Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಎಂಎಚ್ 370 - ವಿಶ್ವದ ಅತಿ ದೊಡ್ಡ...

ಎಂಎಚ್ 370 - ವಿಶ್ವದ ಅತಿ ದೊಡ್ಡ ವೈಮಾನಿಕ ನಿಗೂಢ

ಮೂರು ವರ್ಷಗಳ ಪತ್ತೆ ಕಾರ್ಯಾಚರಣೆ ಮುಕ್ತಾಯ. ಸಿಕ್ಕಿದ್ದೇನು ?

ವಾರ್ತಾಭಾರತಿವಾರ್ತಾಭಾರತಿ17 Jan 2017 1:36 PM IST
share
ಎಂಎಚ್ 370 - ವಿಶ್ವದ ಅತಿ ದೊಡ್ಡ ವೈಮಾನಿಕ ನಿಗೂಢ

ಸಿಡ್ನಿ, ಜ.17: ನಾಪತ್ತೆಯಾದ ಮಲೇಷ್ಯಾ ಏರ್ ಲೈನ್ಸ್ ಸಂಸ್ಥೆಯ ಎಂ ಎಚ್ 370 ವಿಮಾನಕ್ಕಾಗಿ ಬರೋಬ್ಬರಿ ಮೂರು ವರ್ಷಗಳ ಸತತ ಪತ್ತೆ ಕಾರ್ಯಾಚರಣೆ ನಡೆದ ಹೊರತಾಗಿಯೂ ಯಾವುದೇ ತೀರ್ಮಾನಕ್ಕೆ ಬಾರದೆ ಹಾಗೂ ಯಾವುದೇ ಅವಶೇಷ ಪತ್ತೆಯಾಗದೆ ಇದೀಗ ಅದು ಕೊನೆಗೊಂಡಿದೆಯಲ್ಲದೆ ಈ ಘಟನೆಯ್ನು ವಿಶ್ವದ ಅತಿ ದೊಡ್ಡ ವೈಮಾನಿಕ ನಿಗೂಢ ಘಟನೆಯನ್ನಾಗಿಸಿದೆ. ಆಳ ಸಮುದ್ರದಲ್ಲಿ ವಿಮಾನದ ಅವಶೇಷಗಳಿಗಾಗಿ ಅಹೋರಾತ್ರಿ ದಿನಗಟ್ಟಲೆ ಶೋಧ ಕಾರ್ಯ ನಡೆಸಿದ ಬಳಿಕ ತಂಡ ಕೊನೆಗೂ ತನ್ನ ಕೆಲಸವನ್ನು ಮುಕ್ತಾಯಗೊಳಿಸಿದೆ.

ಆಸ್ಟ್ರೇಲಿಯಾದ ಪಶ್ಚಿಮಕ್ಕಿರುವ ಸಾಗರದ 1,20,000 ಚದರ ಕಿಲೋಮೀಟರ್ ಪ್ರದೇಶದಲ್ಲಿ ಶೋಧ ಕಾರ್ಯ ನಡೆಸಿ ಇದೀಗ ಅದನ್ನು ಅಂತ್ಯಗೊಳಿಸಲಾಗಿದೆ ಎಂದು ಆಸ್ಟ್ರೇಲಿಯಾದ ಜಾಯಿಂಟ್ ಏಜೆನ್ಸಿ ಕೊ-ಆರ್ಡಿನೇಶನ್ ಸೆಂಟರ್ ತಿಳಿಸಿದೆ. ಲಭ್ಯವಿರುವ ಅತ್ಯುತ್ತಮ ವೈಜ್ಞಾನಿಕ ವಿಧಾನಗಳನ್ನು ಬಳಸಿ ಶೋಧವನ್ನು ನಡೆಸಲಾಯಿತಾದರೂ ವಿಮಾನದ ಯಾವುದೇ ಅವಶೇಷ ಪತ್ತೆಯಾಗಿಲ್ಲ ಎಂದು ಮಲೇಷ್ಯಾ, ಆಸ್ಟ್ರೇಲಿಯಾ ಹಾಗೂ ಚೀನೀ ಅಧಿಕಾರಿಗಳು ತಿಳಿಸಿದ್ದಾರೆ. ಶೋಧ ತಂಡ ಇನ್ನು ಮುಂದೆ ಉತ್ತರ ಭಾಗದಲ್ಲಿ ತಮ್ಮ ಕಾರ್ಯ ಮುಂದುವರಿಸಬೇಕೆಂದು ತನಿಖಾಧಿಕಾರಿಗಳು ಹೇಳಿದ್ದರಾದರೂ ಆಸ್ಟ್ರೇಲಿಯಾ ಸರಕಾರ ಈ ಪ್ರಸ್ತಾಪವನ್ನು ತಿರಸ್ಕರಿಸಿದೆ.

ವಿಶ್ವದ ಈ ಅತಿ ದೊಡ್ಡ ವೈಮಾನಿಕ ನಿಗೂಢವನ್ನು ಭವಿಷ್ಯದಲ್ಲಿಯೂ ಬೇಧಿಸದೇ ಇರುವ ಸಾಧ್ಯತೆಗಳೇ ಹೆಚ್ಚು ಎನ್ನಲಾಗಿದೆ. ಆ ವಿಮಾನದಲ್ಲಿ ಪಯಣಿಸುತ್ತಿದ್ದ 239 ಮಂದಿಯ ಕುಟುಂಬಗಳಿಗೆ ಈ ಸುದ್ದಿ ಇನ್ನಷು ಕಹಿಯನ್ನು ತಲಿದೆ. ತಾವು ತಪ್ಪಾದ ಸ್ಥಳದಲ್ಲಿ ವಿಮಾನದ ಅವಶೇಷಗಳಿಗಾಗಿ ಹುಡುಕುತ್ತಿದ್ದೇವೆ ಎಂದು ಇತ್ತೀಚೆಗೆ ಅಧಿಕಾರಿಗಳು ಒಪ್ಪಿಕೊಂಡಾಗಲೂ ಈ ಕುಟುಂಬಗಳು ಆಘಾತಗೊಂಡಿದ್ದವು.

ಕೌಲಾಲಂಪುರದಿಂದ ಬೀಜಿಂಗಿಗೆ ತೆರಳುವ ಹಾದಿಯಲ್ಲಿ ವಿಮಾನವು ಮಾರ್ಚ್ 8, 2014ರಲ್ಲಿ ನಾಪತ್ತೆಯಾಗಿತ್ತು. ಶೋಧದ ಸಮಯದಲ್ಲಿ ತಂಡಗಳಿಗೆ ಕೆಲವು ವಸ್ತುಗಳು ದೊರೆತ್ತಿತ್ತಾದರೂ ತನಿಖೆಯ ವೇಳೆ ಈ ವಸ್ತುಗಳು ವಿಮಾನದ್ದಲ್ಲ ಎಂದು ತಿಳಿದು ಬಂದಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X