Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಎರಡನೆ ಏಕದಿನ ಪಂದ್ಯಕ್ಕೆ ಧೋನಿ ತಯಾರಿ

ಎರಡನೆ ಏಕದಿನ ಪಂದ್ಯಕ್ಕೆ ಧೋನಿ ತಯಾರಿ

ವಾರ್ತಾಭಾರತಿವಾರ್ತಾಭಾರತಿ17 Jan 2017 7:02 PM IST
share
ಎರಡನೆ ಏಕದಿನ ಪಂದ್ಯಕ್ಕೆ ಧೋನಿ ತಯಾರಿ

ಕಟಕ್, ಜ.17: ಇಲ್ಲಿನ ಬಾರಾಬತಿ ಸ್ಟೇಡಿಯಂನಲ್ಲಿ ಗುರುವಾರ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಎರಡನೆ ಏಕದಿನ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನಡೆಸುವ ಉದ್ದೇಶದೊಂದಿಗೆ ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ತುಂಬಾ ಹೊತ್ತು ಬ್ಯಾಟಿಂಗ್ ನಡೆಸಿದರು.

 35ರ ಧೋನಿ ದೊಡ್ಡ ಹೊಡೆತಗಳಿಗೆ ಹೆಚ್ಚಿನ ಆದ್ಯತೆ ನೀಡಿದರು. ಪ್ರತಿ ಬಾರಿಯೂ ಚೆಂಡನ್ನು ಲಾಂಗ್ ಆನ್ ಕಡೆಗೆ ತಳ್ಳಿದರು. ಮೊದಲ ಏಕದಿನ ಪಂದ್ಯದಲ್ಲಿ 6 ಎಸೆತಗಳನ್ನು ಎದುರಿಸಿದ್ದ ಅವರು ಒಂದು ಬೌಂಡರಿ ಇರುವ 6 ರನ್ ಗಳಿಸಿದ್ದರು. ಇದರಿಂದ ನಿರಾಶೆಗೊಂಡಿದ್ದರು. ಪುಣೆಯಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಜಯಿಸಿದ ನೂತನ ನಾಯಕ ವಿರಾಟ್ ಕೊಹ್ಲಿ ಇಂಗ್ಲೆಂಡನ್ನು ಬ್ಯಾಟಿಂಗ್‌ಗೆ ಇಳಿಸಿದ್ದರು. ಜೇಸನ್ ರಾಯ್, ಜೋ ರೂಟ್ ಮತ್ತು ಬೆನ್ ಸ್ಟೋಕ್ಸ್ ಅವರು ನೀಡಿದ ಅರ್ಧಶತಕಗಳ ನೆರವಿನಲ್ಲಿ ಇಂಗ್ಲೆಂಡ್ ನಿಗದಿತ 50 ಓವರ್‌ಗಳಲ್ಲಿ 350 ರನ್ ಗಳಿಸಿತ್ತು.

351 ರನ್‌ಗಳ ಕಠಿಣ ಸವಾಲು ಪಡೆದಿದ್ದ ಭಾರತ ಇನಿಂಗ್ಸ್ ಆರಂಭಿಸಿದಾಗ ಅಗ್ರ ಸರದಿಯ ದಾಂಡಿಗರು ಬೇಗನೆ ಔಟಾಗಿ ಪೆವಿಲಿಯನ್ ಸೇರಿದಾಗ ನಾಯಕ ವಿರಾಟ್ ಕೊಹ್ಲಿ ಮತ್ತು ಆಲ್‌ರೌಂಡರ್ ಕೇದಾರ್ ಜಾಧವ್ 200 ರನ್‌ಗಳ ಜೊತೆಯಾಟ ನೀಡಿದ್ದರು. ಕೊಹ್ಲಿ ಮತ್ತು ಜಾಧವ್ ಶತಕ ದಾಖಲಿಸಿದ್ದರು.ಇವರ ಶತಕದ ನೆರವಿನಲ್ಲಿ ಭಾರತ ಗೆಲುವು ದಾಖಲಿಸಿ ಮೂರು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

 ಕೊಹ್ಲಿ 105 ಎಸೆತಗಳಲ್ಲಿ 8 ಬೌಂಡರಿ ಮತ್ತು 5 ಸಿಕ್ಸರ್ ನೆರವಿನಲ್ಲಿ 122 ರನ್ ಗಳಿಸಿ ಔಟಾಗಿದ್ದರು. ಜಾಧವ್ ಔಟಾಗದೆ 76 ಎಸೆತಗಳಲ್ಲಿ 12 ಬೌಂಡರಿ ಮತ್ತು 4 ಸಿಕ್ಸರ್ ಸಿಡಿಸಿದ್ದರು.

ಕಟಕ್‌ನಲ್ಲಿ ಅಭಿಮಾನಿಗಳು ಮಾಜಿ ನಾಯಕ ಧೋನಿ ಅವರಿಂದ ಭರ್ಜರಿ ಬ್ಯಾಟಿಂಗ್‌ನ ನಿರೀಕ್ಷೆಯಲ್ಲಿರುವ ಹಿನ್ನೆಲೆಯಲ್ಲಿ ಅವರು ಒತ್ತಡಕ್ಕೆ ಸಿಲುಕಿದ್ದಾರೆ.

ಧೋನಿ 199 ಏಕದಿನ ಪಂದ್ಯಗಳಲ್ಲಿ ಭಾರತದ ನಾಯಕತ್ವ ವಹಿಸಿದ್ದರು. 110 ಪಂದ್ಯಗಳಲ್ಲಿ ಭಾರತ ಜಯ ದಾಖಲಿಸಿತ್ತು. 74 ಪಂದ್ಯಗಳಲ್ಲಿ ಸೋಲು ಅನುಭವಿಸಿತ್ತು. ಅವರ ನಾಯಕತ್ವದಲ್ಲಿ ಭಾರತ ಟ್ವೆಂಟಿ-20 ವಿಶ್ವಕಪ್, 50 ಓವರ್‌ಗಳ ಕ್ರಿಕೆಟ್ ವಿಶ್ವಕಪ್ ಮತ್ತು ಐಸಿಸಿ ಚಾಂಪಿಯನ್ಸ್ ಟ್ರೋಫಿ ಜಯಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X