Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಚಪ್ಪಲಿಯಲ್ಲಿ 26 ಲಕ್ಷ ರೂಪಾಯಿಯ ಚಿನ್ನ...

ಚಪ್ಪಲಿಯಲ್ಲಿ 26 ಲಕ್ಷ ರೂಪಾಯಿಯ ಚಿನ್ನ ಪತ್ತೆ

ವಾರ್ತಾಭಾರತಿವಾರ್ತಾಭಾರತಿ19 Jan 2017 1:57 PM IST
share
ಚಪ್ಪಲಿಯಲ್ಲಿ 26 ಲಕ್ಷ ರೂಪಾಯಿಯ ಚಿನ್ನ ಪತ್ತೆ

ಹೊಸದಿಲ್ಲಿ,ಜ.19: ವಿದೇಶಗಳಿಗೆ ಪ್ರಯಾಣಿಸಲು ಚಪ್ಪಲಿ ಧರಿಸಿ ವಿಮಾನ ನಿಲ್ದಾಣ ಪ್ರವೇಶಿಸುವವರು ಕೊಂಚ ಎಚ್ಚರಿಕೆಯಿಂದಿರುವುದು ಒಳ್ಳೆಯದು. ಅವರನ್ನು ಕಸ್ಟಮ್ಸ್ ಅಧಿಕಾರಿಗಳು ಹೆಚ್ಚುವರಿ ತಪಾಸಣೆಗೊಳಪಡಿಸಬಹುದು.

ಬುಧವಾರ ದಿಲ್ಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಮ್ಮ ಚಪ್ಪಲಿಗಳಲ್ಲಿ 26 ಲಕ್ಷ ರೂ.ಮೌಲ್ಯದ ಚಿನ್ನದ ಬಿಸ್ಕಿಟ್‌ಗಳನ್ನು ಬಚ್ಚಿಟ್ಟುಕೊಂಡಿದ್ದ ಇಬ್ಬರು ಪ್ರಯಾಣಿಕರು ಕಸ್ಟಮ್ಸ್ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಇದು ಈ ವಿಮಾನ ನಿಲ್ದಾಣದಲ್ಲಿ ಬೆಳಕಿಗೆ ಬಂದಿರುವ ಇಂತಹ ಮೂರನೇ ಪ್ರಕರಣವಾಗಿದೆ. ಕಳೆದ ವರ್ಷ ಇಂತಹ ಮೂರು ಪ್ರಕರಣಗಳನ್ನು ಅಧಿಕಾರಿಗಳು ವಿಫಲಗೊಳಿಸಿದ್ದರು. ಚಪ್ಪಲಿಗಳ ಸ್ಕಾನಿಂಗ್ ವೇಳೆ ಅಧಿಕಾರಿಗಳು ಈಗ ಹೆಚ್ಚಿನ ಎಚ್ಚರಿಕೆ ವಹಿಸುತ್ತಿದ್ದಾರೆ.

ಈ ಪ್ರಯಾಣಿಕರು ಥಾಯ್ಲಂಡ್‌ನಿಂದ ಥಾಯ್ ಏರ್‌ವೇಸ್ ವಿಮಾನದ ಮೂಲಕ ದಿಲ್ಲಿಗೆ ಬಂದಿಳಿದಿದ್ದರು. ಅವರನ್ನು ತಪಾಸಣೆಗೊಳಪಡಿಸಿದಾಗ ಚಪ್ಪಲಿಗಳಲ್ಲಿ ಪೊಳ್ಳುಜಾಗವನ್ನು ನಿರ್ಮಿಸಿ ಅದರಲ್ಲಿ ಒಟ್ಟು 118 ಚಿನ್ನದ ಬಿಸ್ಕಿಟ್‌ಗಳನ್ನು ಬಚ್ಚಿಟ್ಟಿದ್ದು ಪತ್ತೆಯಾಗಿದೆ. ಇವುಗಳ ತೂಕ 938 ಗ್ರಾಂ ಆಗಿದೆ.

 ಕಳೆದ ವರ್ಷ ಚಿನ್ನದ ಅಕ್ರಮ ಸಾಗಾಣಿಕೆಗಾಗಿ ಡಯಾಪರ್‌ನಿಂದ ಪಪಾಯದವರೆಗೆ ಎಲ್ಲವನ್ನೂ ಬಳಸಿಕೊಳ್ಳಲಾಗಿತ್ತು. ತಾವು ಹೆಚ್ಚಿನ ಎಚ್ಚರಿಕೆ ವಹಿಸಿದಷ್ಟೂ ಕಳ್ಳ ಸಾಗಣೆ ದಾರರು ಹೊಸ ಹೊಸ ಉಪಾಯಗಳನ್ನು ಕಂಡುಕೊಳ್ಳುತ್ತಲೇ ಇದ್ದಾರೆ ಎನ್ನುತ್ತಾರೆ ಕಸ್ಟಮ್ಸ್ ಅಧಿಕಾರಿಗಳು.

ದಿಲ್ಲಿ ವಿಮಾನ ನಿಲ್ದಾಣದಲ್ಲಿ 2012-13ನೇ ಸಾಲಿನಲ್ಲಿ 6.6 ಕೆ.ಜಿ ಮತ್ತು 2023-14ನೇ ಸಾಲಿನಲ್ಲಿ 384 ಕೆ.ಜಿ.ಚಿನ್ನವನ್ನು ವಶಪಡಿಸಿಕೊಳ್ಳಲಾಗಿದ್ದರೆ, 2014-15ರಲ್ಲಿ ಈ ಪ್ರಮಾಣ 574 ಕೆ.ಜಿ.ಗೆ ಏರಿಕೆಯಾಗಿ ಸಾರ್ವಕಾಲಿಕ ದಾಖಲೆಯನ್ನು ಸೃಷ್ಟಿಸಿತ್ತು. ಮುಂದಿನ ವರ್ಷ ಅಕ್ರಮ ಚಿನ್ನಸಾಗಣೆಯ ಪ್ರಮಾಣ ತಗ್ಗಿತ್ತಾದರೂ 2016ರಲ್ಲಿ ಸುಮಾರು 60 ಕೋ.ರೂ.ವೌಲ್ಯದ 220 ಕೆ.ಜಿ.ಗೂ ಅಧಿಕ ಚಿನ್ನ ವಶವಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X