Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹೆಚ್ಚುತ್ತಿರುವ ಸಂಘರ್ಷ,...

ಹೆಚ್ಚುತ್ತಿರುವ ಸಂಘರ್ಷ, ಭಿನ್ನಾಭಿಪ್ರಾಯ: ಪ್ರಣಬ್ ಕಳವಳ

ವಾರ್ತಾಭಾರತಿವಾರ್ತಾಭಾರತಿ19 Jan 2017 8:14 PM IST
share
ಹೆಚ್ಚುತ್ತಿರುವ ಸಂಘರ್ಷ, ಭಿನ್ನಾಭಿಪ್ರಾಯ: ಪ್ರಣಬ್ ಕಳವಳ

ಡಾಂಟನ್(ಪ.ಬಂಗಾಲ), ಜ.19: ಸಮಾಜದಲ್ಲಿ ಹೆಚ್ಚುತ್ತಿರುವ ಸಂಘರ್ಷದ ಸ್ಥಿತಿ ಮತ್ತು ಭಿನ್ನಾಭಿಪ್ರಾಯದ ಬಗ್ಗೆ ಕಳವಳ ವ್ಯಕ್ತಪಡಿಸಿರುವ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಪರಸ್ಪರರಲ್ಲಿ ಗೌರವದ ಭಾವನೆಯನ್ನು ವರ್ಧಿಸುವ ಕಾರ್ಯಕ್ಕೆ ಆದ್ಯತೆ ನೀಡಬೇಕು ಎಂದು ತಿಳಿಸಿದರು.

 ಪ್ರಸ್ತುತ ದಿನಗಳಲ್ಲಿ ಪತ್ರಿಕೆ ಅಥವಾ ಟಿ.ವಿ. ವೀಕ್ಷಿಸುವ ಸಂದರ್ಭ ಹಿಂಸೆಯ ವೈಭವೀಕರಣ ಗಮನಿಸಬಹುದು. ಅಂತಾರಾಷ್ಟ್ರೀಯ ಹಿಂಸೆಯ ವಿಷಯದ ಬಗ್ಗೆ ಇಲ್ಲಿ ಪ್ರಸ್ತಾಪಿಸುತ್ತಿಲ್ಲ. ನಮ್ಮ ಪ್ರಜ್ಞೆಯಲ್ಲಿರುವ, ಮನಸ್ಸಿನಲ್ಲಿರುವ ಹಿಂಸಾ ಪ್ರವೃತ್ತಿಯನ್ನು, ಆತ್ಮಸಾಕ್ಷಿಯ ತಾಕಲಾಟವನ್ನು ಇಲ್ಲಿ ಉಲ್ಲೇಖಿಸಬಹುದು ಎಂದು ಅವರು ನುಡಿದರು.

ಪಶ್ಚಿಮ ಬಂಗಾಲದ ಮೇದಿನಿಪುರ ಜಿಲ್ಲೆಯ ಸಣ್ಣಪಟ್ಟಣವಾದ ಡಾಂಟನ್‌ನಲ್ಲಿ ನಡೆಯುತ್ತಿರುವ 28ನೇ ಡಾಂಟನ್ ಗ್ರಾಮೀಣ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ದೈನಂದಿನ ಬದುಕಿನ ಸಣ್ಣಪುಟ್ಟ ಘಟನೆಗಳನ್ನೂ ಗಮನಿಸಿ. ಭಿನ್ನಾಭಿಪ್ರಾಯ ಈ ಹಿಂದೆಯೂ ಇತ್ತು. ಆದರೆ ಪ್ರಸಕ್ತ ಪರಿಸ್ಥಿತಿಯಲ್ಲಿ ಭಿನ್ನಾಭಿಪ್ರಾಯ ದಿನೇದಿನೇ ಹೆಚ್ಚುತ್ತಿದೆ. ಈ ಹಿಂದೆ ಇಂತಹ ವಿಚಾರಬೇಧ ಅಥವಾ ಭಿನ್ನಾಭಿಪ್ರಾಯದ ವಿಷಯಗಳನ್ನು ಸ್ಥಳೀಯ ಮಟ್ಟದಲ್ಲಿ ಇತ್ಯರ್ಥಗೊಳಿಸಲಾಗುತ್ತಿತ್ತು. ಆದರೆ ಈಗ ಅದು ಸ್ಥಳೀಯ ಪರಿಮಿತಿ ದಾಟಿದೆ ಎಂದು ಅವರು ವಿಷಾದ ವ್ಯಕ್ತಪಡಿಸಿದರು. ಜಗತ್ತು ಹೆಚ್ಚು ಹಿಂಸಾತ್ಮಕವಾಗುತ್ತಿದೆ. ಇದು ಸಮಾಜದಲ್ಲಿರುವ ಸಾಮಾನ್ಯ ಪ್ರವೃತ್ತಿ ಎಂದು ಹೇಳುವಂತಿಲ್ಲ. ಜನರು ಪರಸ್ಪರರನ್ನು ಗೌರವಿಸುತ್ತಿದ್ದಾರೆ. ಪರಸ್ಪರರ ಭಾವನೆಯನ್ನು ಒಪ್ಪಿಕೊಳ್ಳುತ್ತಿದ್ದಾರೆ. ಪರಸ್ಪರರನ್ನು ಪ್ರೀತಿಸು ಎಂಬುದು ಮನುಷ್ಯನ ಮನೋಭಾವವಾಗಿದೆ. ದ್ವೇಷ ಹರಡು ಎಂಬುದಲ್ಲ . ಪ್ರಸಕ್ತ ಸನ್ನಿವೇಶದಲ್ಲಿ ಪರಸ್ಪರರಲ್ಲಿ ಗೌರವದ ಭಾವನೆ ಬೆಳೆಸುವ ಕಾರ್ಯ ನಡೆಯಬೇಕು ಎಂದವರು ಹೇಳಿದರು.

ಡಾಂಟನ್ ಗ್ರಾಮೀಣ ಮೇಳವು ಭ್ರಾತೃತ್ವದ ಭಾವನೆ ಬೆಳೆಯಲು , ಸಮಾಜದಲ್ಲಿ ಸಾಮರಸ್ಯ ಬೆಳೆಯಲು ಮತ್ತು ಜನರಲ್ಲಿ ಶಾಂತಿಯುತ ಸಹಬಾಳ್ವೆಯ ಭಾವನೆ ಬೆಳೆಯಲು ಸಹಕಾರಿ ಎಂದವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X