Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಯಾ ಸೋದರ ಪುತ್ರಿ ರಾಜಕೀಯಕ್ಕೆ?

ಜಯಾ ಸೋದರ ಪುತ್ರಿ ರಾಜಕೀಯಕ್ಕೆ?

ಪಕ್ಷ ನನ್ನನ್ನು ಬಯಸುತ್ತಿದೆ... ಶಶಿಕಲಾರನ್ನಲ್ಲ: ದೀಪಾ ಜೆ.

ವಾರ್ತಾಭಾರತಿವಾರ್ತಾಭಾರತಿ17 Jan 2017 10:49 PM IST
share

ಚೆನ್ನೈ,ಜ.17: ತಮಿಳುನಾಡಿನ ದಿವಂಗತ ಮುಖ್ಯಮಂತ್ರಿ ಜೆ.ಜಯಲಲಿತಾರ ಅವರ ಸಹೋದರನ ಪುತ್ರಿ ದೀಪಾ ಜಯಕುಮಾರ್ ರಾಜಕೀಯದ ಅಖಾಡಕ್ಕಿಳಿಯುವ ಸುಳಿವು ನೀಡಿದ್ದು, ಆಡಳಿತಾರೂಢ ಎಡಿಎಂಕೆ ಪಕ್ಷದ ಬಹುತೇಕ ಮಂದಿ, ತನ್ನ ನಾಯಕತ್ವವನ್ನು ಬಯಸುತ್ತಿದ್ದಾರೆಯೇ ಹೊರತು, ಶಶಿಕಲಾರನ್ನಲ್ಲವೆಂದು ಹೇಳಿದ್ದಾರೆ. ಫೆಬ್ರವರಿ 24ರಂದು ಜಯಲಲಿತಾ ಅವರ ಜನ್ಮದಿನಾಚರಣೆಯಂದು ತನ್ನ ಮುಂದಿನ ರಾಜಕೀಯ ನಡೆಯನ್ನು ಪ್ರಕಟಿಸುವುದಾಗಿ ಅವರು ತಿಳಿಸಿದ್ದಾರೆ.

ಎನ್‌ಡಿಟಿವಿ ಸುದ್ದಿವಾಹಿನಿಗೆ ಮಂಗಳ ವಾರ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡುತ್ತಿದ್ದ ಅವರು, ತನ್ನ ಚಿಕ್ಕಮ್ಮನ ಹೆಜ್ಜೆಗುರುತುಗಳನ್ನು ತಾನು ಅನುಸರಿಸಲು ಬಯಸುವುದಾಗಿ ಹೇಳಿದರು. ತಮಿಳುನಾಡು ವಿಧಾನಸಭೆಗೆ ಚೆನ್ನೈನಲ್ಲಿರುವ ಆರ್.ಕೆ.ನಗರ್ ಕ್ಷೇತ್ರದಿಂದ ಸ್ಪರ್ಧಿಸುವ ಇಚ್ಛೆಯನ್ನು 42 ವರ್ಷ ವಯಸ್ಸಿನ ದೀಪಾ ಜಯಕುಮಾರ್ ವ್ಯಕ್ತಪಡಿಸಿದರು.
ತಮಗೆ ಎಡಿಎಂಕೆ ಪಕ್ಷದ ಬೆಂಬಲ ವಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಪಕ್ಷದ ಕಾರ್ಯಕರ್ತರು ತಾನು ಅವರ ನಾಯಕಿಯಾಗಬೇಕೆಂದು ಹಂಬಲಿಸು ತ್ತಿದ್ದಾರೆಂದು ಹೇಳಿದರು.
ಜಯಲಲಿತಾ ಅವರ ದೀರ್ಘಕಾಲದ ಗೆಳತಿಯಾಗಿದ್ದ ಶಶಿಕಲಾ, ಜನವರಿ 2ರಂದು ಎಡಿಎಂಕೆ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದರು. ಅವರಿಗೆ ಮುಖ್ಯಮಂತ್ರಿ ಓ. ಪನ್ನೀರ್‌ಸೆಲ್ವಂ ಸೇರಿದಂತೆ ಉನ್ನತ ನಾಯಕರ ಬೆಂಬಲವಿದೆ. ಆದರೆ ಜಯಲಲಿತಾರನ್ನೇ ಬಹುಮಟ್ಟಿಗೆ ಹೋಲುವ ಅವರ ಸೋದರ ಪುತ್ರಿ ದೀಪಾ ನಿಜವಾದ ಉತ್ತರಾಧಿಕಾರಿಯೆಂದು ಪಕ್ಷದ ಕೆಲವು ಬಣಗಳ ವಾದವಾಗಿದೆ.
ಎಡಿಎಂಕೆಗೆ ಸೇರ್ಪಡೆಗೊಂಡು ಶಶಿಕಲಾ ಅವರಿಗೆ ಬಹಿರಂಗವಾಗಿ ಸವಾಲೊಡ್ಡುವಿರಾ ಅಥವಾ ಸ್ವಂತ ಪಕ್ಷವನ್ನು ಕಟ್ಟುವಿರಾ ಎಂಬ ಪ್ರಶ್ನೆಗೆ ದೀಪಾ ಅವರು, ಪಕ್ಷದ ಕಾರ್ಯಕರ್ತರು ಹಾಗೂ ಜನರ ಜೊತೆ ಸಮಾಲೋಚಿಸಿದ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದರು.
ಕಳೆದ ವರ್ಷ ಅಪೊಲೋ ಆಸ್ಪತ್ರೆಯಲ್ಲಿ ದಾಖಲಾಗಿದ್ದ ತನ್ನ ಚಿಕ್ಕಮ್ಮ ಜಯಲಲಿತಾ ರನ್ನು ಭೇಟಿಯಾಗಲು ಅವಕಾಶ ನೀಡಲಿಲ್ಲ ವೆಂದು ದೂರುವುದರೊಂದಿಗೆ ದೀಪಾ ಅವರು ಸಾರ್ವಜನಿಕರ ಗಮನಸೆಳೆದಿದ್ದರು. ಡಿಸೆಂಬರ್‌ನಲ್ಲಿ ಜಯಲಲಿತಾ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸುವುದಕ್ಕೂ ಶಶಿಕಲಾ ಮತ್ತವರ ಬೆಂಬಲಿಗರು ಅವಕಾಶ ನೀಡಲಿಲ್ಲವೆಂದು ಆಕೆ ಆರೋಪಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X