Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. 119 ಎಸೆತಗಳಲ್ಲಿ ಶೂನ್ಯ ಸಂಪಾದನೆ!

119 ಎಸೆತಗಳಲ್ಲಿ ಶೂನ್ಯ ಸಂಪಾದನೆ!

ಕೌಂಟಿ ಕ್ರಿಕೆಟ್‌ನಲ್ಲಿ ಕಿವೀಸ್ ಆಟಗಾರನ ವಿಲಕ್ಷಣ ಸಾಧನೆ

ವಾರ್ತಾಭಾರತಿವಾರ್ತಾಭಾರತಿ17 Jan 2017 7:31 PM IST
share
119 ಎಸೆತಗಳಲ್ಲಿ ಶೂನ್ಯ ಸಂಪಾದನೆ!

ವೆಲ್ಲಿಂಗ್ಟನ್, ಜ.17: ಪುಣೆಯಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತದ ನಾಯಕ ವಿರಾಟ್ ಕೊಹ್ಲಿ ಹಾಗೂ ಕೇದಾರ್ ಜಾಧವ್ ಶತಕ ಸಿಡಿಸಿ ತಂಡವನ್ನು ಗೆಲುವಿನ ಮೆಟ್ಟಿಲೇರಿಸಿದ್ದರು. ಮತ್ತೊಂದೆಡೆ, ಒಟಾಗೊ ಕೌಂಟಿ ನಾಯಕ ಫ್ರೆಸೆರ್ ವಿಲ್ಸನ್ ತನ್ನ ತಂಡವನ್ನು ಸೋಲಿನಿಂದ ಪಾರು ಮಾಡುವ ಪ್ರಯತ್ನದಲ್ಲಿ 119 ಎಸೆತಗಳನ್ನು ಎದುರಿಸಿ ಶೂನ್ಯ ಸಂಪಾದಿಸಿದ್ದರೂ ಎಲ್ಲರ ಗಮನ ಸೆಳೆಯಲು ಯಶಸ್ವಿಯಾಗಿದ್ದಾರೆ.

ಆದರೆ, ವಿಲ್ಸನ್ ಶತಪ್ರಯತ್ನ ವಿಫಲವಾಯಿತು. ಹಾಕ್‌ರೆನ್ ಕಪ್‌ನಲ್ಲಿ ಅವರ ತಂಡ ಸೌಥ್‌ಲ್ಯಾಂಡ್ ತಂಡದ ವಿರುದ್ದ ಮೂರು ಎಸೆತ ಬಾಕಿ ಇರುವಾಗಲೇ ಸೋತಿತ್ತು.

 ಗೆಲುವಿಗೆ 345ರನ್ ಗುರಿ ಪಡೆದಿದ್ದ ಒಟಾಗೊ ತಂಡ 99 ರನ್‌ಗೆ 6 ವಿಕೆಟ್ ಕಳೆದುಕೊಂಡಿತ್ತು. ಆಗ 8ನೆ ಕ್ರಮಾಂಕದಲ್ಲಿ ಕ್ರೀಸ್‌ಗೆ ಇಳಿದಿದ್ದ ವಿಲ್ಸನ್ 2 ಗಂಟೆಗೂ ಅಧಿಕ ಕಾಲ ಕ್ರೀಸ್‌ನಲ್ಲಿದ್ದರು. ಟಾಮ್ ಮೈಲ್ಸ್(28ರನ್, 68 ಎಸೆತ) ಅವರೊಂದಿಗೆ 23 ಓವರ್ ಜೊತೆಯಾಟ ನಡೆಸಿದ್ದರು. ಎದುರಾಳಿ ಸೌಥ್‌ಲ್ಯಾಂಡ್ ಬೌಲರ್‌ಗಳ ಬೆವರಿಳಿಸಿದರು.

ಟಾಮ್ ಔಟಾದಾಗ ಸ್ಯಾಮ್ ಬ್ಲಾಕ್ಲೇ ಆಗಮಿಸಿದರು. ಬ್ಲಾಕ್ಲೆ ಬ್ಯಾಟಿಂಗ್‌ಗೆ ಇಳಿದಾಗ ತಂಡವನ್ನು ಸೋಲಿನಿಂದ ಪಾರು ಮಾಡಲು 14 ಓವರ್ ಆಡಬೇಕಾಗಿತ್ತು. ಆದರೆ, ಅವರು 12 ಓವರ್ ಆಡಿ ಔಟಾದರು.

ಮೊದಲ ಇನಿಂಗ್ಸ್‌ನಲ್ಲಿ 35 ಎಸೆತಗಳಲ್ಲಿ 20 ರನ್ ಗಳಿಸಿದ್ದ ವಿಲ್ಸನ್ ಬೌಲಿಂಗ್‌ನಲ್ಲಿ 5 ವಿಕೆಟ್ ನಷ್ಟಕ್ಕೆ 42 ರನ್ ಗಳಿಸಿದ್ದರು. ವಿಲ್ಸನ್ ತಂಡದ ನಾಯಕ ಮಾತ್ರವಲ್ಲ ಮ್ಯಾನೇಜರ್ ಕೂಡ ಹೌದು.

‘‘ಆ ಪರಿಸ್ಥಿತಿಗೆ ಅಂತಹ ಇನಿಂಗ್ಸ್ ಅಗತ್ಯವಿತ್ತು. ಹಾಗಾಗಿ ಆ ರೀತಿ ಆಡಿದ್ದೆ’’ ಎಂದು ವಿಲ್ಸನ್ ಪ್ರತಿಕ್ರಿಯಿಸಿದರು. ವಿಲ್ಸನ್ ಪ್ರಯತ್ನದ ಹೊರತಾಗಿಯೂ ಒಟಾಗೊ ತಂಡ ಸೋತಿದೆ. ಆದರೆ, ನಾಯಕ ವಿಲ್ಸನ್ ಅವರ ಪ್ರಯತ್ನವು ಶ್ಲಾಘನೆಗೆ ಒಳಗಾಗಿದೆ. 119 ಎಸೆತಗಳ ಇನಿಂಗ್ಸ್‌ನಲ್ಲಿ ಅವರ ನಿಲುವು, ತಂಡಕ್ಕೆ ಎಲ್ಲವನ್ನು ನೀಡಬೇಕೆಂಬ ಕ್ರೀಡಾಪಟುವಿನ ಧೈರ್ಯವನ್ನು ಎತ್ತಿ ತೋರಿಸುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X