Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಚರಕದೆದುರು ಕೂತವರೆಲ್ಲ ಮಹಾತ್ಮಾ...

ಚರಕದೆದುರು ಕೂತವರೆಲ್ಲ ಮಹಾತ್ಮಾ ಗಾಂಧಿಯಲ್ಲ: ಹಾರ್ದಿಕ್ ಪಟೇಲ್

ವಾರ್ತಾಭಾರತಿವಾರ್ತಾಭಾರತಿ17 Jan 2017 10:50 PM IST
share

ಅಹ್ಮದಾಬಾದ್, ಜ.17: ಗುಜರಾತ್‌ನಿಂದ 6 ತಿಂಗಳ ‘ಗಡೀಪಾರು’ ಶಿಕ್ಷೆಗೆ ಒಳಗಾಗಿದ್ದ ಕಾರ್ಯಕರ್ತ ಹಾರ್ದಿಕ್ ಪಟೇಲ್, ಶಿಕ್ಷೆಯ ಅವಧಿ ಮುಗಿದ ಬಳಿಕ ಗುಜರಾತ್ ಪ್ರವೇಶಿಸಿದೊಡನೆ ಪ್ರಧಾನಿ ಮೋದಿ ವಿರುದ್ಧದ ತಮ್ಮ ವಾಗ್ದಾಳಿ ಮುಂದುವರಿಸಿದ್ದಾರೆ.

ಖಾದಿ ಆಯೋಗದ ಕ್ಯಾಲೆಂಡರ್‌ನಲ್ಲಿ ಗಾಂಧೀಜಿಗೆ ಗೇಟ್‌ಪಾಸ್ ನೀಡಿ ಮೋದಿ ಪ್ರತ್ಯಕ್ಷವಾಗಿರುವುದನ್ನು ಟೀಕಿಸಿದ ಹಾರ್ದಿಕ್, ಮೋದಿ ಮಹಾತ್ಮಾ ಗಾಂಧಿಯಲ್ಲ ಎಂದಿದ್ದಾರೆ.


ಎರಡೂವರೆ ಲಕ್ಷ ರೂ. ಬೆಲೆಬಾಳುವ ಸೂಟ್ ಧರಿಸಿ ನಿಮ್ಮನ್ನು ನೀವೇ ಗಾಂಧಿ ಎಂದು ಕರೆಸಿಕೊಂಡರೆ ಆಗದು. ಚರಕದ ಎದುರು ಕುಳಿತವರೆಲ್ಲಾ ಗಾಂಧಿಯಾಗುವುದಿಲ್ಲ ಎಂದು ಪಟೇಲ್ ಕಟಕಿಯಾಡಿದ್ದಾರೆ. ಸರಕಾರಿ ಉದ್ಯೋಗದಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಮೀಸಲಾತಿಗೆ ಆಗ್ರಹಿಸಿ ಪಟೇಲ್ ಸಮುದಾಯ ನಡೆಸುತ್ತಿದ್ದ ಪ್ರತಿಭಟನೆ ಮುಂದುವರಿಯುತ್ತದೆ ಎಂದೂ ಅವರು ಈ ಸಂದರ್ಭದಲ್ಲಿ ಹೇಳಿದ್ದಾರೆ. ಪ್ರಧಾನಿ ಮೋದಿಯ ತವರೂರು ಗುಜರಾತ್‌ನಲ್ಲೇ ಬಿಜೆಪಿಗೆ ಈ ವರ್ಷಾಂತ್ಯ ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಸೋಲಿನ ಬಿಸಿ ಮುಟ್ಟಿಸಲು ಪಣ ತೊಡುವಂತೆ ಕಾರ್ಯಕರ್ತರಿಗೆ ಅವರು ಕರೆ ನೀಡಿದರು. ಬಿಜೆಪಿಯನ್ನು ನಂಬಿಕೊಂಡು ಬೆಂಬಲಿಸಿದ್ದ ಪಟೇಲ್ ಸಮುದಾಯದವರಿಗೆ ಬಿಜೆಪಿ ವಂಚನೆ ಮಾಡಿದೆ ಎಂದವರು ಆರೋಪಿಸಿದರು. ನನ್ನ ಮೇಲೆ ಎಷ್ಟೇ ಕೇಸು ದಾಖಲಾದರೂ ಚಿಂತೆ ಇಲ್ಲ. ಆದರೆ ಮೀಸಲಾತಿಗೆ ಆಗ್ರಹಿಸುವುದನ್ನು ನಿಲ್ಲಿಸಲಾರೆ ಎಂದ ಅವರು, ಮುಂಬರುವ ಉತ್ತರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ತಾನು ಬೆಂಬಲಿಗರ ಸಹಿತ ಬಿಜೆಪಿಯ ವಿರುದ್ಧ ಪ್ರಚಾರ ಮಾಡುತ್ತೇನೆ ಎಂದು ತಿಳಿಸಿದರು. ಅಹ್ಮದಾಬಾದ್ ತಲುಪಿದ ಹಾರ್ದಿಕ್‌ರನ್ನು 500 ಕಾರುಗಳ ಸಹಿತ ರ್ಯಾಲಿಯಲ್ಲಿ ಹಿಮ್ಮತ್‌ನಗರಕ್ಕೆ ಕರೆದೊಯ್ಯಲಾಗುವುದು. ಅಲ್ಲಿ ಅವರು ಸುಮಾರು 1 ಲಕ್ಷ ಕಾರ್ಯಕರ್ತರ ಬೃಹತ್ ಸಭೆಯಲ್ಲಿ ಪಾಲ್ಗೊಂಡು ಭವಿಷ್ಯದ ನಡೆಯನ್ನು ತೀರ್ಮಾನಿಸಲಿದ್ದಾರೆ ಎಂದು ಪಟೇಲ್ ಅನಾಮತ್ ಆಂದೋಲನ್‌ನ ಮುಖಂಡ ವರುಣ್ ಪಟೇಲ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X