Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರದ ವಿಶೇಷ
  3. ಇ-ಜಗತ್ತು
  4. ಫೇಸ್‌ಬುಕ್‌ನಲ್ಲಿ ಸದ್ದಿಲ್ಲದೇ ಬಂದಿದೆ...

ಫೇಸ್‌ಬುಕ್‌ನಲ್ಲಿ ಸದ್ದಿಲ್ಲದೇ ಬಂದಿದೆ ಒಂದು ವಿಶೇಷ ಫೀಚರ್

ನಿಮಗಿದು ಇಷ್ಟವಾಗುವುದು ಖಚಿತ

ವಾರ್ತಾಭಾರತಿವಾರ್ತಾಭಾರತಿ18 Jan 2017 10:25 PM IST
share
ಫೇಸ್‌ಬುಕ್‌ನಲ್ಲಿ ಸದ್ದಿಲ್ಲದೇ ಬಂದಿದೆ ಒಂದು ವಿಶೇಷ ಫೀಚರ್

ಹೊಸದಿಲ್ಲಿ: ಫೇಸ್‌ಬುಕ್ ಬಳಕೆದಾರರಿಗೆ ಇದು ಇಷ್ಟವಾಗುವ ಸುದ್ದಿ. ಇನ್ನು ಮುಂದೆ ಫೇಸ್‌ಬುಕ್ ಬಳಕೆದಾರರು ಹೆಚ್ಚು ಹೆಚ್ಚು ಅಂಶಗಳನ್ನು ಶೇರ್ ಮಾಡಲು ಸಾಧ್ಯ. ಇತರ ವೆಬ್‌ಸೈಟ್‌ಗಳಿಗೆ ಇರುವ ಲಿಂಕ್, ಫೋಟೊ ಹಾಗೂ ಸ್ಟೇಟಸ್ ಮೆಸೇಜ್ ಮಾತ್ರವಲ್ಲದೇ, ಒಂದು ಪೋಸ್ಟ್ ಬಗ್ಗೆ ಮಾಡಿರುವ ವೈಯಕ್ತಿಕ ಕಾಮೆಂಟ್‌ಗಳನ್ನು ಕೂಡಾ ಶೇರ್ ಮಾಡಲು ಸಾಧ್ಯವಾಗಲಿದೆ.

ಮ್ಯಾಟ್ ನವರ್ರಾ ಎಂಬ ವೆಬ್‌ಸೈಟ್ ಮೊಟ್ಟಮೊದಲ ಬಾರಿಗೆ ಇದನ್ನು ಗುರುತಿಸಿದ್ದು, ಇದೀಗ ಫೇಸ್‌ಬುಕ್‌ನಲ್ಲಿ ಹೊಸ ಶೇರ್ ಆಯ್ಕೆ ಪ್ರತಿ ಕಾಮೆಂಟ್‌ನೊಂದಿಗೂ ಇರುತ್ತದೆ. ಇದರ ಜತೆಗೆ ಮಾಮೂಲಿ ಇರುವ ಲೈಕ್ ಹಾಗೂ ರಿಪ್ಲೈ ಆಯ್ಕೆಗಳು ಇವೆ. ಈ ಕಾಮೆಂಟ್‌ಗಳು ಫೇಸ್‌ಬುಕ್ ನ್ಯೂಸ್‌ಫೀಡ್‌ನಲ್ಲಿ ಇತರ ಪೋಸ್ಟ್‌ಗಳಂತೆಯೇ ಬರಲಿದೆ.

ಈ ಶೇರ್ ಮಾಡಲಾದ ಕಾಮೆಂಟ್, ಮೊಟ್ಟಮೊದಲ ಬಾರಿಗೆ ಪೋಸ್ಟ್ ಮಾಡಿದ ಬಳಕೆದಾರರ ಪ್ರೊಫೈಲ್‌ಗೆ ಸಂಪರ್ಕ ಕಲ್ಪಿಸುವ ಲಿಂಕ್ ಕೂಡಾ ಹೊಂದಿರುತ್ತದೆ. ಆದರೆ ಈ ಹೊಸ ಫೀಚರ್ ಕೆಲ ಮಂದಿಗಷ್ಟೇ ಗೊತ್ತಿದ್ದು, ಹಲವರು ಇದನ್ನು ಪರೀಕ್ಷಿಸುತ್ತಿದ್ದಾರೆ. ದೊಡ್ಡಸಂಖ್ಯೆಯ ಖಾತೆದಾರರಿಗೆ ಇನ್ನೂ ಇದರ ಕಲ್ಪನೆ ಇಲ್ಲ.

ಇತ್ತೀಚೆಗೆ ಕಂಪನಿಯು ಮತ್ತೊಂದು ಬದಲಾವಣೆಯನ್ನೂ ತನ್ನ ಪ್ಲಾಟ್‌ಫಾರಂನಲ್ಲಿ ಮಾಡಿದ್ದು, ಪೋಸ್ಟ್‌ಗಳಿಂದ ಎಡಿಟೆಡ್ ಎಂಬ ಟ್ಯಾಗ್ ಅನ್ನು ಕಿತ್ತುಹಾಕಿದೆ. ಆದ್ದರಿಂದ ಇದು ಮೂಲ ಪೋಸ್ಟ್ ಆಗಿದೆಯೇ ಅಥವಾ ಇದನ್ನು ತಿದ್ದಿ ಬಳಿಕ ಹಾಕಲಾಗಿದೆಯೇ ಎಂದು ತಿಳಿಯುವುದು ಕಷ್ಟವಾಗಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X