಾ ಅಭಿಪ್ರಾಯಪಟ್ಟರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X