Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಿಬಿಐ ನಿರ್ದೇಶಕರ ನೇಮಕ ಬಗ್ಗೆ ಆಯ್ಕೆ...

ಸಿಬಿಐ ನಿರ್ದೇಶಕರ ನೇಮಕ ಬಗ್ಗೆ ಆಯ್ಕೆ ಸಮಿತಿ ಸದಸ್ಯ ಖರ್ಗೆ ಆಕ್ಷೇಪ

ವಾರ್ತಾಭಾರತಿವಾರ್ತಾಭಾರತಿ20 Jan 2017 9:25 AM IST
share
ಸಿಬಿಐ ನಿರ್ದೇಶಕರ ನೇಮಕ ಬಗ್ಗೆ ಆಯ್ಕೆ ಸಮಿತಿ ಸದಸ್ಯ ಖರ್ಗೆ ಆಕ್ಷೇಪ

ಹೊಸದಿಲ್ಲಿ, ಜ.20: ದಿಲ್ಲಿ ಪೊಲೀಸ್ ಕಮಿಷನರ್ ಅಲೋಕ್ ಕುಮಾರ್ ವರ್ಮಾ ಅವರನ್ನು ಹೊಸ ಸಿಬಿಐ ನಿರ್ದೇಶಕರಾಗಿ ಆಯ್ಕೆ ಮಾಡುವ ನಿರ್ಧಾರಕ್ಕೆ ಉನ್ನತಾಧಿಕಾರದ ಆಯ್ಮೆ ಸಮಿತಿ ಬಂದಿದ್ದು, ಇದಕ್ಕೆ ಆಯ್ಕೆ ಸಮಿತಿ ಸದಸ್ಯ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಮೂರು ಪುಟಗಳ ಅಭಿಪ್ರಾಯ ಭೇದದ ಟಿಪ್ಪಣಿಯನ್ನು ಅವರು ದಾಖಲಿಸಿದ್ದಾರೆ. ವರ್ಮಾ ಅವರ ಅನನುಭವ, ಮಾನದಂಡದಿಂದ ದೂರ ಸರಿದಿರುವುದು ಮತ್ತಿತರ ಅಂಶಗಳನ್ನು ಉಲ್ಲೇಖಿಸಿರುವ ಖರ್ಗೆ, ಮತ್ತೊಬ್ಬ ಅಧಿಕಾರಿ ರೂಪಕ್ ಕುಮಾರ್ ದತ್ತಾ ಅವರನ್ನು ಸೂಕ್ತ ಅಭ್ಯರ್ಥಿ ಎಂದು ಶಿಫಾರಸು ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯ ಮೂವರು ಸದಸ್ಯರ ಸಮಿತಿಯಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಖೇರ್ ಕೂಡಾ ಇದ್ದಾರೆ. ಸೋಮವಾರ ಅಭ್ಯರ್ಥಿಯನ್ನು ಅಂತಿಮಪಡಿಸುವ ಸಲುವಾಗಿ ಸಭೆ ನಡೆಸಲಾಗಿತ್ತು.

ತಮ್ಮ ಆಕ್ಷೇಪ ಟಿಪ್ಪಣಿಯಲ್ಲಿ ಖರ್ಗೆ ಹಲವು ಸುಪ್ರೀಂಕೋರ್ಟ್ ತೀರ್ಪುಗಳನ್ನು ಉಲ್ಲೇಖಿಸಿದ್ದು, ಶಿಫಾರಸು ಮಾಡಲಾದ ಅಭ್ಯರ್ಥಿಯಲ್ಲಿ ಪ್ರಮುಖವಾಗಿ ಭ್ರಷ್ಟಾಚಾರ ವಿರೋಧಿ ಕೇತ್ರದಲ್ಲಿ ಅನುಭವ ಹಾಗೂ ಸಮಗ್ರತೆಯನ್ನು ಪ್ರಮುಖವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದ್ದಾರೆ.

 ಸಮಿತಿಗೆ ನೀಡಿದ ಸೇವಾ ದಾಖಲೆ ಆಧಾರದಲ್ಲಿ, ಅಲೋಕ್ ಕುಮಾರ್ ವರ್ಮಾ ಅವರಿಗೆ ಭ್ರಷ್ಟಾಚಾರ ನಿಗ್ರಹ ವಿಚಾರ ಅಥವಾ ಸಿಬಿಐನಲ್ಲಿ ಯಾವ ಅನುಭವವೂ ಇಲ್ಲ. ಈ ವಿಚಾರದಲ್ಲಿ ಹಿಂದಿನ ಸರಕಾರಗಳು ಅನುಸರಿಸಿದ ಮಾನದಂಡದಿಂದ ದೂರ ಸರಿಯಲಾಗಿದೆ ಎಂದು ಆಕ್ಷೇಪಿಸಿದ್ದಾರೆ. ದತ್ತಾ ಅವರು ಇದಕ್ಕೆ ಸೂಕ್ತವಾದ ಅಭ್ಯರ್ಥಿ ಎಂದು ಖರ್ಗೆ ಪ್ರತಿಪಾದಿಸಿದ್ದಾರೆ. ಇವರು ಸಿಬಿಐನಲ್ಲಿ 208 ತಿಂಗಳು ಹಾಗೂ ಕರ್ನಾಟಕ ಎಡಿಸಿಪಿ ಆಗಿ ಲೋಕಾಯುಕ್ತದಲ್ಲಿ 43 ತಿಂಗಳ ಅನುಭವ ಹೊಂದಿದ್ದಾರೆ ಎಂದು ಖರ್ಗೆ ಪ್ರತಿಪಾದಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X