Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಕಟಕ್ ಏಕದಿನಕ್ಕೆ ಇಬ್ಬನಿ ಕಾಟ

ಕಟಕ್ ಏಕದಿನಕ್ಕೆ ಇಬ್ಬನಿ ಕಾಟ

ವಾರ್ತಾಭಾರತಿವಾರ್ತಾಭಾರತಿ17 Jan 2017 11:14 PM IST
share
ಕಟಕ್ ಏಕದಿನಕ್ಕೆ ಇಬ್ಬನಿ ಕಾಟ

ಕಟಕ್, ಜ.17: ಪುಣೆಯಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಜಯ ಸಾಧಿಸಿ ಆತ್ಮವಿಶ್ವಾಸವನ್ನು ಪಡೆದಿರುವ ಭಾರತ ಜ.19 ರಂದು ಇಂಗ್ಲೆಂಡ್‌ನ ವಿರುದ್ಧ ಎರಡನೆ ಏಕದಿನ ಪಂದ್ಯವನ್ನು ಆಡಲಿದೆ. ಆದರೆ, ಗುರುವಾರ ಇಲ್ಲಿ ನಡೆಯಲಿರುವ ಪಂದ್ಯದಲ್ಲಿ ಭಾರತಕ್ಕೆ ಇಬ್ಬನಿ ಕಾಟ ಚಿಂತೆಯಾಗಿ ಕಾಡುತ್ತಿದೆ.

   ‘‘ಕಟಕ್‌ನ ಬಾರಾಬತಿ ಸ್ಟೇಡಿಯಂನಲ್ಲಿ ಸಂಜೆ 5:30ಕ್ಕೆ ಇಬ್ಬನಿ ಬೀಳಲಾರಂಭಿಸುತ್ತದೆ. ಪಂದ್ಯದ ದಿನವೂ ಇಬ್ಬನಿ ಸುರಿದರೆ ಟಾಸ್ ಅತ್ಯಂತ ಮುಖ್ಯ ಪಾತ್ರವಹಿಸುತ್ತದೆ. ಎರಡನೆ ಬ್ಯಾಟಿಂಗ್ ಮಾಡುವ ತಂಡಕ್ಕೆ ಇದರಿಂದ ಲಾಭವಿದೆ. ಇಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಇಬ್ಬನಿ ಸುರಿಯುತ್ತಿದೆ. ಕೆಮಿಕಲ್ ಸಿಂಪಡಿಸುವಿಕೆ, ಎರಡು ಸೂಪರ್-ಸೋಪರ್ಸ್‌ ಯಂತ್ರಗಳ ಮೂಲಕ ಇಬ್ಬನಿ ಹೋಗಲಾಡಿಸಲು ಗರಿಷ್ಠ ಪ್ರಯತ್ನ ನಡೆಸುತ್ತಿದ್ದೇವೆ. ಮೈದಾನದ ಹೊರಗಿರುವ ಹುಲ್ಲನ್ನು 8ರಿಂದ ಆರು ಮಿಲಿಮೀಟರ್‌ಗೆ ಸಣ್ಣಗೆ ಮಾಡಲಾಗುತ್ತಿದೆ’’ ಎಂದು ಒಡಿಶಾ ಕ್ರಿಕೆಟ್ ಸಂಸ್ಥೆಯ ಮುಖ್ಯ ಕ್ಯುರೇಟರ್ ಪಂಕಜ್ ಪಟ್ನಾಯಕ್ ಹೇಳಿದ್ದಾರೆ.

ಕಟಕ್‌ನಲ್ಲಿ 2014ರ ನ.2 ರಂದು ಕೊನೆಯ ಬಾರಿ ಏಕದಿನ ಪಂದ್ಯ ನಡೆದಿತ್ತು. ಆಗ 5 ವಿಕೆಟ್‌ಗಳ ನಷ್ಟಕ್ಕೆ 363 ರನ್ ಗಳಿಸಿದ್ದ ಭಾರತ ತಂಡ ಶ್ರೀಲಂಕಾವನ್ನು 169 ರನ್‌ಗಳ ಅಂತರದಿಂದ ಮಣಿಸಿತ್ತು.

ಪುಣೆಯಲ್ಲಿ ನಡೆದ ಮೊದಲ ಪಂದ್ಯದಲ್ಲಿ 11 ಎಸೆತಗಳು ಬಾಕಿ ಇರುವಾಗಲೇ 351 ರನ್ ಗರಿಯನ್ನು ಯಶಸ್ವಿಯಾಗಿ ಬೆನ್ನಟ್ಟಿದ್ದ ವಿರಾಟ್ ಕೊಹ್ಲಿ ಪಡೆ ತನ್ನ ಉದ್ದೇಶವನ್ನು ಈಗಾಗಲೇ ಸ್ಪಷ್ಟಪಡಿಸಿದೆ. ಕಟಕ್‌ನಲ್ಲಿ ಮತ್ತೊಂದು ರನ್ ಹೊಳೆ ಹರಿದರೂ ಅಚ್ಚರಿಯಾಗದು.

‘‘ಎಷ್ಟು ರನ್ ಗಳಿಸಬಹುದೆಂದು ಈಗಲೇ ಹೇಳಲು ಕಷ್ಟವಾಗುತ್ತದೆ. ಆದರೆ, ಈ ಪಿಚ್‌ನಲ್ಲಿ ಎಂದಿನಂತೆಯೇ ರನ್ ಹೊಳೆ ಹರಿಯಲಿದೆ. ಪಿಚ್ ಬ್ಯಾಟ್ಸ್‌ಮನ್‌ಗಳ ಸ್ನೇಹಿಯಾಗಿದೆ’’ ಎಂದು ಕ್ಯುರೇಟರ್ ಹೇಳಿದ್ದಾರೆ.

ಇದೇ ಪಿಚ್‌ನಲ್ಲಿ ಹರ್ಯಾಣ ಹಾಗೂ ಜಮ್ಮು-ಕಾಶ್ಮೀರದ ನಡುವೆ ರಣಜಿ ಟ್ರೋಫಿಯ ಸಿ ಗುಂಪಿನ ಪಂದ್ಯ ನಡೆದಿತ್ತು. ಆ ಪಂದ್ಯ ಡ್ರಾ ಆಗಿತ್ತು. ಮೊದಲ ಇನಿಂಗ್ಸ್‌ನಲ್ಲಿ 502 ರನ್ ಗಳಿಸಿದ್ದ ಹರ್ಯಾಣ ಮೊದಲ ಇನಿಂಗ್ಸ್ ಮುನ್ನಡೆ ಆಧಾರದಲ್ಲಿ 3 ಅಂಕ ಗಳಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X