ರಾಷ್ಟ್ರಕವಿ ಗೋವಿಂದ ಪೈಯವರ ನಿವಾಸದ ನವೀಕರಣ ಯೋಜನೆಯಾದ ಗಿಳಿವಿಂಡು ಸ್ಮಾರಕದ ಉದ್ಘಾಟನೆ ಅದ್ಧೂರಿಯಾಗಿ ನಡೆಯಿತು. ಮಂಜೇಶ್ವರ ಶಾಸಕ ಪಿ.ಬಿ ಅಬ್ದುಲ್ ರಝಾಕ್ ರವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಕೇರಳ ಹಾಗೂ ಕರ್ನಾಟಕದ ಮುಖ್ಯಮಂತ್ರಿಗಳು ಉದ್ಘಾಟನೆಯನ್ನು ನೆರವೇರಿಸಿದರು .
ರಾಷ್ಟ್ರಕವಿ ಗೋವಿಂದ ಪೈಯವರ ನಿವಾಸದ ನವೀಕರಣ ಯೋಜನೆಯಾದ ಗಿಳಿವಿಂಡು ಸ್ಮಾರಕದ ಉದ್ಘಾಟನೆ ಅದ್ಧೂರಿಯಾಗಿ ನಡೆಯಿತು. ಮಂಜೇಶ್ವರ ಶಾಸಕ ಪಿ.ಬಿ ಅಬ್ದುಲ್ ರಝಾಕ್ ರವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಕೇರಳ ಹಾಗೂ ಕರ್ನಾಟಕದ ಮುಖ್ಯಮಂತ್ರಿಗಳು ಉದ್ಘಾಟನೆಯನ್ನು ನೆರವೇರಿಸಿದರು .