Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಭಾರತದಿಂದ ಆರ್‌ಸಿಇಪಿ ಒಪ್ಪಂದಕ್ಕೆ...

ಭಾರತದಿಂದ ಆರ್‌ಸಿಇಪಿ ಒಪ್ಪಂದಕ್ಕೆ ಅಡ್ಡಗಾಲು : ಚೀನಿ ಮಾಧ್ಯಮದ ಟೀಕೆ

ವಾರ್ತಾಭಾರತಿವಾರ್ತಾಭಾರತಿ18 Jan 2017 9:25 PM IST
share
ಭಾರತದಿಂದ ಆರ್‌ಸಿಇಪಿ ಒಪ್ಪಂದಕ್ಕೆ ಅಡ್ಡಗಾಲು : ಚೀನಿ ಮಾಧ್ಯಮದ ಟೀಕೆ

ಬೀಜಿಂಗ್, ಜ.18: ಭಾರತವು ತನ್ನ ಸ್ವಾರ್ಥಕ್ಕಾಗಿ ಸಮಗ್ರ ಪ್ರಾದೇಶಿಕ ಆರ್ಥಿಕ ಪಾಲುದಾರಿಕೆ (ಆರ್‌ಸಿಇಪಿ) ಒಪ್ಪಂದದ ಜಾರಿಗೆ ಅಡ್ಡಗಾಲು ಹಾಕುತ್ತಿದೆಯೆಂದು ಸರಕಾರಿ ಸ್ವಾಮ್ಯದ ಚೀನಿ ಮಾಧ್ಯಮವೊಂದು ಬುಧವಾರ ಟೀಕಿಸಿದೆ. ಬೃಹತ್ ವಾಣಿಜ್ಯ ಒಪ್ಪಂದವಾದ ಆರ್‌ಸಿಇಪಿ ಕಾರ್ಯಗತಗೊಂಡಲ್ಲಿ ಇದರಿಂದ ಭಾರತದ ಆರ್ಥಿಕ ಶಕ್ತಿಯೂ ಹೆಚ್ಚಲಿದೆ ಮಾತ್ರವಲ್ಲ ಪ್ರಾದೇಶಿಕ ಅಭಿವೃದ್ಧಿಗೂ ಹೊಸ ಚೈತನ್ಯವನ್ನು ತುಂಬಲಿದೆಯೆಂದು ಎಂದು ಅದು ಪ್ರತಿಪಾದಿಸಿದೆ.

ಆರ್‌ಸಿಇಪಿ ಒಡಂಬಡಿಕೆಯ ಜಾರಿಯಿಂದ ಚೀನಾ ಹಾಗೂ ಇತರ ಸದಸ್ಯ ರಾಷ್ಟ್ರಗಳಿಗೆ ತನಗಿಂತಲೂ ಹೆಚ್ಚು ಪ್ರಯೋಜನವಾಗಲಿದೆಯೆಂಬ ಸಂಕುಚಿತ ಮನೋಭಾವನೆಯನ್ನು ಭಾರತ ಹೊಂದಿದೆ. ಆದರೆ ತನ್ನ ಮಾರುಕಟ್ಟೆಯನ್ನು ಮುಕ್ತಗೊಳಿಸುವುದರಿಂದ ಹಾಗೂ ಪ್ರದೇಶದ ಏಕತೆ ಮತ್ತು ಅರ್ಥಿಕ ಅಭಿವೃದ್ಧಿಗೆ ಕೊಡುಗೆ ನೀಡುವುದರಿಂದ ಮಾತ್ರವೇ ತನ್ನ ಬೆಳವಣಿಗೆ ಸಾಧ್ಯವೆಂಬುದನ್ನು ಭಾರತ ಮನಗಾಣಬೇಕೆಂದು ಚೀನಾದ ಗ್ಲೋಬಲ್ ಟೈಮ್ಸ್ ಪತ್ರಿಕೆಯಲ್ಲಿ ಪ್ರಕಟವಾದ ಲೇಖನವು ಹೇಳಿದೆ.

ಆರ್‌ಸಿಇಪಿ ಒಡಂಬಡಿಕೆಯು ಅಸಿಯಾನ್ ಒಕ್ಕೂಟದ ಹತ್ತು ಸದಸ್ಯ ರಾಷ್ಟ್ರಗಳು (ಬ್ರೂನಿ, ಕಾಂಬೋಡಿಯ, ಇಂಡೊನೇಶ್ಯ, ಲಾವೊಸ್, ಮಲೇಶ್ಯ, ಮ್ಯಾನ್ಮಾರ್, ಫಿಲಿಪ್ಪೀನ್ಸ್,ಸಿಂಗಾಪುರ, ಥೈಲ್ಯಾಂಡ್ ಹಾಗೂ ವಿಯೆಟ್ನಾಂ) ಹಾಗೂ ಅದರ ಆರು ಮುಕ್ತ ಪಾಲುದಾರ ರಾಷ್ಟ್ರಗಳನ್ನು (ಆಸ್ಟ್ರೇಲಿಯ, ಚೀನಾ, ಭಾರತ, ಜಪಾನ್, ನ್ಯೂಝಿಲ್ಯಾಂಡ್ ಹಾಗೂ ದ.ಕೊರಿಯ) ಒಳಗೊಂಡಿದೆ.

ನಿರ್ಗಮನ ಒಬಾಮ ಆಡಳಿತವು ರೂಪಿಸಿದ್ದ ಟ್ರಾನ್ಸ್-ಪೆಸಿಫಿಕ್ ಪಾಲುದಾರಿಕೆ (ಟಿಪಿಪಿ) ಒಪ್ಪಂದದಿಂದ ಹಿಂದೆ ಸರಿಯುವುದಾಗಿ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ ಬಳಿಕ, ಚೀನಾವು ಆರ್‌ಸಿಇಪಿ ಒಡಂಬಡಿಕೆಯ ಜಾರಿಗಾಗಿ ತೀವ್ರ ಪ್ರಯತ್ನ ನಡೆಸುತ್ತಿದೆ.

ಆರ್‌ಸಿಇಪಿ ಒಪ್ಪಂದದಡಿ ಚೀನಾದ ಅಗ್ಗದ ದರ್ಜೆಯ ವಸ್ತುಗಳು ಆಮದಾಗುವ ಬೆದರಿಕೆಯಿರುವ ಹಿನ್ನೆಲೆಯಲ್ಲಿ ಭಾರತವು ಆ ಒಪ್ಪಂದದ ಜಾರಿಗೆ ಸಹಿಹಾಕಲು ಹಿಂದೇಟು ಹಾಕುತ್ತಿದೆ. ಚೀನಾವು ಅತಿ ಕಡಿಮೆ ಬೆಲೆಯಲ್ಲಿ ತನ್ನ ವಸ್ತುಗಳನ್ನು ಭಾರತದಲ್ಲಿ ಮಾರಾಟ ಮಾಡುವುದರಿಂದ ಭಾರತೀಯ ಕೈಗಾರಿಕೆಗಳಿಗೆ ಭಾರೀ ಹಾನಿಯಾಗುವುದೆಂಬ ಆತಂಕವನ್ನು ಹೊಸದಿಲ್ಲಿ ಹೊಂದಿದೆ.

ಆರ್‌ಸಿಇಪಿ ಒಡಂಬಡಿಕೆಯ ಜಾರಿಯಿಂದ ಚೀನಾ ಹಾಗೂ ಇತರ ಸದಸ್ಯ ರಾಷ್ಟ್ರಗಳಿಗೆ ತನಗಿಂತಲೂ ಹೆಚ್ಚು ಪ್ರಯೋಜನವಾಗಲಿದೆಯೆಂಬ ಸಂಕುಚಿತ ಮನೋಭಾವನೆಯನ್ನು ಭಾರತ ಹೊಂದಿದೆ.

-ಚೀನಿ ಸರಕಾರಿ ಪತ್ರಿಕೆ ಗ್ಲೋಬಲ್ ಟೈಮ್ಸ್ ವರದಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X