Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಈಜು ಸ್ಪರ್ಧೆ: ಮಂಗಳಾ ಈಜು ಕ್ಲಬ್‌ಗೆ 135...

ಈಜು ಸ್ಪರ್ಧೆ: ಮಂಗಳಾ ಈಜು ಕ್ಲಬ್‌ಗೆ 135 ಪದಕಗಳು

ವಾರ್ತಾಭಾರತಿವಾರ್ತಾಭಾರತಿ19 Jan 2017 7:25 PM IST
share
ಈಜು ಸ್ಪರ್ಧೆ: ಮಂಗಳಾ ಈಜು ಕ್ಲಬ್‌ಗೆ 135 ಪದಕಗಳು

 ಮಂಗಳೂರು, ಜ.19: ಕರಾವಳಿ ಉತ್ಸವ ಈಜು ಸ್ಪರ್ಧೆ ಹಾಗೂ ಎನ್‌ಐಟಿಕೆ ಈಜು ಸ್ಪರ್ಧೆಯಲ್ಲಿ ಮಂಗಳಾ ಈಜು ಕ್ಲಬ್ಬಿನ ಸದಸ್ಯರು 135 ಪದಕಗಳನ್ನು ಪಡೆದುಕೊಂಡಿದ್ದಾರೆ.

ನಗರದ ಮಂಗಳಾ ಈಜು ಕೊಳದಲ್ಲಿ ನಡೆದ ಕರಾವಳಿ ಉತ್ಸವ ಈಜು ಸ್ಪರ್ಧೆಯಲ್ಲಿ ಮಂಗಳಾ ಈಜು ಕ್ಲಬ್‌ನ ಸದಸ್ಯರು 23 ಚಿನ್ನ, 20 ಬೆಳ್ಳಿ 20 ಕಂಚು ಗಳಿಸಿದ್ದಾರೆ.

ಸುರತ್ಕಲ್‌ನ ಎನ್‌ಐಟಿಕೆ ಈಜು ಕೊಳದಲ್ಲಿ ಎನ್‌ಐಟಿಕೆ ಹಳೆ ವಿದ್ಯಾರ್ಥಿಗಳ ಸಂಘದ ವತಿಯಿಂದ ನಡೆದ ಈಜು ಸ್ಪರ್ಧೆಯಲ್ಲಿ ಮಂಗಳಾ ಈಜು ಕ್ಲಬ್ಬಿನ ಸದಸ್ಯರು 22 ಚಿನ್ನ, 33 ಬೆಳ್ಳಿ 17 ಕಂಚು ಗಳಿಸಿದ್ದಾರೆ.

ಈ ಸಂದರ್ಭ ಮಂಗಳಾ ಈಜು ಕ್ಲಬ್‌ನ ಅಧ್ಯಕ್ಷ ಪ್ರಮುಖ್ ರೈ, ಉಪಾಧ್ಯಕ್ಷ ರೂಪಾ ಜಿ. ಪ್ರಭು, ಖಜಾಂಚಿ ಧನಂಜಯ ಶೆಟ್ಟಿ ಜತೆಗೆ ಪದಕ ಗಳಿಸಿದ ಕ್ಲಬ್ಬಿನ ಈಜು ತಂಡದ ಸದಸ್ಯರಾದ ವಿಯೋನ್ ಡಿಸೋಜ, ಪ್ರಕೃತಿ ರೈ, ಗ್ರಹಿತ್ ಜಿ. ಪ್ರಭು, ಚಿಂತನ್ ಎಸ್. ಶೆಟ್ಟಿ, ನೈತಿಕ್ ಎನ್., ರಿಷಾ ಪಿ. ಶೆಟ್ಟಿ, ಪ್ರೀತಮ್ ರಾಜ್ ಡಿಸೋಜ, ಸ್ಟೀವ್ ಜೆಫ್ ಲೋಬೊ, ಪ್ರೇಮ್ ರಾಜ್ ಡಿಸೋಜ, ಶಮಂತ್ ಬಿ.ಪಿ., ಮಿಥುಲ್ ಶೆಟ್ಟಿ, ಪ್ರೇರಣಾ ಎ. ಕುಂದರ್, ಹನಿ ಪದ್ಮಶಾಲಿ, ಆರ್ಯ ಬಾಳಿಗ, ಎಸ್.ಆರ್. ರಚನಾ ರಾವ್, ನಮೃತಾ ಶೆಟ್ಟಿ, ಗ್ರೀಷ್ಮಾ ಶೆಟ್ಟಿ ಎಂ. ತೇಜಸ್ ರಾವ್, ಶಿಶಿರ ಎಸ್. ಗಟ್ಟಿ, ರಿಷಾ ಶೆಣೈ, ಡಿಯೋನಾ ಟಿಯಾ ಮಿನೆಜಸ್, ಕೀರ್ತನಾ ಎಂ., ಮಾನಸಾ, ರಿಶೆಲ್ ಸಲ್ದಾನ್ಹಾ, ಗಗನ್ ಜಿ. ಪ್ರಭು, ಪ್ರಥಮ್ ಎ. ಕುಂದರ್ ಉಪಸ್ಥಿತರಿದ್ದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X