Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಧಾನಿ ಮೋದಿ ಕಚೇರಿಯಿಂದಲೇ ಸ್ಪ್ಯಾಮ್...

ಪ್ರಧಾನಿ ಮೋದಿ ಕಚೇರಿಯಿಂದಲೇ ಸ್ಪ್ಯಾಮ್ ಇಮೇಲ್ ?

ವಾರ್ತಾಭಾರತಿವಾರ್ತಾಭಾರತಿ19 Jan 2017 11:44 AM IST
share
ಪ್ರಧಾನಿ ಮೋದಿ ಕಚೇರಿಯಿಂದಲೇ ಸ್ಪ್ಯಾಮ್ ಇಮೇಲ್ ?

ಜೈಪುರ, ಜ.19: ಪ್ರಧಾನಿ ನರೇಂದ್ರ ಮೋದಿಯ ಕಚೇರಿಯಿಂದ ಬಂದ ಒಂದು ಇಮೇಲ್ ಸ್ಪ್ಯಾಮ್ ಇಮೇಲ್ ಆಗಿದ್ದರೆ ನಿಮಗೆ ಹೇಗನಿಸಬೇಡ? ಸಾಮಾನ್ಯವಾಗಿ ಯಾವುದೇ ಆಹ್ವಾನವಿಲ್ಲದೆ ಅನಗತ್ಯವಾಗಿ ಬರುವ ಇಮೇಲ್ ಗಳು ಸ್ಪ್ಯಾಮ್ ಫೋಲ್ಡರಿಗೆ ಹೋಗುವುದುಂಟು. ಆದರೆ ಪ್ರಧಾನಿ ಕಚೇರಿಯ ಇಮೇಲ್ ಸ್ಪ್ಯಾಮ್ ಗೆ ಹೋಗಲು ಕಾರಣ ?

ದಿ ಟೈಮ್ಸ್ ಆಫ್ ಇಂಡಿಯಾದ ವರದಿಗಾರರೊಬ್ಬರ ಖಾಸಗಿ ಇಮೇಲ್ ಗೆ ಇತ್ತೀಚೆಗೆಒಂದು ಇಮೇಲ್ ಬಂದಿತ್ತು. ಅದರ ವಿಷಯಸೂಚಿಯಲ್ಲಿ ‘ನ್ಯೂಸ್ ಫ್ರಾಮ್ ದಿ ವೀಕ್ : ಪಿಎಮ್ಸ್ ಅಡ್ರೆಸ್ ಎಟ್ ವೈಬ್ರೆಂಟ್ ಗುಜರಾತ್ ಸಮ್ಮಿಟ್, ಪಿಎಂ ಎಟ್ ಪ್ರವಾಸಿ ಭಾರತೀಯ ದಿವಸ್, ಗುರು ಗೋವಿಂದ್ ಸಿಂಗ್ ಜೀಸ್ ಬರ್ತ್ ಆನಿವರ್ಸರಿ ಸೆಲಬ್ರೇಶನ್ಸ್’ ಎಂದು ಬರೆಯಲಾಗಿತ್ತು. ವಾರವೊಂದರ ಅವಧಿಯ ಪ್ರಧಾನಿ ಭಾಗವಹಿಸಿದ್ದ ಕಾರ್ಯಕ್ರಮಗಳ ವಿವರ ಅದಾಗಿತ್ತು. ಆದರೆ ಈ ಇಮೇಲ್ ಸ್ಪ್ಯಾಮ್ ಫೋಲ್ಡರಿನಲ್ಲಿತ್ತು.

ಇಂತಹ ಸ್ಪ್ಯಾಮ್ ಇಮೇಲ್ ಕಳಿಸಲೆಂದೇ ಪ್ರಧಾನಿ ಕಚೇರಿ ಯಾರನ್ನಾದರೂ ನೇಮಿಸಿದೆಯೇ ಎಂಬ ಪ್ರಶ್ನೆಯೂ ಮನಸ್ಸಿಗೆ ಬಾರದೇ ಇರದು.

‘‘ಈ ಸರಕಾರ ಎಲ್ಲವನ್ನೂಜಾಹೀರಾತುಮಯಗೊಳಿಸಿದೆ. ಅದಕ್ಕೆ ಸಾಮಾನ್ಯ ಜನರಬಗ್ಗೆ ಕಾಳಜಿಯಿಲ್ಲ, ಇದರಿಂದ ನನಗೆ ಆಶ್ಚರ್ಯವಿಲ್ಲ. ಇದೆಲ್ಲಾ ಪ್ರಧಾನಿಯ ಗೌರವಕ್ಕೆ ತಕ್ಕುದಲ್ಲ,’’ ಎಂದು ರಾಜಸ್ಥಾನ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಪೈಲಟ್ ಹೇಳಿದ್ದಾರೆ.

ಈ ಇಮೇಲ್ ಪಡೆದ ವರದಿಗಾರ ಪ್ರಧಾನಿ ಕಚೇರಿಯನ್ನು ಸಂಪರ್ಕಿಸಿದಾಗ ಅವರನ್ನು ಪ್ರಧಾನಿಯ ‘ಸೋಷಿಯಲ್ ಮೀಡಿಯಾ ಗುರು’ ಎಂದೇ ಕರೆಯಲ್ಪಡುವ ಹಿರೇನ್ ಜೋಷಿಯವರನ್ನು ಸಂಪರ್ಕಿಸಲು ಹೇಳಿ ಒಂದು ದೂರವಾಣಿ ಸಂಖ್ಯೆಯನ್ನು ಅವರಿಗೆ ನೀಡಲಾಯಿತು. ಆದರೆ ಆ ಸ್ಥಿರ ದೂರವಾಣಿ ಕಾರ್ಯನಿರ್ವಹಿಸುತ್ತಿರಲಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X