Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಬುರ್ಖಾ ವಿರೋಧಿಸಲು ತನ್ನ ಹೆಸರು ಎಳೆದು...

ಬುರ್ಖಾ ವಿರೋಧಿಸಲು ತನ್ನ ಹೆಸರು ಎಳೆದು ತಂದ ಕೇಂದ್ರ ಸಚಿವನ ಬಾಯಿ ಮುಚ್ಚಿಸಿದ ದಂಗಲ್ ಹುಡುಗಿ

ವಾರ್ತಾಭಾರತಿವಾರ್ತಾಭಾರತಿ20 Jan 2017 5:44 PM IST
share
ಬುರ್ಖಾ ವಿರೋಧಿಸಲು ತನ್ನ ಹೆಸರು ಎಳೆದು ತಂದ ಕೇಂದ್ರ ಸಚಿವನ ಬಾಯಿ ಮುಚ್ಚಿಸಿದ ದಂಗಲ್ ಹುಡುಗಿ

ಹೊಸದಿಲ್ಲಿ,ಜ.20: ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಅವರನ್ನು ಭೇಟಿಯಾಗಿ ವಿವಾದಕ್ಕೀಡಾಗಿದ್ದ ದಂಗಲ್ ಹುಡುಗಿ ಝೈರಾ ವಸೀಮ್ ಇದೀಗ ಕೇಂದ್ರ ಸಚಿವರ ಬಾಯಿ ಮುಚ್ಚಿಸುವ ಮೂಲಕ ಮತ್ತೆ ಸುದ್ದಿಯಲ್ಲಿದ್ದಾರೆ.

ಬುರ್ಖಾ ವಿರೋಧಿಸಲು ತನ್ನ ಹೆಸರು ಎಳೆದು ತಂದ ಕೇಂದ್ರ ಕ್ರೀಡಾ ಸಚಿವ ವಿಜಯ್ ಗೋಯಲ್ ಅವರ ಬಾಯಿ ಮುಚ್ಚಿಸಿರುವುದು ಈಗ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಸುದ್ದಿಯಾಗಿದೆ. ವಾಸ್ತವವಾಗಿ ಸಚಿವರ ಈ ವಿವಾದಾತ್ಮಕ ಟ್ವೀಟ್, ಝೈರಾ ಬಗ್ಗೆ ಅನುಕಂಪ ವ್ಯಕ್ತಪಡಿಸುವಂಥದ್ದೇ ಅಥವಾ ಮುಸ್ಲಿಂ ಮಹಿಳೆಯರನ್ನು ಅವಹೇಳನ ಮಾಡುವ ಉದ್ದೇಶದ್ದೇ ಎನ್ನುವುದು ಗೊತ್ತಾಗಿಲ್ಲ.

ಇಡೀ ಪ್ರಹಸನದ ಸಾರಾಂಶ ಇಷ್ಟು: ಗೋಯಲ್ ಒಂದು ಕಲಾಕೃತಿಯನ್ನು ವೀಕ್ಷಿಸುತ್ತಿರುವ ಚಿತ್ರ ಟ್ವೀಟ್ಟ್ ಮಾಡಿದ್ದಾರೆ. ಈ ಕಲಾಕೃತಿಯಲ್ಲಿ ಅಸಹಾಯಕ ಮಹಿಳೆಯೊಬ್ಬರು ಪಂಜರದಲ್ಲಿದ್ದಾರೆ; ಹಿನ್ನೆಲೆಯಲ್ಲಿ ಬುರ್ಖಾ ಧರಿಸಿದ ಮಹಿಳೆಯ ಚಿತ್ರ ಇದೆ. ಈ ಚಿತ್ರ ಬುರ್ಖಾವನ್ನು ಇಸ್ಲಾಮಿಕ್ ದಬ್ಬಾಳಿಕೆಯ ಸಂಕೇತವಾಗಿ ಬಿಂಬಿಸಿದೆ. ಸಚಿವರು ಇದನ್ನು ಝೈರಾ ಪಯಣದ ಜತೆ ಸಮೀಕರಿಸಲು ಹೊರಟು ಎಡವಟ್ಟು ಮಾಡಿಕೊಂಡಿದ್ದಾರೆ. ಆರಂಭದಲ್ಲಿ ಸಚಿವರು "ಈ ಚಿತ್ರ ಝೈರಾ ವಸೀಂ ಕಥೆಗೆ ಸಮನಾದ ಕಥೆಯನ್ನು ಹೇಳುತ್ತದೆ. ನಮ್ಮ ಹೆಣ್ಣುಮಕ್ಕಳಿಗೆ ಹೆಚ್ಚು ಶಕ್ತಿ ತುಂಬಬೇಕು"’ ಎಂಬ ಶೀರ್ಷಿಕೆಯೊಂದಿಗೆ ಚಿತ್ರ ಟ್ವೀಟ್ ಮಾಡಿದ್ದಾರೆ.

ತಕ್ಷಣ ಇದಕ್ಕೆ ಪ್ರತಿಕ್ರಿಸಿದ ಈ ಯುವ ನಟಿ, ಮಾನ್ಯರೇ, ನಿಮ್ಮ ಬಗ್ಗೆ ತುಂಬುಗೌರವ ಇದೆ. ಆದರೆ  ಇದನ್ನು ನಾನು ಒಪ್ಪುವುದಿಲ್ಲ. ಇಂಥ ಅನುಚಿತ ಚಿತ್ರಕ್ಕೂ ನನಗೂ ಸಂಬಂಧ ಕಲ್ಪಿಸಬೇಡಿ ಎಂದು ಟ್ವೀಟಿಸಿದರು. ಜತೆಗೆ ಹಿಜಾಬ್‌ನಲ್ಲೂ ಮಹಿಳೆಯರು ಸುಂದರ ಹಾಗೂ ಮುಕ್ತವಾಗಿದ್ದಾರೆ ಎಂದು ಹೇಳುವ ಮೂಲಕ ಸಚಿವರ ಬಾಯಿ ಮುಚ್ಚಿಸಿದರು.

@VijayGoelBJP Sir, with all respect to you, I feel I must disagree. I request you not to connect me to such a discourteous depiction. (1/3) https://t.co/BIgWVstqZh

— Zaira Wasim (@zairawasim) January 20, 2017

@VijayGoelBJP Women in hijab are beautiful and free (2/3)

— Zaira Wasim (@zairawasim) January 20, 2017

@VijayGoelBJP Moreover, the story depicted through this painting is not even remotely relevant to mine. (3/3)

— Zaira Wasim (@zairawasim) January 20, 2017
share
ವಾರ್ತಾಭಾರತಿ
ವಾರ್ತಾಭಾರತಿ
Next Story
X