Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. 1974ರಲ್ಲಿ 30 ಸಾವಿರ ರೂ.ಗೆ ಫಿಲ್ಮ್...

1974ರಲ್ಲಿ 30 ಸಾವಿರ ರೂ.ಗೆ ಫಿಲ್ಮ್ ಫೇರ್ ಪ್ರಶಸ್ತಿ ಪಡೆದಿದ್ದೆ ಎಂದ ರಿಷಿ ಕಪೂರ್.ಹಾಗಾದರೆ ಈಗ ಎಷ್ಟು ಅದರ ರೇಟು ?

ವಾರ್ತಾಭಾರತಿವಾರ್ತಾಭಾರತಿ18 Jan 2017 4:12 PM IST
share
1974ರಲ್ಲಿ 30 ಸಾವಿರ ರೂ.ಗೆ ಫಿಲ್ಮ್ ಫೇರ್ ಪ್ರಶಸ್ತಿ ಪಡೆದಿದ್ದೆ ಎಂದ ರಿಷಿ ಕಪೂರ್.ಹಾಗಾದರೆ ಈಗ ಎಷ್ಟು ಅದರ ರೇಟು ?

1973ರ ತನ್ನ ‘ಬಾಬಿ’ ಚಿತ್ರಕ್ಕಾಗಿ ಫಿಲ್ಮ್‌ಫೇರ್‌ನ ಅತ್ಯುತ್ತಮ ನಟ ಪ್ರಶಸ್ತಿಯನ್ನು ತಾನು ಖರೀದಿಸಿದ್ದೆ ಎಂದು ಹಿರಿಯ ಬಾಲಿವುಡ್ ನಟ ರಿಷಿ ಕಪೂರ್ ಅವರು ಕಳೆದ ವರ್ಷ ‘ದಿ ಕ್ವಿಂಟ್’ಗೆ ನೀಡಿದ್ದ ಸಂದರ್ಶನದಲ್ಲಿ ಒಪ್ಪಿಕೊಂಡಿದ್ದರು.

ಇಂಡಿಯಾ ಟುಡೇ ಟಿವಿಗೆ ನೀಡಿರುವ ಇತ್ತೀಚಿನ ಸಂದರ್ಶನದಲ್ಲಿ ಆ ಪ್ರಶಸ್ತಿಯನ್ನು ಪಡೆಯಲು ತಾನು 30,000 ರೂ.ಗಳನ್ನು ನೀಡಿದ್ದೆ ಎನ್ನುವುದನ್ನು ಅವರು ಬಹಿರಂಗಗೊಳಿಸಿದ್ದಾರೆ.

1973ರಲ್ಲಿ ‘ಬಾಬಿ ’ ಚಿತ್ರದ ನಾಯಕ ನಟನಾಗಿ ಬಾಲಿವುಡ್ ಪ್ರವೇಶಿಸಿದ್ದ ರಿಷಿ ಕಪೂರ್ 1974ರಲ್ಲಿ ಫಿಲ್ಮ್‌ಫೇರ್‌ನ ಅತ್ಯುತ್ತಮ ನಟ ಪ್ರಶಸ್ತಿಗೆ ಪಾತ್ರರಾಗಿದ್ದರು.

ಫಿಲ್ಮ್‌ಫೇರ್‌ನ ಅತ್ಯುತ್ತಮ ನಟ ಪ್ರಶಸ್ತಿ ಈಗಲೂ ಮಾರಾಟವಾಗುತ್ತಿದೆಯಾದರೆ ಅಂದು ರಿಷಿ ಕಪೂರ್ 30,000ರೂ.ಗಳನ್ನು ನೀಡಿದ್ದ ಲೆಕ್ಕಾಚಾರದಂತೆ ಈ ಪ್ರಶಸ್ತಿಯ ಈಗಿನ ಬೆಲೆ ಸುಮಾರು 6.19 ಲಕ್ಷ ರೂ.ಗಳಾಗುತ್ತವೆ.

ಹಣದುಬ್ಬರವನ್ನು ಹೊಂದಿಸಿಕೊಂಡು ಈ ಹೊಸಬೆಲೆಯನ್ನು ಬಳಕೆದಾರ ಬೆಲೆ ಸೂಚಿ(ಸಿಪಿಐ)ಯನ್ನು ಬಳಸಿಕೊಂಡು ಲೆಕ್ಕ ಹಾಕಲಾಗಿದೆ. ಭಾರತೀಯ ರಿಜರ್ವ್ ಬ್ಯಾಂಕು ಹಣದುಬ್ಬರವನ್ನು ನಿರ್ಧರಿಸಲು ಈ ಸಿಪಿಐ ಅನ್ನು ಬಳಸಿಕೊಳ್ಳುತ್ತದೆ.

 ಫಿಲ್ಮ್‌ಫೇರ್ ಅಥವಾ ಇತರ ಯಾವುದೇ ಚಲನಚಿತ್ರ ಪ್ರಶಸ್ತಿಗಳನ್ನು ಹಣವನ್ನು ನೀಡಿ ಪಡೆದುಕೊಳ್ಳಬಹುದಾಗಿದೆ ಎನ್ನುವುದು ಮೊದಲಿನಿಂದಲೂ ಕೇಳಿಬರುತ್ತಿರುವ ಆರೋಪ. 74ನೇ ಫಿಲ್ಮ್‌ಫೇರ್ ಪ್ರಶಸ್ತಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮನೋಜ್ ಬಾಜಪೇಯಿ(ಅಲಿಗಡ) ಮತ್ತು ಅಕ್ಷಯ್ ಕುಮಾರ್(ಏರ್‌ಲಿಫ್ಟ್) ಅವರನ್ನು ನಾಮಕರಣಗೊಳಿಸದ ಹಿನ್ನೆಲೆಯಲ್ಲಿ ಈ ವಿವಾದ ಈ ವರ್ಷ ಮತ್ತೊಮ್ಮೆ ಕೇಳಿಬಂದಿದೆ.

ಪ್ರಶಸ್ತಿ ಸಮಿತಿಯನ್ನು ಹಿಗ್ಗಾಮುಗ್ಗಾ ತರಾಟೆಗೆತ್ತಿಕೊಂಡ ಟ್ವಿಟರಿಗರು, ಹಣ ನೀಡದ್ದರಿಂದ ಅರ್ಹ ನಟರು ಪ್ರಶಸ್ತಿಗೆ ನಾಮಕರಣದಿಂದ ವಂಚಿತಗೊಂಡಿದ್ದಾರೆ ಎಂದು ಝಾಡಿಸಿದ್ದಾರೆ. ಅತ್ಯುತ್ತಮ ಸಂಗೀತ ನಿದೇಶಕ ಪ್ರಶಸ್ತಿಗೆ ಸ್ವತಃ ನಾಮಕರಣಗೊಂಡಿದ್ದರೂ ಯುವ ಸಂಗೀತ ಸಂಯೋಜಕ ಅಮಾಲ್ ಮಲಿಕ್ ಅವರೂ ಅರ್ಹರನ್ನು ಪ್ರಶಸ್ತಿಗೆ ಪರಿಗಣಿಸದ್ದನ್ನು ಕಟುವಾಗಿ ಟೀಕಿಸಿ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದರು.

 ಕಲ್ಪನೆಗಳು ಎಂದೂ ಸತ್ಯಗಳಲ್ಲ ಮತ್ತು ವದಂತಿಗಳು ಸುದ್ದಿಗಳಲ್ಲ. ಆದರೆ ಇಂದು ಯಾವುದೇ ನಟ/ನಟಿ ಸರಿಯಾದ ವ್ಯಕ್ತಿಗಳಿಗೆ ಆರು ಲಕ್ಷ ರೂ.ಗೂ ಹೆಚ್ಚಿನ ಹಣ ಪಾವತಿ ಮಾಡಿದರೆ ಆತ/ಆಕೆ ಹಿಂದಿ ಸಿನಿಮಾರಂಗಕ್ಕೆ ತನ್ನ ‘ಕೊಡುಗೆ ’ ಗಾಗಿ ಪ್ರಶಸ್ತಿಯನ್ನು ಪಡೆಯಬಹುದು.

Yes, I bought a film award for RS 30,000 in 1973; I am ashamed of what I did but was young and rich! @chintskap tells me @IndiaToday tv

— Rajdeep Sardesai (@sardesairajdeep) January 18, 2017

No nomination for Akshay,Manoj,Randeep,Nawazuddin,Taapsee,Fatima,Airlift.
Are FILMFARE AWARDS ON SALE Mr @jiteshpillaai..???

— Bollywood Planet (@PlanetBwood) January 10, 2017
share
ವಾರ್ತಾಭಾರತಿ
ವಾರ್ತಾಭಾರತಿ
Next Story
X