Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹರಿದ ಕುರ್ತಾ ತೋರಿಸಿದ ರಾಹುಲ್ ಗೆ 100...

ಹರಿದ ಕುರ್ತಾ ತೋರಿಸಿದ ರಾಹುಲ್ ಗೆ 100 ರೂಪಾಯಿ ಕಳಿಸಿದ !

ವಾರ್ತಾಭಾರತಿವಾರ್ತಾಭಾರತಿ19 Jan 2017 4:42 PM IST
share
ಹರಿದ ಕುರ್ತಾ ತೋರಿಸಿದ ರಾಹುಲ್ ಗೆ 100 ರೂಪಾಯಿ ಕಳಿಸಿದ !

ಹೊಸದಿಲ್ಲಿ, ಜ. 19: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಹರಿದ ಕುರ್ತಾ ರಿಪೇರಿಗೆ ಗಾಝಿಯಾಬಾದ್‌ನ ಮುಖೇಶ್ ಕುಮಾರ್ ಮಿತ್ತಲ್ ನೂರು ರೂಪಾಯಿ ಡ್ರಾಪ್ಟ್ ಕಳಿಸಿಕೊಟ್ಟಿದ್ದಾರೆ. ಚಾರ್ಟೆಡ್ ಎಕೌಂಟ್ಸ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಮುಖೇಶ್, ಕುರ್ತಾ ಹರಿದದ್ದನ್ನು ಹೊಲಿಸಿಕೊಳ್ಳಲಿ ಎಂದು ಡಿಮಾಂಡ್ ಡ್ರಾಫ್ಟ್ ಸ್ಪೀಡ್ ಪೋಸ್ಟ್‌ನಲ್ಲಿ ಕಳುಹಿಸಿದ್ದಾರೆ.

ಡ್ರಾಫ್ಟ್ ಜೊತೆ ಪತ್ರದಲ್ಲಿ ನೀವು ಎರಡು ಮೂರು ದಿವಸ ಹಿಂದೆ ತಾವು ಸಾರ್ವಜನಿಕ ಸಭೆಯಲ್ಲಿ ಹರಿದ ಕುರ್ತಾ ಪ್ರದರ್ಶಿಸಿದ್ದೀರಿ. ನಿಮ್ಮ ಸರಳತನಕ್ಕೆ ಹೆಮ್ಮೆ ಇದೆ. ಜೊತೆಗೆ ದುಃಖವೂ ಆಗಿದೆ. ಆದ್ದರಿಂದ ನೀವು ನಿಮ್ಮ ಹರಿದ ಕುರ್ತಾವನ್ನು ರಿಪೇರಿ ಮಾಡಿಸಿಕೊಳ್ಳಲಿಕ್ಕಾಗಿ ನೂರು ರೂಪಾಯಿ ಕಳುಹಿಸುತ್ತಿದ್ದೇನೆ. ನೀವು ನನ್ನ ಸಣ್ಣ ಕೊಡುಗೆ ಸ್ವೀಕರಿಸುವಿರಿ ಎಂದು ನಂಬಿದ್ದೇನೆ. ಮತ್ತು ನೀವು ನಿಮ್ಮ ಕುರ್ತಾವನ್ನು ಹೊಲಿಸಿಕೊಳ್ಳಿರಿ.

ರಾಹುಲ್‌ಗಾಂಧಿ ಋಷಿಕೇಷದ ಸಾರ್ವಜನಿಕ ಸಭೆಯೊಂದರಲ್ಲಿ ಮೋದಿಯ ಇಮೇಜ್ ಮತ್ತು ಕೆಲಸದ ವ್ಯತ್ಯಾಸವನ್ನು ತೋರಿಸುತ್ತಾ ಹದಿನೈದು ಲಕ್ಷದ ಸೂಟ್ ಮತ್ತು ಚರಕದ ಅರ್ಥವೇನು ಎಂದು ಪ್ರಶ್ನಿಸಿದ್ದರು. ಚರಕ ಬಡವರನ್ನು ಪ್ರತಿನಿಧಿಸುತ್ತದೆ. ಅವರ ಬೆವರು ಪರಿಶ್ರಮವನ್ನು ಪ್ರತಿನಿಧಿಸುತ್ತದೆ ಎನ್ನುತ್ತಾ ರಾಹುಲ್ ತನ್ನ ಹರಿದ ಕುರ್ತಾವನ್ನು ಸಭೆಯ ಮುಂದೆ ತೋರಿಸಿದ್ದರು. ಕುರ್ತಾದ ಜೇಬು ಹರಿದಿದ್ದರೂ ನನಗೆ ಅದು ದೊಡ್ಡ ವಿಷಯವಲ್ಲ. ಆದರೆ ಮೋದಿಯ ಬಟ್ಟೆ ಎಂದೂ ಹರಿದಿಲ್ಲ ಮತ್ತು ಅವರು ಬಡವರ ರಾಜಕೀಯ ನಡೆಸುತ್ತಿದ್ದಾರೆಂದು ಪ್ರಧಾನಿ ಮೋದಿಯನ್ನು ಛೇಡಿಸಿದ್ದರು. ಎಂದು ವರದಿತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X